ಲಾಕ್‌ಡೌನ್‌ ಮುಂದುವರಿದರೆ ಆನ್‌ಲೈನ್‌ನಲ್ಲೇ ಪಠ್ಯ ಬೋಧನೆ


Team Udayavani, Apr 8, 2020, 7:15 AM IST

ಲಾಕ್‌ಡೌನ್‌ ಮುಂದುವರಿದರೆ ಆನ್‌ಲೈನ್‌ನಲ್ಲೇ ಪಠ್ಯ ಬೋಧನೆ

ಮಂಗಳೂರು: ರಾಜ್ಯದಲ್ಲಿ ಎ. 14ರ ಬಳಿಕ ಲಾಕ್‌ಡೌನ್‌ ತೆರವಾಗದೇ ಇದ್ದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ 210 ಕಾಲೇಜುಗಳಲ್ಲಿಯೂ ಆನ್‌ಲೈನ್‌ನಲ್ಲೇ ತರಗತಿ ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ಮೂರು ಕಾಲೇಜುಗಳಲ್ಲಿ ಆನ್‌ಲೈನ್‌ ತರಗತಿ ಆರಂಭಗೊಂಡಿದೆ.

ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜು, ಚಿಕ್ಕ ಅಳುವಾರ ಜ್ಞಾನಕಾವೇರಿ ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಉಡುಪಿ ತೆಂಕನಿಡಿಯೂರು ಕಾಲೇಜುಗಳಲ್ಲಿ ಈಗಾಗಲೇ ಆನ್‌ಲೈನ್‌ ತರಗತಿಗಳು ನಡೆಯುತ್ತಿವೆ. ವಾಟ್ಸ್‌ಆ್ಯಪ್‌ ಗ್ರೂಪ್‌ ರಚಿಸಿಕೊಂಡು, ಅದರಲ್ಲಿ ಪ್ರಶ್ನೋತ್ತರ, ಕ್ರಿಯಾಯೋಜನೆ ಸಿದ್ಧಪಡಿಸುವಿಕೆಗೆ ವಿಷಯಗಳನ್ನು ನೀಡುವಂತದ್ದು, ವಿದ್ಯಾರ್ಥಿಗಳ ಗೊಂದಲ ನಿವಾರಣೆ ಇತ್ಯಾದಿ ಮಾಡಲಾಗುತ್ತಿದೆ ಎಂದು ವಿ.ವಿ. ಉಪಕುಲಪತಿ ತಿಳಿಸಿದ್ದಾರೆ.

ಝೂಮ್‌ ಆ್ಯಪ್‌ನಲ್ಲಿ ತರಗತಿಗೆ ಚಿಂತನೆ
ವಿದ್ಯಾರ್ಥಿಗಳಿಗೆ ಪಠ್ಯ ಪೂರ್ಣಗೊಳಿಸದೆ ಅನ್ಯ ದಾರಿ ಇಲ್ಲ. ಲಾಕ್‌ಡೌನ್‌ ಸಡಿಲಿಕೆ ಆಗದಿದ್ದಲ್ಲಿ ವಾಟ್ಸ್‌ ಆ್ಯಪ್‌ ಅಲ್ಲದೆ ಝೂಂ ಆ್ಯಪ್‌ ಮುಖಾಂತರವೂ ತರಗತಿ ನಡೆಸಲು ಚಿಂತಿಸಲಾಗುತ್ತಿದೆ. ಇದರಲ್ಲಿ ಗರಿಷ್ಠ 100 ಮಂದಿ 40 ನಿಮಿಷಗಳ ಕಾಲ ವೀಡಿಯೋ ಕಾನ್ಫರೆನ್ಸ್‌, ಆನ್‌ಲೈನ್‌ ಮೀಟಿಂಗ್‌ ಮತ್ತು ಗ್ರೂಪ್‌ ಮೆಸೇಜಿಂಗ್‌ ಮಾಡಲು ಅವಕಾಶವಿದೆ.

ಪಠ್ಯ ಪೂರ್ಣಗೊಳಿಸಿಯೇ ಪರೀಕ್ಷೆ
ಎ. 12ರ ವೇಳೆಗೆ ತರಗತಿ ಮುಗಿದು, ಎಪ್ರಿಲ್‌ ಅಂತ್ಯದ ವೇಳೆಗೆ ಪರೀಕ್ಷೆ ನಡೆಸಬೇಕಿತ್ತು. ಆದರೆ ಮಾ. 23ರಿಂದ ರಜೆ ಇರುವ ಕಾರಣ ಒಂದು ತಿಂಗಳ ಪಠ್ಯ ಅಪೂರ್ಣವಾಗಿದೆ. ಲಾಕ್‌ಡೌನ್‌ ಮುಗಿದ ಬಳಿಕ ಬಾಕಿ ಉಳಿದಿರುವ ಪಠ್ಯವನ್ನು ಪೂರ್ಣಗೊಳಿಸಿಯೇ ಪದವಿ ಪರೀಕ್ಷೆಗಳನ್ನು ನಡೆಸಲು ವಿ.ವಿ. ತೀರ್ಮಾನಿಸಿದೆ.

ಎಂಜಿನಿಯರಿಂಗ್‌ಗೆ ಆನ್‌ಲೈನ್‌ ತರಗತಿ
ಕೆಲವು ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಈಗಾಗಲೇ ಆನ್‌ಲೈನ್‌ ತರಗತಿಗಳು ನಡೆಯುತ್ತಿವೆ. ನಿಟ್ಟೆ ಎಂಜಿನಿಯರ್‌ ಕಾಲೇಜು, ಅಡ್ಯಾರಿನ ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜು, ವಳಚ್ಚಿಲ್‌ ಶ್ರೀನಿವಾಸ ಕಾಲೇಜು ಸೇರಿದಂತೆ ಇತರ ಕೆಲವು ಕಾಲೇಜುಗಳಲ್ಲಿ ಈಗಾಗಲೇ ಆನ್‌ಲೈನ್‌ ತರಗತಿ ಆರಂಭಗೊಂಡಿದ್ದು, ಸ್ಕೈಪ್‌, ವಾಟ್ಸಾಪ್‌ ಮುಂತಾದ ತಾಣಗಳಲ್ಲಿ ವಿದ್ಯಾರ್ಥಿಗಳನ್ನು ಒಟ್ಟು ಸೇರಿಸಿ ಬೋಧನೆ ನಡೆಯುತ್ತಿದೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ರಜೆ ಇರುವುದರಿಂದ ಸುಮಾರು ಒಂದು ತಿಂಗಳ ಪಠ್ಯ ಬೋಧನೆ ಬಾಕಿ ಇದೆ. ಲಾಕ್‌ಡೌನ್‌ ಎ. 14ರಂದು ತೆರವಾಗದೇ ಇದ್ದಲ್ಲಿ ಆನ್‌ಲೈನ್‌ನಲ್ಲೇ ಬೋಧನೆಗೆ ಅವಕಾಶ ಕಲ್ಪಿಸಲಾಗುವುದು.
ಪ್ರೊ| ಪಿ.ಎಸ್‌. ಎಡಪಡಿತ್ತಾಯ,
ಮಂಗಳೂರು ವಿ.ವಿ. ಉಪಕುಲಪತಿ

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.