Mangaluru ಮೊಕದ್ದಮೆಗಳ ವಿಲೇವಾರಿಗೆ ಎಲ್ಲರ ಕೊಡುಗೆ ಅಗತ್ಯ

ನ್ಯಾಯಾಂಗ ಇಲಾಖಾ ನೌಕರರ ಸಮ್ಮೇಳನ ಉದ್ಘಾಟಿಸಿ ನ್ಯಾ| ಮೂ| ಶ್ಯಾಮಪ್ರಸಾದ್‌

Team Udayavani, Nov 26, 2023, 11:18 PM IST

ಮೊಕದ್ದಮೆಗಳ ವಿಲೇವಾರಿಗೆ ಎಲ್ಲರ ಕೊಡುಗೆ ಅಗತ್ಯ

ಮಂಗಳೂರು: ಮೊಕದ್ದಮೆಗಳ ಶೀಘ್ರ ವಿಲೇವಾರಿಗೆ ವಕೀಲರು, ನ್ಯಾಯಾಂಗ ಇಲಾಖೆಯ ನೌಕರರ ಕೊಡುಗೆಯೂ ಅಗತ್ಯವಾಗಿದೆ ಎಂದು ಕರ್ನಾಟಕ ಉತ್ಛ ನ್ಯಾಯಾಲಯದ ನ್ಯಾಯಮೂರ್ತಿ ಬಿ. ಎಂ. ಶ್ಯಾಮಪ್ರಸಾದ್‌ ಹೇಳಿದ್ದಾರೆ.

ನಗರದ ಎಸ್‌ಡಿಎಂ ಕಾನೂನು ಮಹಾವಿದ್ಯಾಲಯದಲ್ಲಿ ರವಿವಾರ “ದ.ಕ. ನ್ಯಾಯಾಂಗ ಇಲಾಖಾ ನೌಕರರ ಜಿಲ್ಲಾ ಸಮ್ಮೇಳನ’ ಉದ್ಘಾಟಿಸಿ ಅವರು ಮಾತನಾಡಿದರು.

ನೋಟಿಸ್‌ ಅಥವಾ ಸಮನ್ಸ್‌ ಗಳನ್ನು ತಲುಪಿಸುವ ಹಂತದಲ್ಲಿ ಆಗುತ್ತಿರುವ ವಿಳಂಬ ಮೊಕದ್ದಮೆಗಳ ವಿಲೇ ವಿಳಂಬಕ್ಕೆ ಮುಖ್ಯ ಕಾರಣ. ಈ ಸಮಸ್ಯೆಗೆ ಪರಿಹಾರವಾಗಿ ಎನ್‌-ಸ್ಟೆಪ್‌ ಯೋಜನೆಯನ್ನು ಎರಡು ವರ್ಷಗಳ ಹಿಂದೆ ಆರಂಭಿಸಲಾಗಿದೆ.

ಸಂಬಂಧಿಸಿದವರಿಗೆ ನೋಟಿಸ್‌ ಅಥವಾ ಸಮನ್ಸ್‌ ನೀಡಿದ ಕೂಡಲೇ ಅವರಿಂದ ಡಿಜಿಟಲ್‌ ಸಿಗ್ನೇಚರ್‌ ಪಡೆದು, ಫೋ ಟೋ ತೆಗೆದು ಅದನ್ನು ಅಪ್‌ಲೋಡ್‌ ಮಾಡಲಾಗುತ್ತದೆ. ಇದು ಜಿಯೋ ಲೊಕೇಶನ್‌ ಕೂಡ ಹೊಂದಿರುತ್ತದೆ. ಇಂತಹ ವ್ಯವಸ್ಥೆಯ ಸಮರ್ಪಕ ಕಾರ್ಯ ಗತ ಸೇರಿದಂತೆ ವ್ಯಾಜ್ಯಗಳ ವಿಲೇವಾರಿಗೆ ನೌಕರರ ಸಹಕಾರ, ಸಲಹೆ, ಕೊಡುಗೆಯ ಅಗತ್ಯವಿದೆ. ವ್ಯಾಜ್ಯಗಳ ವಿಲೇ ವಿಳಂಬಕ್ಕೆ ಇತರ ಕಾರಣಗಳು ಇವೆ. ಈ ಬಗ್ಗೆ ವಕೀಲರ ಸಂಘಗಳು ಕೂಡ ಚರ್ಚೆ ನಡೆಸಿ ಗಮನ ಹರಿಸಬೇಕು ಎಂದು ನ್ಯಾಯಮೂರ್ತಿಗಳು ಹೇಳಿದರು.

ವರ್ಗಾವಣೆಗೆ ಹೊಸ ನೀತಿ
ಅಧ್ಯಕ್ಷತೆ ವಹಿಸಿದ್ದ ದ.ಕ. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಎಂ.ರವೀಂದ್ರ ಜೋಶಿ ಮಾತನಾಡಿ, ನೌಕರರ ಕೌಶಲ ಹೆಚ್ಚಿಸಲು ತರ ಬೇತಿ ನೀಡಲಾಗುತ್ತಿದೆ. ಜಿಲ್ಲೆಯ ನೌಕರರು ಶಕ್ತಿ ಮೀರಿ ಜವಾಬ್ದಾರಿ ನಿರ್ವಹಿಸು
ತ್ತಿದ್ದಾರೆ. ಜಿಲ್ಲೆಯಲ್ಲಿರುವ ಸಿಬಂದಿ ಕೊರತೆ ನೀಗಿಸಲು ನೇಮಕಾತಿ ಪ್ರಕ್ರಿಯೆ ನಡೆ ಯುತ್ತಿದೆ. ನೌಕರರ ವರ್ಗಾವಣೆಗೆ ಈಗ ಇರುವ ನಿಯಮದ ಜತೆಗೆ ಹೊಸ ನೀತಿಯನ್ನು ರೂಪಿಸಲು ನ್ಯಾಯಮೂರ್ತಿ ಬಿ.ಎಂ. ಶ್ಯಾಮ ಪ್ರಸಾದ್‌ ಅವರು ನಿರ್ಧರಿಸಿದ್ದಾರೆ. ಪತಿ-ಪತ್ನಿ ಒಂದೇ ಜಿಲ್ಲೆ ಯಲ್ಲಿ ಸೇವೆ ಸಲ್ಲಿಸುವಂತೆ, ನಿವೃತ್ತಿಯ ಅಂಚಿ ನಲ್ಲಿರುವವರಿಗೆ ಅನುಕೂಲವಾಗವಂತೆ ಹಾಗೂ ಅನಾರೋಗ್ಯದಿಂದ ಬಳಲು ತ್ತಿರುವವರಿಗೂ ಅನುಕೂಲವಾಗುವ ನೀತಿಗೆ ರಾಜ್ಯಮಟ್ಟದಲ್ಲಿ ರೂಪುರೇಷೆ ನಡೆಯುತ್ತಿದ್ದು ಇದನ್ನು ದ.ಕ ಜಿಲ್ಲೆ ಯಿಂದಲೇ ಆರಂಭಿಸುವ ಅಭಿಲಾಷೆ ಇದೆ ಎಂದು ಹೇಳಿದರು.

ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್‌ ರೈ, ಸಂಘದ ಅಧ್ಯಕ್ಷೆ ಪದ್ಮಾವತಿ, ಕೇಂದ್ರ ಸಂಘಟನೆಯ ಜಂಟಿ ಕಾರ್ಯದರ್ಶಿ ಹೇಮಲತಾ ಉಪಸ್ಥಿತರಿದ್ದರು. ಮಂಗಳೂರಿನ ಜಿಲ್ಲಾ ನ್ಯಾಯಾಲಯದ ಹಿರಿಯ ಶಿರಸ್ತೇದಾರ ರಾಜೇಶ್‌ ಎಂ. ಸ್ವಾಗತಿಸಿ “ನೌಕರರಲ್ಲಿ ಕಾರ್ಯದಕ್ಷತೆ’ ಕುರಿತು ವಿಚಾರ ಮಂಡಿಸಿದರು. ಜೆಎಂಎಫ್ಸಿ 2ನೇ ನ್ಯಾಯಾಲಯದ ಶಿರಸ್ತೇದಾರ ಪ್ರಕಾಶ್‌ ನಾಯಕ್‌ “ಮೊಕದ್ದಮೆಗಳ ಶೀಘ್ರ ವಿಲೇವಾರಿಯಲ್ಲಿ ನೌಕರರ
ಪಾತ್ರ’ ಕುರಿತು ವಿಚಾರ ಮಂಡಿ ಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಪ್ರಿಯದರ್ಶಿನಿ ಮತ್ತು ಉಪಾಧ್ಯಕ್ಷ ರಾಮ್‌ದಾಸ್‌ ಪಿ. ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಕಾರ್ಯ ದರ್ಶಿ ಚಿದಾನಂದ ಮೂರ್ತಿ ವಂದಿಸಿ ದರು. ನಿವೃತ್ತರು ಹಾಗೂ ವಿಶೇಷ ಸಾಧಕ ನೌಕರರನ್ನು ಸಮ್ಮಾನಿಸಲಾಯಿತು. ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.