ಶೀಘ್ರ ನ್ಯಾಯಕ್ಕಾಗಿ ತ್ವರಿತ ವಿಚಾರಣಾ ನ್ಯಾಯಾಲಯವನ್ನುತುರ್ತಾಗಿ ರಚಿಸುವ ಅಗತ್ಯವಿದಯೇ?


Team Udayavani, Dec 7, 2019, 4:52 PM IST

fa

ಮಣಿಪಾಲ: ಅತ್ಯಾಚಾರ ಪ್ರಕರಣಗಳಲ್ಲಿ ಶೀಘ್ರ ನ್ಯಾಯಕ್ಕಾಗಿ ತ್ವರಿತ ವಿಚಾರಣಾ ನ್ಯಾಯಾಲಯವನ್ನು ತುರ್ತಾಗಿ ರಚಿಸಲು ಕ್ರಮ ಕೈಗೊಳ್ಳಬೇಕಾಗಿದೆಯೇ? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಯ್ದ ಉತ್ತರಗಳು ಇಲ್ಲಿವೆ.

ಸಣ್ಣಮಾರಪ್ಪ. ಚಂಗಾವರ: ಇಂತಹ ಪ್ರಕರಣಗಳು ವಿಳಂಬವಾಗುವುದರಿಂದ ನ್ಯಾಯಾಲಯದ ಸಮಯ, ಹಣ ವ್ಯರ್ಥವಾಗುತ್ತಿದೆ. ಅಲ್ಲದೆ ಸಾಕ್ಷಿಗಳನ್ನು ತಿರುಚಬಹುದು. ಇವುಗಳನ್ನೆಲ್ಲಾ ನಿಯಂತ್ರಿಸಲು ತ್ವರಿತ ಗತಿಯಲ್ಲಿ ವಿಚಾರಣೆ ನಡೆಸುವ ಅಗತ್ಯವಿದೆ.

ವಿನಯ್ ಸಿಜಿ: ಹೌದು, ಜಾಸ್ತಿ ದಿನ ನೂಕಬಾರದು ತೀರ್ಪುಗಳು ಬೇಗ ಬರಬೇಕು. ಇಂತಹ ಪ್ರಕರನಗಳಲ್ಲಿ ರಾಜಕೀಯ ಹಸ್ತಕ್ಷೇಪ ಇರಲೇಬಾರದು.

ರಾಜೇಶ್ ಅಂಚನ್ ಎಂಬಿ: ಖಂಡಿತಾ ತ್ವರಿತ ನ್ಯಾಯಾಲಯಗಳ ಅಗತ್ಯ ಬಹಳ ಇದೆ. ಪ್ರತಿದಿನ ಎಲ್ಲಿ ನೋಡಿದರೂ ಅತ್ಯಾಚಾರ ಪ್ರಕರಣಗಳು ವಿಪರೀತ ಅನ್ನೋ ಮಟ್ಟ ತಲುಪಿವೆ. ಇಂತಹ ಪ್ರಕರಣಗಳನ್ನು ಅನಗತ್ಯವಾಗಿ ವಿಳಂಬ ಮಾಡೋದರಿಂದಲೇ ಮತ್ತಷ್ಟು ಅಪರಾಧಗಳು ನಡೆಯುತ್ತಿವೆ. ಅಷ್ಟೇ ಅಲ್ಲದೆ ಗಲ್ಲು ಶಿಕ್ಷೆಯ ವಿಧಾನ ಬಹಳ ಹಳೆಯ ಪದ್ಧತಿಯಲ್ಲಿದ್ದು ಅದನ್ನು ಬದಲಾಯಿಸಿ ಶೀಘ್ರ ಶಿಕ್ಷೆ ಜಾರಿಗೊಳಿಸುವಂತಹ ಪದ್ದತಿ ಜಾರಿಗೆ ತರಬೇಕು. ಯಾವುದೇ ಕ್ಷಮಾದಾನಕ್ಕೆ ಅವಕಾಶವಿಲ್ಲದೆ ಗಲ್ಲುಶಿಕ್ಷೆ ವಿಧಿಸುವುದರಿಂದ ಈ ರೀತಿಯ ಅಪರಾಧಗಳನ್ನು ಸ್ವಲ್ಪ ಮಟ್ಟಿಗಾದರೂ ಕಡಿಮೆ ಮಾಡಬಹುದು.

ಮಂಜುನಾಥ್ ಕಾಡಜಿ: ನಿಜವಾಗಲೂ ಪ್ರಸ್ತುತ ಸಂದರ್ಭದಲ್ಲಿ ಅತಿ ಅವಶ್ಯವಾಗಿ ರಚನೆ ಮಾಡಬೇಕಾಗಿರುವುದು ಸರ್ಕಾರದ ಪ್ರಮುಖ ಕಾರ್ಯಸೂಚಿಯಾಗಬೇಕು.ಇದರಿಂದ ನೊಂದ ಜೀವಗಳಿಗೆ ಶೀಘ್ರದಲ್ಲಿ ನ್ಯಾಯ ಸಿಗುವ ವಿಶ್ವಾಸ ಮೂಡುತ್ತದೆ.ಕೇಂದ್ರ ಸರ್ಕಾರ ಕೂಡಲೆ ತುರ್ತು ನ್ಯಾಯಾಲಯವನ್ನು ಸ್ಥಾಪನೆ ಮಾಡಬೇಕು…

ಸಂತೋಷ್ ಎಚ್ ಡಿಸೋಜಾ: ನ್ಯಾಯಾಲಯವು ತ್ವರಿತವಾಗಿ ವಿಚಾರಣೆ ಮಾಡಿ ಗಲ್ಲು ಶಿಕ್ಷೆ ವಿಧಿಸಿದರೂ ಮುಂದೆ ರಾಷ್ಟ್ರಪತಿಗಳು ಕೂಡ ಅಷ್ಟೇ ವೇಗವಾಗಿ ಕ್ಷಮಾದಾನ ಅರ್ಜಿಯನ್ನು ವಿಲೇವಾರಿ ಮಾಡಬೇಕು. ಇಲ್ಲದಿದ್ದರೆ ನ್ಯಾಯಾಲವು ಶಿಕ್ಷೆ ಕೊಟ್ಟು ಏನು ಪ್ರಯೋಜನ?ನಿರ್ಭಯಾ ಆರೋಪಿಗಳಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದರೂ ಕ್ಷಮಾದಾನ ಅರ್ಜಿ ಇನ್ನೂ ರಾಷ್ಟ್ರಪತಿಗಳ ಬಳಿ ಕೊಳೆಯುತ್ತಾ ಇದೆ.

ಗಿರೀಶ್ ಗೌಡ ವಿ: ಖಂಡಿತವಾಗಿಯೂ ಹೌದು. ದೇಶದಾದ್ಯಂತ ನಡೆಯುವ ಘೋರಾತಿಘೋರ ಘಟನೆಗಳನ್ನು ಈ ತ್ವರಿತ ವಿಚಾರಣಾ ನ್ಯಾಯಾಲಯದಲ್ಲಿ ಸಾಧ್ಯವಾದಷ್ಟು ಬೇಗ ನ್ಯಾಯ ಸಿಗುವಂತೆ ಮಾಡಬೇಕು. ಒಂದು ನಿರ್ದಿಷ್ಟ ಕಾಲಾವಧಿಯಲ್ಲಿ ತೀರ್ಪು ಹೊರಹೊಮ್ಮಿದರೆ ಸೂಕ್ತ.

ವೀರೇಶ್ ಮುಗದುರ್: ನ್ಯಾಯಾಲಯದ ಅವಶ್ಯಕತೆ ಇಲ್ಲ, ವಿಪಿ ಸಜ್ಜನರಂತ ಪೊಲೀಸ ಅಧಿಕಾರಿಗಳ ನೇಮಕಾತಿ ಅವಶ್ಯಕತೆ ಇದೆ

ಟಾಪ್ ನ್ಯೂಸ್

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.