Temperature: ತಾಪಮಾನ ಹೆಚ್ಚಳ: ಕೃಷಿ ಕಾರ್ಮಿಕರು, ರೈತರಿಗೆ ಸಲಹೆಗಳು


Team Udayavani, May 19, 2023, 5:41 PM IST

temparature

ಗಂಗಾವತಿ: ಕೊಪ್ಪಳ ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಳವಾಗುತ್ತಿದ್ದು, ಈಗಾಗಲೇ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ 39 ರಿಂದ 410ಸೆ. ಉಷ್ಣಾಂಶ ಕಂಡುಬಂದಿದೆ.ಆದ್ದರಿಂದ ಕೃಷಿ ಕೂಲಿಕಾರರು ಮತ್ತು ರೈತಬಾಂಧವರು ಮತ್ತು ಸಾರ್ವಜನಿಕರು ಬೇಸಿಗೆಯಲ್ಲಿ ಕೆಲವು ಹವಾಮಾನ ಆಧಾರಿತ ಕೃಷಿ ಸಲಹೆಗಳನ್ನು ಅಳವಡಿಸಿಕೊಳ್ಳಬೇಕೆಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ.ರಾಘವೇಂದ್ರಎಲಿಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಪಮಾನ ಹೆಚ್ಚಾಗುತ್ತಿದ್ದು ರೈತರು ಕೃಷಿ ಚಟುವಟಿಕೆಗಳನ್ನು ಮುಂಜಾನೆ ಮತ್ತು ಸಂಜೆ ಸಮಯದಲ್ಲಿ ಕೈಗೊಳ್ಳಬೇಕು. ನೀರಾವರಿ ಆಶ್ರಯವಿದ್ದಲ್ಲಿ ತೋಟಗಾರಿಕೆ ಬೆಳೆಗಳಿಗೆ ತಪ್ಪದೇ ರಕ್ಷಣಾತ್ಮಕ ನೀರಾವರಿಯನ್ನು ಒದಗಿಸಬೇಕು ಮತ್ತುಅದರಜೊತೆಗೆ ಗಿಡಗಳ ಸುತ್ತ ನೆರಳಿನ ಪರದೆಯನ್ನು ಸುತ್ತುವುದರಿಂದ ಬಿಸಿಲಿನ ಪ್ರಭಾವವನ್ನುಕಡಿಮೆ ಮಾಡಬಹುದು.

ಹಿಂಗಾರು ಬೆಳೆ ಕಟಾವಿನ ನಂತರ ಬೇಸಿಗೆಯಲ್ಲಿ ಮಾಗಿ ಉಳುಮೆ ಮಾಡುವುದರಿಂದಕೋಶಾವಸ್ಥೆಯಲ್ಲಿರುವ ಕೀಟಗಳು ಮತ್ತು ಭೂಮಿಯಿಂದಉದ್ಭವಿಸುವ ಶಿಲೀಂಧ್ರಗಳು ನಾಶಗೊಳ್ಳುತ್ತವೆ. ಮಾವಿನ ಬೆಳೆಯಲ್ಲಿ ಹಣ್ಣು ನೊಣದ ನಿಯಂತ್ರಣಕ್ಕಾಗಿ ಪ್ರತಿ ಹೆಕ್ಟೇರ್ ಪ್ರದೇಶದಲ್ಲಿ 10 ಮೋಹಕ ಬಲೆಗಳನ್ನು ತೂಗುಹಾಕಬೇಕು. ಬೇಸಿಗೆಯಲ್ಲಿ ಎಮ್ಮೆಗಳನ್ನು ಹೊಂಡದಲ್ಲಿಈಜಾಡಲು ಬಿಡುವುದರಿಂದ ಬಿಸಿಲಿನ ತಾಪಕಡಿಮೆಯಾಗಿ, ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚಿಸುವುದಲ್ಲದೇ, ಕ್ರಮವಾಗಿ ಬೆದೆಗೆ ಬರಲು ಸಹಾಯಕಾರಿಯಾಗುತ್ತದೆ. ಶುದ್ಧವಾದ ನೀರು ಸದಾಕಾಲ ದನ ಹಸು ಕರುಗಳಿಗೆ, ಕುರಿಗಳಿಗೆ, ಮೇಕೆಗಳಿಗೆ ಮತ್ತು ಕೋಳಿಗಳಿಗೆ ಕುಡಿಯಲು ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಜ್ಞಾನಕೇಂದ್ರ, ಗಂಗಾವತಿಯ ಹವಾಮಾನ ವಿಜ್ಞಾನಿಯಾದ ಡಾ.ಫಕೀರಪ್ಪಅರಭಾಂವಿ (ಮೊ. ನಂ.: 8123922495) ಇವರನ್ನು ಸಂಪರ್ಕಿಸಲು ಸೂಚಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.