ಮೈತ್ರಿ ಸರಕಾರ ಪತನಕ್ಕೆ ಸಿದ್ದು-ಎಚ್ಡಿಕೆ ಕಾರಣ: ವಿಶ್ವನಾಥ್
Team Udayavani, Sep 26, 2019, 6:55 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಅವರು ಮೈತ್ರಿ ಸರಕಾರವನ್ನು ಪತನಗೊಳಿಸಿದ ಮಹಾನುಭಾವರು. ಇದರಲ್ಲಿ ಅವರಿಬ್ಬರದೂ 50:50ರಷ್ಟು ಸಮಪಾಲು ಇದೆ ಎಂದು ಅನರ್ಹಗೊಂಡ ಶಾಸಕ ಎಚ್.ವಿಶ್ವನಾಥ್ ಹೇಳಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಡಾಲರ್ ಕಾಲನಿ ನಿವಾಸದಲ್ಲಿ ಗುರುವಾರ ಭೇಟಿಯಾಗಿ ಚರ್ಚಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹದ್ದು- ಗಿಣಿ ವಾಕ್ಸಮರದ ಮೂಲಕ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರು ತಾವೇ ಮೈತ್ರಿ ಸರಕಾರವನ್ನು ಪತನಗೊಳಿಸಿದವರು ಎಂದು ಸಾರಿ ಹೇಳುತ್ತಿದ್ದಾರೆ. ಅವರ ಮಾತುಗಳು, ಆರೋಪ- ಪ್ರತ್ಯಾರೋಪಗಳೇ ಸಮ್ಮಿಶ್ರ ಸರಕಾರಕ್ಕೆ ಇದಕ್ಕೆ ಅತ್ಯುತ್ತಮ ಸಾಕ್ಷ್ಯಗಳೆನಿಸಿವೆ ಎಂದು ಮಾರ್ಮಿಕವಾಗಿ ನುಡಿದರು.
ಯಡಿಯೂರಪ್ಪ ಅವರನ್ನು ಭೇಟಿಯಾದ ಕುರಿತು ಪ್ರತಿಕ್ರಿಯಿಸಿದ ಎಚ್.ವಿಶ್ವನಾಥ್, ಕ್ಷೇತ್ರದ ಕೆಲಸವಿದ್ದ ಕಾರಣ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹಣ ಬಿಡುಗಡೆಗೆ ಮನವಿ ಮಾಡಲಾಗಿದೆಯೇ ಹೊರತು ಯಾವುದೇ ಆತಂಕದಿಂದ ಭೇಟಿಯಾಗಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ