- Sunday 15 Dec 2019
ದಿಲ್ಲಿಯ ಅತೀಯಾದ ವಾಯುಮಾಲಿನ್ಯ ಪ್ರಮಾಣ ಇತರ ರಾಜ್ಯಗಳಿಗೆ ಎಚ್ಚರಿಕೆಯ ಕರೆಗಂಟೆಯೇ?
Team Udayavani, Nov 17, 2019, 4:39 PM IST
ಮಣಿಪಾಲ: ದಿಲ್ಲಿಯಲ್ಲಿ ದಾಖಲಾಗಿರುವ ಅತೀಯಾದ ವಾಯುಮಾಲಿನ್ಯ ಪ್ರಮಾಣ ಇತರ ರಾಜ್ಯಗಳಿಗೆ ಎಚ್ಚರಿಕೆಯ ಕರೆಗಂಟೆಯೇ ? ನಿಮ್ಮ ಅಭಿಪ್ರಾಯವೇನು? ಎಂಬ ಪ್ರಶ್ನೆಯನ್ನು ಉದಯವಾಣಿ ತನ್ನ ಓದುಗರಿಗೆ ಕೇಳಿದ್ದು, ಬಂದ ಉತ್ತರಗಳಲ್ಲಿ ಆಯ್ದ ಕೆಲವು ಇಲ್ಲಿವೆ,
ಸಣ್ಣಮಾರಪ್ಪಚಂಗಾವರ: ಪ್ರಕೃತಿಯಲ್ಲಿ ಇಂತಹ ಘಟನೆಗಳು ಆಗಾಗ ನೆಡೆಯುತ್ತಲೆ ಇವೆ. ಆದರೆ ಮನುಷ್ಯ ಎಚ್ಚೆತ್ತುಕೊಳ್ಳುತ್ತಿಲ್ಲ. ಇದು ಅತಿಯಾಗಿ ಜನರ ಜೀವದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಮುಂದೊಂದು ದಿನ ಮಾರಕ ರೋಗಗಳು ಸೃಷ್ಟಿಯಾಗಿ ಮಾನವನ ಜೀವವನ್ನು ಕಿತ್ತುಕೊಳ್ಳಬಹುದು. ಇಂತಹ ಕೆಟ್ಟ ಘಟನೆಗಳು ಸಂಭವಿಸದಂತೆ ಮುಂಚೆಯೇ ಮಾನವ ಎಚ್ಚೆತ್ತುಕೊಳ್ಳುವುದು ಉತ್ತಮ.
ಪ್ರವೀಣ್ ಕನ್ನಪ್ಪನವರ್: ಹೌದು. ಇವಾಗಲೇ ಎಚ್ಚರ ವಹಿಸುವುದು ಅಗತ್ಯ.
ಪಲ್ಲವಿ ಕೊನ್ನೂರು: ಹಸಿರೇ ಉಸಿರು ಆರೋಗ್ಯವಾಗಿರಲು ನಗರದಲ್ಲಿ ಜನಸಂಖ್ಯಾ ಸಾಂದ್ರತೆಯನ್ನು ಕಡಿಮೆ ಮಾಡಿ.
ಈ ವಿಭಾಗದಿಂದ ಇನ್ನಷ್ಟು
-
ಮಣಿಪಾಲ: 21 ದಿನದಲ್ಲಿ ಅತ್ಯಾಚಾರಿಗಳಿಗೆ ಶಿಕ್ಷೆ ವಿಧಿಸುವ ದಿಶಾ ಕಾಯ್ದೆಯನ್ನು ದೇಶಾದ್ಯಂತ ಜಾರಿಗೊಳಿಸುವ ಅಗತ್ಯ ಇದೆಯೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು...
-
ಮಣಿಪಾಲ: ಐಪಿಎಲ್ ಹರಾಜಿನಲ್ಲಿ ಈ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಯಾವ ಆಟಗಾರರನ್ನು ಖರೀದಿಸಿದರೆ ಯಶಸ್ಸು ಗಳಿಸಬಹುದು ಎಂಬ ಪ್ರಶ್ನೆಯನ್ನು...
-
ಮಣಿಪಾಲ: ಪಂಚಭಾಷಾ ನಟ ಸೂಪರ್ ಸ್ಟಾರ್ ರಜಿನಿಕಾಂತ್ ಅವರ ಯಾವ ಕನ್ನಡ ಸಿನಿಮಾ ನಿಮಗಿಷ್ಟ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ....
-
ಮಣಿಪಾಲ: ಎನ್ ಆರ್ ಸಿ ಮತ್ತು ಪೌರತ್ವ ತಿದ್ದುಪಡಿ ಮಸೂದೆಯ ಕುರಿತು ಈಶಾನ್ಯ ರಾಜ್ಯಗಳ ಮತ್ತು ವಿಪಕ್ಷಗಳ ಆತಂಕ ಎಷ್ಟು ಸಮಂಜಸ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು,...
-
ಮಣಿಪಾಲ: ಉಪ ಚುನಾವಣೆಯಲ್ಲಿ ಮತದಾರರು ನೀಡಿದ ಸ್ಪಷ್ಟ ತೀರ್ಪಿನ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಪ್ರತಿಕ್ರಿಯೆಗಳು...
ಹೊಸ ಸೇರ್ಪಡೆ
-
ಕುಷ್ಟಗಿ: ಹಿಂದಿನ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ಗೆ ಪಟ್ಟಣದಲ್ಲಿ ಕೊನೆಗೂ ಜಾಗೆ ಸಿಕ್ಕಿದೆ. ಕುಷ್ಟಗಿ ಪಟ್ಟಣ ವ್ಯಾಪ್ತಿಯಲ್ಲಿ ಇಂದಿರಾ...
-
ಮಣಿಪಾಲ: 21 ದಿನದಲ್ಲಿ ಅತ್ಯಾಚಾರಿಗಳಿಗೆ ಶಿಕ್ಷೆ ವಿಧಿಸುವ ದಿಶಾ ಕಾಯ್ದೆಯನ್ನು ದೇಶಾದ್ಯಂತ ಜಾರಿಗೊಳಿಸುವ ಅಗತ್ಯ ಇದೆಯೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು...
-
ಹೊಸದಿಲ್ಲಿ: ಹಣ್ಣು, ತರಕಾರಿಗಳ ಸೀಸನ್ ಆರಂಭವಾದರೂ, ಸಾಕಷ್ಟು ಮಾರುಕಟ್ಟೆಗೆ ಆವಕವಾಗುತ್ತಿಲ್ಲ ಇದರಿಂದ ಈ ಬಾರಿ ತರಕಾರಿ ಬೆಲೆ ಕಳೆದ ವರ್ಷ ಚಳಿಗಾಲಕ್ಕಿಂತಲೂ...
-
ಕೋಲ್ಕತ್ತಾ: ಇತ್ತೀಚೆಗಷ್ಟೇ ರಾಷ್ಟ್ರಪತಿಗಳ ಅಂಕಿತ ಪಡೆದ ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ಹೆಚ್ಚಾಗಿದ್ದು, ಪಶ್ಚಿಮ ಬಂಗಾಳದಲ್ಲಿ...
-
ರಾಣಿಬೆನ್ನೂರ: ಸಹಕಾರಿ ಕ್ಷೇತ್ರದ ಮೇಲೆ ವಿಧಿಸಿರುವ ಆದಾಯ ತೆರಿಗೆ, ಟಿಡಿಎಸ್ -ಜಿಎಸ್ಟಿ ರದ್ದುಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಸ್ಟೇಟ್ ಕೋ-ಆಪ್ ಸೊಸೈಟೀಸ್...