ದೀರ್ಘ‌ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ಉರಿಯೂತದಿಂದ ರಕ್ಷಣೆ ಪಡೆಯುಲು ಶುಂಠಿ ಬಹಳಷ್ಟು ಪ್ರಯೋಜನಕಾರಿಯಾಗಿದೆ.

Team Udayavani, Feb 2, 2023, 5:22 PM IST

ದೀರ್ಘ‌ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ಶುಂಠಿ ಆಹಾರದಲ್ಲಿ ಬಳಸುವ ಒಂದು ಪ್ರಮುಖ ವಸ್ತು. ನಿತ್ಯವೂ ಆಹಾರದಲ್ಲಿ ಇದನ್ನು ಬಳಸುವುದರಿಂದ ಆರೋ ಗ್ಯಕ್ಕೆ ಸಾಕಷ್ಟು ಲಾಭವಿದೆ. ಸಾಮಾನ್ಯವಾಗಿ ಗಂಟಲಿನ ಕೆರೆತ, ಕೆಮ್ಮು, ಶೀತ ಬಾಧೆ ಇದ್ದರಷ್ಟೇ ಬಳಸುವುದಲ್ಲ. ಬದಲಾಗಿದೆ ನಿತ್ಯವೂ ಆಹಾರದಲ್ಲಿ ಬಳಸಿದರೆ ದೀರ್ಘ‌ ಕಾಲದ ಆರೋಗ್ಯ ಸಮಸ್ಯೆಗಳನ್ನೂ ನಿವಾರಿಸಲು ಸಾಧ್ಯವಿದೆ.

ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವಲ್ಲಿ ಶುಂಠಿ ಬಹಳ ಪ್ರಯೋಜನಕಾರಿಯಾಗಿದೆ. ದಾಳಿಂಬೆ ಮತ್ತು ಕೆಲವು ಹಣ್ಣುಗಳಿಂದ ಮಾತ್ರ ಸಿಗುವಂತ ಆ್ಯಂಟಿಓಕ್ಸಿ ಡೆಂಟ್‌ನ ಗುಣವನ್ನು ಇದು ಹೊಂದಿದೆ. ಇದು ಜೀವ ಕೋ ಶಗಳಿಗೆ ಉಂಟಾಗುವ ಹಾನಿಯನ್ನು ತಡೆಗಟ್ಟಿ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಒತ್ತಡ, ಮಧು ಮೇಹ, ಸ್ಟ್ರೋಕ್‌, ಕ್ಯಾನ್ಸರ್‌ ನಂತಹ ಕಾಯಿಲೆಗಳಿಂದ ರಕ್ಷಣೆಯನ್ನು ಒದಗಿಸುತ್ತದೆ.

ಉರಿಯೂತ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ಆದರೆ ಸಕಾಲಕ್ಕೆ ಇದಕ್ಕೆ ಔಷಧ ದೊರೆಯದೇ ಇದ್ದಲ್ಲಿ ಹೃದಯಾಘಾತ, ಎದೆನೋವು, ಶ್ವಾಸಕೋಶದ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಉರಿಯೂತದಿಂದ ರಕ್ಷಣೆ ಪಡೆಯುಲು ಶುಂಠಿ ಬಹಳಷ್ಟು ಪ್ರಯೋಜನಕಾರಿಯಾಗಿದೆ. ವಾಕರಿಕೆ, ವಾಂತಿಯಂಥ ಸಮಸ್ಯೆಗಳಿಗೂ ಶುಂಠಿ ಸೇವನೆ ಉಪಯುಕ್ತ. ಗರ್ಭಿಣಿಯರಲ್ಲಿ ಉಂಟಾಗುವ ಬೆಳಗ್ಗಿನ ಆರೋಗ್ಯ ಸಮಸ್ಯೆಗಳಿಗೆ ಇದನ್ನು ಸೀಮಿತ ಪ್ರಮಾಣದಲ್ಲಿ ಬಳಸಬಹುದು.

ಮಹಿಳೆಯರಲ್ಲಿ ಮಾಸಿಕ ಋತುಚಕ್ರದ ಆರಂಭದ ವೇಳೆ ಉಂಟಾಗುವ ನೋವಿನ ಉಪಶಮನಕ್ಕೂ ಶುಂಠಿ  ಪ್ರಯೋಜನಕಾರಿಯಾಗಿದೆ. ಮಧುಮೇಹವನ್ನು ಸಮತೋಲನದಲ್ಲಿರಿಸಲು ಶುಂಠಿ ಸೇವನೆ ಅತ್ಯುತ್ತಮ. ನಿತ್ಯವೂ 2 ಗ್ರಾಮ್‌ ನಷ್ಟು ಶುಂಠಿ ಹುಡಿಯನ್ನು ತೆಗೆದುಕೊಳ್ಳುವುದರಿಂದ . ಟೈಪ್‌ 2
ಡಯಾಬಿಟಿಸ್‌  ಅನ್ನು ಕಂಟ್ರೋಲ್‌ ನಲ್ಲಿ ಇಟ್ಟುಕೊಳ್ಳಬಹುದು ಎಂಬುದು ಅಧ್ಯಯನದಿಂದ ಸಾಬೀತಾಗಿದೆ. ಮಹಿಳೆಯರನ್ನು ಕಾಡುವ ಗರ್ಭಕೋಶದ ಕೆಲವು ಸಮಸ್ಯೆಗಳನ್ನೂ ಶುಂಠಿ ನಿವಾರಿಸುತ್ತದೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.