ತೆಲಂಗಾಣ: “ದಲಿತ ಬಂಧು’ವಿಗೆ 17, 700 ಕೋಟಿ: ಸಚಿವ ಟಿ.ಹರೀಶ್‌ ರಾವ್‌


Team Udayavani, Feb 6, 2023, 9:15 PM IST

ತೆಲಂಗಾಣ: “ದಲಿತ ಬಂಧು’ವಿಗೆ 17, 700 ಕೋಟಿ: ಸಚಿವ ಟಿ.ಹರೀಶ್‌ ರಾವ್‌

ಹೈದರಾಬಾದ್‌:ತೆಲಂಗಾಣದಲ್ಲಿ ದಲಿತ ಸಮುದಾಯದ ಅಭಿವೃದ್ಧಿಗಾಗಿ “ದಲಿತ ಬಂಧು’ ಎಂಬ ಯೋಜನೆ ಪ್ರಕಟಿಸಲಾಗಿದೆ. ಅದಕ್ಕಾಗಿ 17, 700 ಕೋಟಿ ರೂ. ಮೊತ್ತವನ್ನು ಮೀಸಲಾಗಿ ಇರಿಸುವುದಾಗಿ ವಿತ್ತ ಸಚಿವ ಟಿ.ಹರೀಶ್‌ ರಾವ್‌ ಪ್ರಕಟಿಸಿದ್ದಾರೆ.

ಸೋಮವಾರ ಮಂಡಿಸಲಾಗಿರುವ 2023-24ನೇ ಸಾಲಿನ ಬಜೆಟ್‌ನಲ್ಲಿ ಈ ಅಂಶ ಪ್ರಸ್ತಾಪ ಮಾಡಲಾಗಿದೆ. ಅದರ ಅನ್ವಯ ಪ್ರತಿ ದಲಿತ ಕುಟುಂಬಕ್ಕೆ 10 ಲಕ್ಷ ರೂ.ವಿತ್ತೀಯ ನೆರವು ನೀಡಲಾಗುತ್ತದೆ.

ಆ ಮೊತ್ತದಲ್ಲಿ ಕುಟುಂಬದ ಆಯ್ಕೆಯ ಯಾವುದೇ ಉದ್ದಿಮೆ ಚಟುವಟಿಕೆಗಳನ್ನು ನಡೆಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಸಾರಿಗೆ, ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳು, ಉತ್ಪಾದನೆ ಮತ್ತು ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಉದ್ಯಮ ತೊಡಗಿಸಲು ಅವಕಾಶ ಕಲ್ಪಿಸಲಾಗಿದೆ ಎಂದ ಪ್ರಕಟಿಸಿದರು.

ಟಾಪ್ ನ್ಯೂಸ್

bel defence

ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಮಹತ್ವದ ಒಪ್ಪಂದ

ON CAMERA: ಮನೆ ಮೇಲೆ ಬಿದ್ದ ಖಾಸಗಿ ಲಘು ವಿಮಾನ; ಇಬ್ಬರು ಮಕ್ಕಳು ಪವಾಡಸದೃಶ ಪಾರು!

ON CAMERA: ಮನೆ ಮೇಲೆ ಬಿದ್ದ ಖಾಸಗಿ ಲಘು ವಿಮಾನ; ಇಬ್ಬರು ಮಕ್ಕಳು ಪವಾಡಸದೃಶ ಪಾರು!

1-w-ewwqe

ಝಾಕಿರ್‌ ನಾಯ್ಕನ ವಿಚಾರ ಒಮಾನ್ ನೊಂದಿಗೆ ಹಂಚಿಕೊಂಡಿದ್ದೇವೆ :ಅರಿಂದಮ್ ಬಾಗ್ಚಿ

1-fqweeqwe

ಮಂಗಳೂರು: ಪೊಲೀಸರಿಂದ 11 ಕೆಜಿ ಗಾಂಜಾ ಸಹಿತ ಮಾದಕ ವಸ್ತು ನಾಶ

ananth kumar hegde

ಕೇಂದ್ರ ಸರಕಾರದಿಂದ ಉತ್ತರ ಕನ್ನಡ ಜಿಲ್ಲೆಗೆ 232 ಕೋ.ರೂ. ಅನುದಾನ

ಅಂದು ರಾಹುಲ್ ಹರಿದು ಹಾಕಿದ್ದ ಸುಗ್ರೀವಾಜ್ಞೆ ಪ್ರತಿ ಇಂದು ಅವರಿಗೆ ಮುಳುವಾಯ್ತು!

ಅಂದು ರಾಹುಲ್ ಹರಿದು ಹಾಕಿದ್ದ ಸುಗ್ರೀವಾಜ್ಞೆ ಪ್ರತಿ ಇಂದು ಅವರಿಗೆ ಮುಳುವಾಯ್ತು!

ಅಂದು ಟೀ ಮಾರಾಟಗಾರ: ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದ ಪೂರ್ಣೇಶ್ ಮೋದಿ ಬಗ್ಗೆ ಗೊತ್ತಾ?

ಅಂದು ಟೀ ಮಾರಾಟಗಾರ: ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದ ಪೂರ್ಣೇಶ್ ಮೋದಿ ಬಗ್ಗೆ ಗೊತ್ತಾ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bel defence

ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಮಹತ್ವದ ಒಪ್ಪಂದ

1-w-ewwqe

ಝಾಕಿರ್‌ ನಾಯ್ಕನ ವಿಚಾರ ಒಮಾನ್ ನೊಂದಿಗೆ ಹಂಚಿಕೊಂಡಿದ್ದೇವೆ :ಅರಿಂದಮ್ ಬಾಗ್ಚಿ

ಅಂದು ರಾಹುಲ್ ಹರಿದು ಹಾಕಿದ್ದ ಸುಗ್ರೀವಾಜ್ಞೆ ಪ್ರತಿ ಇಂದು ಅವರಿಗೆ ಮುಳುವಾಯ್ತು!

ಅಂದು ರಾಹುಲ್ ಹರಿದು ಹಾಕಿದ್ದ ಸುಗ್ರೀವಾಜ್ಞೆ ಪ್ರತಿ ಇಂದು ಅವರಿಗೆ ಮುಳುವಾಯ್ತು!

ಅಂದು ಟೀ ಮಾರಾಟಗಾರ: ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದ ಪೂರ್ಣೇಶ್ ಮೋದಿ ಬಗ್ಗೆ ಗೊತ್ತಾ?

ಅಂದು ಟೀ ಮಾರಾಟಗಾರ: ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದ ಪೂರ್ಣೇಶ್ ಮೋದಿ ಬಗ್ಗೆ ಗೊತ್ತಾ?

1-wqe-ewqe

ಪ್ರಧಾನಿ ಮೋದಿ ಭೇಟಿಗೂ ಮುನ್ನ ಅಜಯ್ ಬಂಗಾ ಅವರಿಗೆ ಕೋವಿಡ್ ಪಾಸಿಟಿವ್

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

bel defence

ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಮಹತ್ವದ ಒಪ್ಪಂದ

ON CAMERA: ಮನೆ ಮೇಲೆ ಬಿದ್ದ ಖಾಸಗಿ ಲಘು ವಿಮಾನ; ಇಬ್ಬರು ಮಕ್ಕಳು ಪವಾಡಸದೃಶ ಪಾರು!

ON CAMERA: ಮನೆ ಮೇಲೆ ಬಿದ್ದ ಖಾಸಗಿ ಲಘು ವಿಮಾನ; ಇಬ್ಬರು ಮಕ್ಕಳು ಪವಾಡಸದೃಶ ಪಾರು!

1-w-ewwqe

ಝಾಕಿರ್‌ ನಾಯ್ಕನ ವಿಚಾರ ಒಮಾನ್ ನೊಂದಿಗೆ ಹಂಚಿಕೊಂಡಿದ್ದೇವೆ :ಅರಿಂದಮ್ ಬಾಗ್ಚಿ

Malegaala Bantu Saniha song from pranayam movie

‘ಪ್ರಣಯಂ’ ಹಾಡು ಬಂತು; ಸೋನು ನಿಗಂ ಕಂಠಸಿರಿಯಲ್ಲಿ ‘ಮಳೆಗಾಲ ಬಂತು ಸನಿಹ’

1-fqweeqwe

ಮಂಗಳೂರು: ಪೊಲೀಸರಿಂದ 11 ಕೆಜಿ ಗಾಂಜಾ ಸಹಿತ ಮಾದಕ ವಸ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.