ಭಾರತದಲ್ಲಿ ಟೆಕ್ನೋ ಸ್ಪಾರ್ಕ್‌ 8 ಬಿಡುಗಡೆ

ಸದ್ಯ ಈ ಸ್ಪಾರ್ಕ್‌ 8 ಮೂರು ಬಣ್ಣಗಳಲ್ಲಿ ಲಭ್ಯವಿದೆ.

Team Udayavani, Sep 15, 2021, 2:50 PM IST

ಭಾರತದಲ್ಲಿ ಟೆಕ್ನೋ ಸ್ಪಾರ್ಕ್‌ 8 ಬಿಡುಗಡೆ

ನವದೆಹಲಿ: ಟೆಕ್ನೋ ಸಂಸ್ಥೆಯು ಸ್ಪಾರ್ಕ್‌ 8 ಸ್ಮಾರ್ಟ್‌ ಫೋನನ್ನು ಸೋಮವಾರ ಬಿಡುಗಡೆ ಮಾಡಿದೆ. ಭಾರತದಲ್ಲಿ ಕಡಿಮೆ ಮೌಲ್ಯಕ್ಕೆ ಸ್ಮಾರ್ಟ್‌ ಫೋನ್‌ ಬಿಡುಗಡೆ ಮಾಡುತ್ತಿರುವ ಸಂಸ್ಥೆಗಳಲ್ಲಿ 5ನೇ ಸ್ಥಾನದಲ್ಲಿದ್ದೇವೆ ಎಂದು ಹೇಳಿಕೊಂಡಿರುವ ಸಂಸ್ಥೆಯು ಕೇವಲ 7,999 ರೂ.ಗೆ ಸ್ಮಾರ್ಟ್‌  ಫೋನನ್ನು ಬಿಡುಗಡೆ ಮಾಡಿದೆ.

ಇದರಲ್ಲಿ 64ಜಿಬಿ ಇಂಟರ್ನಲ್‌ ಸ್ಟೋರೇಜ್‌ ಇದ್ದು, 256ಜಿಬಿ ವರೆಗಿನ ಮೆಮೋರಿ ಕಾರ್ಡ್‌ನ್ನು ಹಾಕಿಕೊಳ್ಳಬಹುದು. 16 ಎಂಪಿ ಬ್ಯಾಕ್‌ ಕೆಮರಾ ಮತ್ತು ಡುಯಲ್‌ ಫ್ಲ್ಯಾಶ್‌ ನೊಂದಿಗೆ 8ಎಂಪಿ ಫ್ರಂಟ್‌ ಕೆಮರಾವಿದೆ. 5,000ಎಂಎ ಎಚ್‌ ಬ್ಯಾಟರಿಯನ್ನು ಅಳವಡಿಸಲಾಗಿದ್ದು, ಅದು ಫೋನನ್ನು 47 ದಿನಗಳವರೆಗೆ ಆನ್‌ ನಲ್ಲಿಡಬಹುದು. ಸದ್ಯ ಈ ಸ್ಪಾರ್ಕ್‌ 8 ಮೂರು ಬಣ್ಣಗಳಲ್ಲಿ ಲಭ್ಯವಿದೆ. ಸ್ಮಾರ್ಟ್‌ ಫೋನ್‌ ಅಂಗಡಿಗಳಲ್ಲಿ ಇಂದಿನಿಂದ (ಸೆ.15ನೇ ತಾರೀಕಿನಿಂದ) ಮಾರಾಟ ಆರಂಭವಾಗಲಿದೆ

ಟೆಲಿಗ್ರಾಂನಲ್ಲಿ ಪಿಐಬಿ ಫ್ಯಾಕ್ಟ್  ಚೆಕ್‌
ಹೊಸದಿಲ್ಲಿ: ಸುಳ್ಳು ಸುದ್ದಿಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಟೆಲಿಗ್ರಾಂ ಮೂಲಕ ಜನರಿಗೆ ಮಾಹಿತಿ ನೀಡಲು
ಮುಂದಾಗಿದೆ.

ಪಿಐಬಿ ಫ್ಯಾಕ್ಟ್ ಚೆಕ್‌ ಹೆಸ ರಿನ ಟೆಲಿಗ್ರಾಂ ಚಾನೆಲ್‌ ಮಾಡಲಾಗಿದ್ದು, ಅದರಲ್ಲಿ ಕೇಂದ್ರ ಸರಕಾರದ ಬಗ್ಗೆ ಹರಿದಾಡುವ ಸುಳ್ಳು ಸುದ್ದಿಗಳನ್ನು ಪತ್ತೆಹಚ್ಚಿ
ಅದರ ಬಗ್ಗೆ ನಿಖರ ಮಾಹಿತಿ ನೀಡಲಾಗುವುದು. ಪಿಐಬಿ ಮತ್ತು ಟೆಲಿಗ್ರಾಂ ಸಂಸ್ಥೆ  ಗಳು ಜಂಟಿಯಾಗಿ ಕೆಲಸ ಮಾಡುತ್ತಿದ್ದು, ಸುಳ್ಳು ಸುದ್ದಿ ಹರಡುತ್ತಿರುವ ಚಾನೆಲ್‌ಗಳನ್ನು ನಿಷ್ಕ್ರಿ ಯಗೊಳಿಸುವುದಾಗಿ ಸಚಿವಾಲಯ ತಿಳಿಸಿದೆ.

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.