ಥೈಲ್ಯಾಂಡ್ ‌ಗೆ ಓಡಿಹೋಗಲು ಚೀನಿಯರ ಪ್ಲ್ರಾನ್‌!


Team Udayavani, Jun 27, 2020, 11:24 AM IST

ಥೈಲ್ಯಾಂಡ್ ‌ಗೆ ಓಡಿಹೋಗಲು ಚೀನಿಯರ ಪ್ಲ್ರಾನ್‌!

ಬ್ಯಾಂಕಾಕ್‌: ಕೋವಿಡ್‌ ವಿರುದ್ಧ ರಕ್ಷಣೆಗೆ ಏನು ಮಾಡೋದು? ಸ್ಯಾನಿಟೈಸರ್‌ ತರೋಣ, ಮಾಸ್ಕ್ ಹಾಕೋಣ ಎಂದೆಲ್ಲ ಜನ ಚಿಂತೆ ಮಾಡುತ್ತಿದ್ದರೆ ಚೀನದ ಶ್ರೀಮಂತರು ಥೈಲ್ಯಾಂಡ್‌ಗೆ ಓಡಿ ಹೋಗುವ ಪ್ಲಾನ್‌ ಮಾಡಿದ್ದಾರೆ!

ಬೀಜಿಂಗ್‌ನಲ್ಲಿ ಎರಡನೇ ಬಾರಿಗೆ ಕೋವಿಡ್‌ ಪ್ರಕರಣಗಳ ಸಂಖ್ಯೆ ಏರುತ್ತಿದ್ದು, ಅಲ್ಲಿನ ಸಂದಿಗ್ಧ ವಾತಾವರಣದಿಂದ ತಪ್ಪಿಸಿಕೊಳ್ಳಲು ಥಾçಲೆಂಡ್‌ಗೆ ಹೋಗುವ ಪ್ಲ್ರಾನ್‌ ರೂಪಿಸಿದ್ದಾರೆ. ಥೈಲ್ಯಾಂಡ್‌ ಪ್ರಿವಿಲೆಜ್‌ ಕಾರ್ಡ್‌ ಎಂಬ ವ್ಯವಸ್ಥೆಯಡಿ ಪ್ರವಾಸಿಗರು ಥೈಲ್ಯಾಂಡ್‌‌ನ‌ಲ್ಲಿ ಇರಬಹುದಾಗಿದ್ದು, ಇದಕ್ಕೆ ಫೆಬ್ರವರಿ ಯಿಂದ ಚೀನಿಯರು ಅರ್ಜಿ ಸಲ್ಲಿಸುತ್ತಿರುವ ಪ್ರಮಾಣ ಹೆಚ್ಚಾಗಿದೆ. ಸುಮಾರು 20 ವರ್ಷ ರೀ-ಎಂಟ್ರಿ ವೀಸಾವನ್ನು ಇದು ಕೊಡುತ್ತದೆ. ಇದರಿಂದ ಈ ಅವಧಿಯಲ್ಲಿ ಎಷ್ಟು ಸಲವೂ ಹೋಗಿ ಬರಬಹುದು. ಚೀನದಲ್ಲಿ ಕೋವಿಡ್‌ ಸಂಖ್ಯೆ ಏರುತ್ತಿದ್ದಂತೆ, ಅಲ್ಲಿಂದ ಕಾರ್ಡ್‌ ಬಗ್ಗೆ ವಿಚಾರಣೆ ನಡೆಸುವವರೂ ಹೆಚ್ಚುತ್ತಿದ್ದಾರೆ ಎಂದು ಏಜೆಂಟರು ಹೇಳು ತ್ತಿದ್ದಾರೆ. ಆರಂಭದಲ್ಲಿ ಲಾಕ್‌ಡೌನ್‌ ಕಂಡಿದ್ದ ಬೀಜಿಂಗ್‌ನಲ್ಲಿ ಜೂ.12ರ ಬಳಿಕ ಮತ್ತೆ ಕೋವಿಡ್‌ ಭೀತಿ ಶುರುವಾಗಿದೆ.

ಈಗ ಅಲ್ಲಿನ ಪ್ರಕರಣಗಳ ಸಂಖ್ಯೆ 158 ಆಗಿದ್ದು, ರೋಗ ಲಕ್ಷಣ ಇಲ್ಲದೆ ಇರುವವರ ಸಂಖ್ಯೆ ಏರುತ್ತಲೇ ಇದೆ. ಅತಿ ಹೆಚ್ಚು ಅಪಾಯ ಇರುವ ಪ್ರದೇಶದಲ್ಲಿರುವ ಜನರಿಗೆ ನಗರದಿಂದ ಹೊರಗೆ ಹೋಗಲು ಅವಕಾಶವಿಲ್ಲದಿದ್ದರೂ ಇತರರಿಗೆ ಇದೆ. ಆದ್ದರಿಂದ ಕೋವಿಡ್‌ ಇಲ್ಲ ಎಂಬ ಪ್ರಮಾಣ ಪತ್ರ ಪಡೆದು ಅಲ್ಲಿಂದ ಪಾರಾಗುವ ಯೋಚನೆಯಲ್ಲಿ ಹಲವು ಶ್ರೀಮಂತರಿದ್ದಾರೆ ಎಂದು ಹೇಳಲಾಗಿದೆ. ಈ ವರೆಗೆ ವಿಶೇಷ “ಎಲೈಟ್‌ ವೀಸಾ’ ಪಡೆದವರಲ್ಲಿ 9578 ಮಂದಿ ಇದ್ದರೆ ಇವರಲ್ಲಿ ಚೀನೀಯರ ಪ್ರಮಾಣ ಶೇ.20ಷ್ಟಿದೆ. ಉಳಿದಂತೆ ಅಮೆರಿಕ, ಆಸ್ಟ್ರೇಲಿಯಾ, ಬ್ರಿಟನ್‌ನವರು ಇದರಲ್ಲಿದ್ದಾರೆ ಎಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.