ವಸತಿ ರಹಿತರ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ತಾತ್ಕಾಲಿಕ ಆಶ್ರಯ


Team Udayavani, Apr 29, 2021, 4:45 AM IST

ವಸತಿ ರಹಿತರ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ತಾತ್ಕಾಲಿಕ ಆಶ್ರಯ

ಮಹಾನಗರ : ಲಾಕ್‌ಡೌನ್‌ ಮಾದರಿಯ ಕರ್ಫ್ಯೂನಿಂದಾಗಿ ಸ್ತಬ್ಧವಾಗಿ ರುವ ನಗರದಲ್ಲಿ ಕಳೆದ ಬಾರಿಯ ಲಾಕ್‌ಡೌನ್‌ನಂತೆ ಈ ಬಾರಿ ತಾತ್ಕಾಲಿಕ ಪುನರ್ವ ಸತಿ ಕಲ್ಪಿಸಿಲ್ಲ. ಆದರೆ ನಗರದಲ್ಲಿರುವ 2 “ನಗರ ವಸತಿ ರಹಿತರ ಆಶ್ರಯ ಕೇಂದ್ರ’ಗಳು ತಾತ್ಕಾಲಿಕ ಆಶ್ರಯಕ್ಕೆ ಲಭ್ಯ ಇವೆ.

ಮಹಾನಗರ ಪಾಲಿಕೆ ಆಡಳಿತದ ಅಡಿಯಲ್ಲಿ ಸುವರ್ಣ ಕರ್ನಾಟಕ ಜನಸ್ನೇಹಿ ವೇದಿಕೆ ಸರಕಾರೇತರ ಸೇವಾ ಸಂಸ್ಥೆಯ ನಿರ್ವಹಿಸುವ ಎರಡು ಆಶ್ರಯ ಕೇಂದ್ರಗಳು ನಗರದ ಬಂದರು ಪ್ರದೇಶ ಮತ್ತು ಉರ್ವದಲ್ಲಿವೆ.

ಉರ್ವ ಮಹಿಳಾ ಸಮುದಾಯ ಭವನದಲ್ಲಿರುವ ಆಶ್ರಯ ಕೇಂದ್ರವನ್ನು ಮಹಿಳೆ ಯರಿಗೆ ಮೀಸಲಿರಿಸಲಾಗಿದೆ. ಬಂದರು ದಕ್ಕೆ ಬಳಿಯ ಆಶ್ರಯ ಕೇಂದ್ರದಲ್ಲಿ ಪ್ರಸ್ತುತ 16 ಮಂದಿ ನಿರಾಶ್ರಿತರು ಉಳಿದುಕೊಂಡಿದ್ದು, ಇಲ್ಲಿ ಸುಮಾರು 75 ಮಂದಿಗೆ ತಾತ್ಕಾಲಿಕ ಆಶ್ರಯ ಒದಗಿಸಿಕೊಡಬಹುದಾಗಿದೆ. ಲಾಕ್‌ಡೌನ್‌ ಮಾದರಿಯ ಕರ್ಫ್ಯೂ ಸಂದರ್ಭ ಊರಿಗೆ ಹೋಗಲು ಸಾಧ್ಯ ವಾಗದೆ ಅಸಹಾಯಕರಾಗಿರುವವರು ಇಲ್ಲಿ ವಾಸ್ತವ್ಯ ಮಾಡಲು ಅವಕಾಶವಿದೆ. ಉರ್ವ ದಲ್ಲಿರುವ ಆಶ್ರಯ ಕೇಂದ್ರದಲ್ಲಿ ಈಗ ನಾಲ್ವರು ಮಹಿಳೆಯರು ಮಾತ್ರ ಆಶ್ರಯ ಪಡೆದುಕೊಂಡಿದ್ದು, ಇಲ್ಲಿ ಸುಮಾರು 15 ಮಂದಿಗೆ ಆಶ್ರಯ ಒದಗಿಸಬಹುದಾಗಿದೆ ಎನ್ನುತ್ತಾರೆ ಈ ಆಶ್ರಯ ಕೇಂದ್ರಗಳ ನಿರ್ವಾಹಕರು.

ತಾತ್ಕಾಲಿಕ ಆಶ್ರಯ
ನಗರದಲ್ಲಿ ಕಾರ್ಮಿಕರಾಗಿದ್ದು, ವಸತಿ ಇಲ್ಲದವರಿಗೆ ತಾತ್ಕಾಲಿಕವಾಗಿ ಗರಿಷ್ಠ 90 ದಿನಗಳವರೆಗೆ ಆಶ್ರಯ ನೀಡುವ ಉದ್ದೇಶದಿಂದ ಈ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಇಲ್ಲಿ ವಾಸ್ತವ್ಯ ಇರುವವರಿಗೆ ಊಟ, ತಿಂಡಿಯ ಅಗತ್ಯವಿದ್ದರೆ ಅದನ್ನು ಕೂಡ ಒದಗಿಸಿಕೊಡಲಾ ಗು ತ್ತ ದೆ. ಕೊರೊನಾ ಹಿನ್ನೆಲೆಯಲ್ಲಿ ಅವರನ್ನು ಪ್ರತ್ಯೇಕವಾಗಿ ಇರಿಸಿ ಅನಂತರ ಅವರ ತಪಾ ಸಣೆ ನಡೆಸಲಾಗುತ್ತದೆ ಎಂದು ಸುವರ್ಣ ಕರ್ನಾಟಕ ಜನಸ್ನೇಹಿ ವೇದಿಕೆ ಅಧ್ಯಕ್ಷ ಎನ್‌.ಪಿ. ಶೆಣೈ ಅವರು “ಉದಯವಾಣಿ’ ಗೆ ತಿಳಿಸಿದ್ದಾರೆ.

ಶಾಶ್ವತ ಆಶ್ರಯ ಕೇಂದ್ರಗಳಿಲ್ಲ
ನಗರದಲ್ಲಿ ನಿರಾಶ್ರಿತರಿಗಾಗಿ ಪ್ರತ್ಯೇಕ ಆಶ್ರಯ ಕೇಂದ್ರಗಳಿಲ್ಲ. ನಗರ ವಸತಿ ರಹಿತರ ಆಶ್ರಯ ಕೇಂದ್ರಗಳಲ್ಲಿ ತಾತ್ಕಾಲಿಕ ವಾಗಿ ಉಳಿದುಕೊಳ್ಳಬಹುದು. ಆದರೆ ತೀರಾ ಅನಾರೋಗ್ಯ ಪೀಡಿತರು, ಮಾನಸಿಕ ಅಸ್ವಸ್ಥರು ಮೊದಲಾದವರಿಗೆ ಇಲ್ಲಿ ಆಶ್ರಯ ನೀಡುವುದು ಕಷ್ಟ.

ಲಾಕ್‌ಡೌನ್‌ ವೇಳೆ ಆಶ್ರಯ
ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾದ ತಾತ್ಕಾಲಿಕ ಆಶ್ರಯ ಕೇಂದ್ರಗಳಿದ್ದು, ಇಲ್ಲಿ ಸಾಮಾನ್ಯವಾಗಿ ಕೆಲಸಕ್ಕೆ ಹೋಗಿ ರಾತ್ರಿ ಉಳಿದುಕೊಳ್ಳುವವರಿಗೆ ಅವಕಾಶ ನೀಡಲಾಗುತ್ತದೆ. ಆದರೆ ಈಗ ಲಾಕ್‌ಡೌನ್‌ ಇರುವುದರಿಂದ ಇತರ ನಿರಾಶ್ರಿತರಿಗೂ ಇಲ್ಲಿ ತಾತ್ಕಾಲಿಕ ಆಶ್ರಯ ಪಡೆದುಕೊಳ್ಳಬಹುದು. ಯಾರಿಗಾದರೂ ನಗರದಲ್ಲಿ ಆಶ್ರಯ ಸಿಗದೇ ಇದ್ದರೆ ಅಂತವರಿಗೆ ಅವಕಾಶ ನೀಡಲಾಗುವುದು.
-ಎನ್‌.ಪಿ.ಶೆಣೈ, ಅಧ್ಯಕ್ಷರು, ಸುವರ್ಣ ಕರ್ನಾಟಕ ಜನಸ್ನೇಹಿ ವೇದಿಕೆ, ಮಂಗಳೂರು

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.