ಕಂಬಳ ಕರಡು ಬೈಲಾ, ಮಾರ್ಗಸೂಚಿ: ಸಚಿವ ಸುನಿಲ್‌ಗೆ ಭಂಡಾರಿ ಮನವಿ


Team Udayavani, May 26, 2022, 5:40 AM IST

ಕಂಬಳ ಕರಡು ಬೈಲಾ, ಮಾರ್ಗಸೂಚಿ: ಸಚಿವ ಸುನಿಲ್‌ಗೆ ಭಂಡಾರಿ ಮನವಿ

ಮಂಗಳೂರು: ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್‌ ಹೆಸರಿನಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಣಿ ಮಾಡುವುದು ಹಾಗೂ ಅಸೋಸಿಯೇಶನ್‌ನಲ್ಲಿ ವಿವಿಧ ಕಂಬಳ ಸಮಿತಿಗಳನ್ನು ಸಂಯೋಜಿಸಿ ಕೊಳ್ಳುವ ಕುರಿತಾಗಿ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರು ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ ಕುಮಾರ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಮಾ. 23ರಂದು ನಡೆದ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ “330ನೇ ನಿಯಮದ’ ಅಡಿಯಲ್ಲಿ ಕಂಬಳದ ಅಸ್ತಿತ್ವವನ್ನು ಉಳಿಸಿಕೊಳ್ಳಲು ರಾಜ್ಯ ಸರಕಾರದಿಂದ ಪ್ರೋತ್ಸಾಹ ಮತ್ತು ಪ್ರೋತ್ಸಾಹ ಧನ ನೀಡುವ ಬಗ್ಗೆ ಪ್ರಸ್ತಾವಿಸಿ ನಾನು ಮಾತನಾಡಿದ್ದೆ. ನನ್ನ ಧ್ವನಿಗೆ ದ.ಕ. ಜಿಲ್ಲೆಯ ಎಲ್ಲ ಶಾಸಕರು ಹಾಗೂ ಇತರ ಶಾಸಕರು ಕೂಡ ಪಕ್ಷ ಭೇದ ಮರೆತು ಬೆಂಬಲಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕ್ರೀಡಾ ಸಚಿವರು, ಕರ್ನಾಟಕ ವಿಧಾನ ಪರಿ ಷತ್ತಿನ ಸಭಾಪತಿಗಳ ನೇತೃತ್ವ ದಲ್ಲಿ ಸಂಬಂಧಪಟ್ಟ ಶಾಸಕರು, ಅಧಿಕಾರಿಗಳು ಒಂದು ಸಭೆ ಯನ್ನು ಕರೆದು ಚರ್ಚಿಸುತ್ತೇನೆ ಎಂಬ ಆಶ್ವಾಸನೆಯನ್ನು ಸದನದಲ್ಲಿ ನೀಡಿದ್ದರು. ಕ್ರೀಡಾ ಸಚಿವರ ಆಶ್ವಾಸನೆ ಯಂತೆ ಎ. 19 ರಂದು ವಿಧಾನ ಪರಿಷತ್ತಿನ ಸಭಾಪತಿಗಳ ಅಧ್ಯಕ್ಷತೆಯಲ್ಲಿ ಸಭೆಯನ್ನು ಕರೆದು ಅಧಿಕಾರಿ ಗಳೊಂದಿಗೆ ಮತ್ತು ಶಾಸಕರೊಂದಿಗೆ ಚರ್ಚಿಸಿದ್ದಾರೆ.

ನಡವಳಿಯಲ್ಲಿ ಸೂಚಿಸಿರುವಂತೆ, “ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್‌’ ಹಾಗೂ ಅದಕ್ಕೆ ಬೇಕಾದ ಕರಡು ಬೈಲಾ ಸಿದ್ಧಪಡಿಸಿ ಸರಕಾರದ ಅನುಮೋದನೆ ಪಡೆಯಬೇಕಾಗುತ್ತದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ತಮ್ಮ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿಯ ಎಲ್ಲ ಶಾಸಕರು, ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಹಾಗೂ ಕಂಬಳಕ್ಕೆ ಸಂಬಂಧಪಟ್ಟವರ ಸಭೆ ಕರೆದು ಇದರ ಬಗ್ಗೆ ಚರ್ಚಿಸಿ ಕರಡು ಬೈಲಾ ಮತ್ತು ಮಾರ್ಗಸೂಚಿ ಸಿದ್ಧಪಡಿಸಲು ಅನುವು ಮಾಡಿಕೊಡ ಬೇಕೆಂದು’ ಪತ್ರದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.