ಅಂ.ರಾ.ಪಂದ್ಯಕ್ಕೂ ಮೊದಲು 8 ವಾರಗಳ ತರಬೇತಿ ಮುಖ್ಯ!
Team Udayavani, May 21, 2020, 6:30 AM IST
ಹೊಸದಿಲ್ಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿ, ನಿರಂತರ ಪ್ರಯಾಣ, ಬಿಡುವಿಲ್ಲದ ತರಬೇತಿಯಿಂದ ಸದಾ ಬ್ಯುಸಿಯಾಗಿರುತ್ತಿದ್ದ ಭಾರತೀಯ ಕ್ರಿಕೆಟ್ ತಂಡ ಮುಂದಿನ ಸರಣಿಗೂ ಸಿದ್ಧತೆ ನಡೆಸುವ ಮೊದಲು 6ರಿಂದ 8 ವಾರಗಳ ಶಿಬಿರಕ್ಕೆ ಸಿದ್ಧವಾಗಬೇಕಿದೆ ಎಂದು ಬೌಲಿಂಗ್ ಕೋಚ್ ಭರತ್ ಅರುಣ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
“ಯಾವುದೇ ಕೂಟಕ್ಕೆ ತೆರಳುವ ಮೊದಲು ಕನಿಷ್ಟ ಎಂದರೂ 6ರಿಂದ 8 ವಾರಗಳ ತರಬೇತಿ ಶಿಬಿರಕ್ಕೆ ಹಾಗೂ ಕೌಶಲ ಆಧಾರಿತ ಕಾರ್ಯಕ್ರಮಗಳಲ್ಲಿ ಟೀಂ ಇಂಡಿಯಾ ಆಟಗಾರರು ಪಾಲ್ಗೊಳ್ಳುವುದು ಅನಿವಾರ್ಯ ಎಂದು ಆಡಳಿತ ಮಂಡಳಿ ನಿರ್ಧರಿಸಿದೆ’ ಎಂದು ಭರತ್ ಅರುಣ್ ತಿಳಿಸಿದ್ದಾರೆ. ಸದ್ಯ ಟೀಂ ಇಂಡಿಯಾ ಆಟಗಾರರು ತುಂಬಾ ದಿನಗಳಿಂದ ಮನೆಯಲ್ಲೇ ಇದ್ದಾರೆ. ಇದರಿಂದ ಆಟಗಾರರೆಲ್ಲರೂ ಫಿಟ್ನೆಸ್ ಕಳೆದುಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ