ಅನರ್ಹ ಶಾಸಕರ ಸ್ಪರ್ಧೆಯಿಂದ ಬಿಜೆಪಿ ಸರ್ಕಾರ ಬಹುಮತ ಸಾಬೀತು ಪಡಿಸಲು ಯಶಸ್ವಿಯಾಗುವುದೇ ?


Team Udayavani, Nov 15, 2019, 4:44 PM IST

rebel

ಮಣಿಪಾಲ: ಅನರ್ಹ ಶಾಸಕರ ಸ್ಪರ್ಧೆಯಿಂದ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬಹುಮತ ಸಾಬೀತು ಪಡಿಸಲು ಯಶಸ್ವಿಯಾಗುವುದೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಓದುಗರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಯ್ದ ಕೆಲವು ಇಲ್ಲಿವೆ.

ರಾಜೇಶ್ ಅಂಚನ್ ಎಂ ಬಿ: ಖಂಡಿತಾ ಬಹುಮತ ಸಾಬೀತು ಪಡಿಸಲಿದೆ. ಎಲ್ಲಾ 17 ಅನರ್ಹ ಶಾಸಕರು ಗೆಲ್ಲದಿದ್ದರು 8 ರಿಂದ 9 ಜನ ಗೆಲ್ಲಬಹುದು. ಆದರೆ ಅವರನ್ನೆಲ್ಲ ಮಂತ್ರಿ ಮಾಡಿ ಮೂಲ ಬಿಜೆಪಿ ಶಾಸಕರನ್ನು ಸಮಾಧಾನ ಮಾಡಿ ಉಳಿದ ಅವಧಿ ಪೂರೈಸೋದು ಸ್ವಲ್ಪ ಕಷ್ಟವೇ. ಆದರೂ ಅನುಭವಿ ಯಡಿಯೂರಪ್ಪ ನವರು ಸುಮ್ಮನೆ ಕೂರುವಂತಹವರಲ್ಲ.

ಸಂತೋಷ್ ಹೆಚ್ ಡಿಸೋಜಾ: ಖಂಡಿತಾ ಇಲ್ಲ. ಯಾಕೆಂದರೆ ಎಲ್ಲ ಶಾಸಕರು ಗೆದ್ದರೆ ಅಷ್ಟೇ ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು. ಇದರಿಂದಾಗಿ ಬಿಜೆಪಿ ಪಕ್ಷದ ನಿಷ್ಠಾವಂತ ಶಾಸಕರು ರಾಜೀನಾಮೆ ಕೊಡುವುದು ಖಚಿತ. ಇತೀಚಿನ ಕೋರ್ಟ್ ತೀರ್ಪು ಕೂಡ ಪಕ್ಷದಿಂದ ಪಕ್ಷಕ್ಕೆ ಹೋಗುವವರಿಗೆ ಸಹಕಾರಿಯಾಗಿದೆ. ಮತ್ತೊಂದು ಪಕ್ಷದಿಂದ ಸ್ಪರ್ಧೆ ಮಾಡಬಹುದು.

ಸೈಲೂ ಸೆರಾವೋ: ಅನಾರ್ಹರನ್ನು ಪುನಃ ಅನಾರ್ಹರನ್ನಾಗಿ ಮಾಡುವುದೇ ನಿಜವಾದ ಮತದಾರ.ಇವರ ಬಗ್ಗೆ ಮತದಾರರಿಗೆ ಬುದ್ದಿ ಇದೆ ಎಂಬುದು ನನ್ನ ಭಾವನೆ.

ಇಸ್ಮೈಲ್ ಕೆ: ಖಂಡಿತಾ ಅಸಾದ್ಯ. ಕರ್ನಾಟಕದ ಜನರು ಮೂರ್ಖರಲ್ಲ. ಆಪರೇಶನ್ ಕಮಲ ಆದ ಮುಂಬಾಯಿ ಹಾಗು ಗುಜರಾತ್ ನಲ್ಲಿ ಅದೂ ಘಟಾನುಘಟಿಗಲು ಸೊಲುಂಡದ್ದು ಕರ್ನಾಟಕದ ಮತದಾರರು ಮರೆತಿಲ್ಲ.

ವಿಜಯ್ ಕುಮಾರ್ ಸುರತ್ಕಲ್: ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಕೇಂದ್ರ ಸರಕಾರಕ್ಕೆ , ಸ್ಪೀಕರ್ ರಮೇಶ್ ಕುಮಾರ್ ಕೊಟ್ಟ ತೀರ್ಪನ್ನು ನ್ಯಾಯ ಬದ್ಧಗೊಳಿಸಲು ಸಂಸತ್ತಿನಲ್ಲಿ ಒಂದು ಕಾನೂನು ಜಾರಿಗೊಳಿಸಲು ಸಲಹೆ ನೀಡ ಬಹುದಿತ್ತು. ಆಗ ರಾಜಕೀಯದ ಕುದುರೆ ವ್ಯಾಪಾರಕ್ಕೆ ಬ್ರೇಕ್ ಬೀಳುತಿತ್ತು. ಆದರೆ ಯಾವ ಪಕ್ಷಕ್ಕೂ ಇದು ಬೇಕಿಲ್ಲ. ಹೀಗಾದರೆ ಹಣ ಆಮಿಷಗಳಿಂದ ರಾಜಕೀಯವನ್ನು ಶುದ್ಧ ಗೊಳಿಸುವುದಾದರು ಹೇಗೆ?. ಕೇವಲ ರಸ್ತೆ ಕಸ ಗುಡಿಸಿದರೆ ಸಾಲದು. ರಾಜಕೀಯ ಶುದ್ಧವಾದಾಗ ಮಾತ್ರ ಗಾಂಧೀಜಿಯವರ ರಾಮರಾಜ್ಯದ ಕನಸು ನನಸಾದೀತು.

ರೋಹಿಂದ್ರನಾಥ್ ಕೋಡಿಕಲ್; ಈಗಿನ ರಾಜಕೀಯ ವಾತಾವರಣ ನೋಡಿದರೆ ನೈತಿಕತೆಗೆ ನಾವು ತಿಲಾಂಜಲಿ ನೀಡಿದೇವೆ. ನಾವು ಹೇಗೆ ಇದ್ದೇವೆ ಹಾಗೇ ಸಮಾಜ ಇರುತ್ತದೆ. ಅನರ್ಹರು ಅರ್ಹ ರಾಗುವುದು ಬಹು ಸುಲಭ

ಕಲಂದರ್ ಶಾ: ಖಂಡಿತ ಸಾಧ್ಯವಿಲ್ಲ ಪ್ರಜಾಪ್ರಭುತ್ವ ರಾಜ್ಯದಲ್ಲಿ ಪ್ರಜಾಪ್ರಭುತ್ವವನ್ನು ಅಲ್ಲಾಡಿಸುವವರು ಖಂಡಿತ ಜಯಿಸಲ್ಲ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.