Parliament: ಅರ್ಧಕ್ಕಿಂತಲೂ ಕಡಿಮೆ ಅವಧಿಗೆ ನಡೆದ ಕಲಾಪ

ಅಂಗೀಕಾರಗೊಂಡ ವಿಧೇಯಕಗಳೆಷ್ಟು? ಕಲಾಪ ನಡೆದ ಅವಧಿಯೆಷ್ಟು?

Team Udayavani, Aug 12, 2023, 8:22 PM IST

SAMSATH

ಪ್ರಸಕ್ತ ಸಾಲಿನ ಸಂಸತ್‌ನ ಮುಂಗಾರು ಅಧಿವೇಶನ ಮಣಿಪುರ ಗದ್ದಲದಲ್ಲೇ ಪೂರ್ಣಗೊಂಡಿದೆ. ಈ ಬಾರಿ ಎರಡೂ ಸದನಗಳ ಕಲಾಪಗಳು ನಿಗದಿತ ಅವಧಿಗಿಂತ ಅರ್ಧಕ್ಕಿಂತಲೂ ಕಡಿಮೆ ಅವಧಿಯಷ್ಟೇ ನಡೆದಿವೆ. ಆದರೆ, ಅಧಿವೇಶನದಲ್ಲಿ ಒಟ್ಟಾರೆ 23 ವಿಧೇಯಕಗಳಿಗೆ ಅಂಗೀಕಾರ ದೊರೆತಿರುವುದು ವಿಶೇಷ. ಈ ಕುರಿತು ಪಿಆರ್‌ಎಸ್‌ ಲೆಜಿಸ್ಲೇಟಿವ್‌ ರಿಸರ್ಚ್‌ ಸಂಗ್ರಹಿಸಿದ ದತ್ತಾಂಶಗಳ ಮಾಹಿತಿ ಇಲ್ಲಿದೆ.

ಲೋಕಸಭೆಯಲ್ಲಿ ಕಲಾಪದ ದಿನಗಳು- 17

ಕಲಾಪದ ಒಟ್ಟು ಅವಧಿ- 44.15 ಗಂಟೆಗಳು

ಲೋಕಸಭೆಯಲ್ಲಿ ನಿಗದಿತ ಅವಧಿಯ ಪೈಕಿ ಕಲಾಪ ನಡೆದ ಅವಧಿ- ಶೇ.43

ರಾಜ್ಯಸಭೆಯಲ್ಲಿ ನಿಗದಿತ ಅವಧಿಯ ಪೈಕಿ ಕಲಾಪ ನಡೆದ ಅವಧಿ- ಶೇ.55

ಅವಿಶ್ವಾಸ ಗೊತ್ತುವಳಿ ಕುರಿತ ಚರ್ಚೆಯ ಅವಧಿ- 19.59 ಗಂಟೆಗಳು

ಚರ್ಚೆಯಲ್ಲಿ ಪಾಲ್ಗೊಂಡ ಸದಸ್ಯರು- 60

ಲೋಕಸಭೆಯಲ್ಲಿ ಅಂಗೀಕಾರಗೊಂಡ ವಿಧೇಯಕಗಳು – 23

ರಾಜ್ಯಸಭೆಯಲ್ಲಿ ಅನುಮೋದನೆಗೊಂಡ ವಿಧೇಯಕಗಳು- 10

ಎರಡೂ ಸದನಗಳಲ್ಲಿ ಅಂಗೀಕಾರಗೊಂಡ ವಿಧೇಯಕಗಳ ಪ್ರಮಾಣ- ಶೇ.56

…………

ಅಂಗೀಕಾರಗೊಂಡ ಪ್ರಮುಖ ಬಿಲ್‌ಗಳು

ದೆಹಲಿ ಸೇವೆಗಳ ವಿಧೇಯಕ, ಡಿಜಿಟಲ್‌ ವೈಯಕ್ತಿಕ ದತ್ತಾಂಶ ಸುರಕ್ಷತಾ ವಿಧೇಯಕ, ಅರಣ್ಯ ಸಂರಕ್ಷಣೆ ತಿದ್ದುಪಡಿ ವಿಧೇಯಕ, ಗಣಿಗಳು ಮತ್ತು ಖನಿಜಗಳ(ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ವಿಧೇಯಕ ಇತ್ಯಾದಿ.

……………

ದೀರ್ಘಾವಧಿ ಚರ್ಚೆಯಾದ ಬಿಲ್‌ – ದೆಹಲಿ ಸೇವೆಗಳ ವಿಧೇಯಕ

ಲೋಕಸಭೆಯಲ್ಲಿ ಎಷ್ಟು ಗಂಟೆ ಚರ್ಚೆ? – 4 ಗಂಟೆ, 54 ನಿಮಿಷ

ರಾಜ್ಯಸಭೆಯಲ್ಲಿ ಎಷ್ಟು ಗಂಟೆ? – 8 ಗಂಟೆಗಳು

…………..

ಅತಿ ಕಡಿಮೆ ಅವಧಿಯಲ್ಲಿ ಪಾಸಾದ ವಿಧೇಯಕ- ಸಿಜಿಎಸ್‌ಟಿ ಮತ್ತು ಐಜಿಎಸ್‌ಟಿ ತಿದ್ದುಪಡಿ ವಿಧೇಯಕ

ಅಂಗೀಕಾರಗೊಳ್ಳಲು ತೆಗೆದುಕೊಂಡ ಅವಧಿ- 2 ನಿಮಿಷ

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.