ಸರ್ಕಾರ ಪ್ರತೀ ಬಡ ಕುಟುಂಬಕ್ಕೆ 10 ಸಾವಿರ ನೀಡಬೇಕು : ಡಿಕೆಶಿ
Team Udayavani, May 11, 2021, 11:34 AM IST
ಬೆಂಗಳೂರು : ಮುಖ್ಯಮಂತ್ರಿಯವರು ಕೋವಿಡ್ ಮೂರನೇ ಅಲೆಗೆ ಸಿದ್ಧರಾಗಿ ಎಂದು ಹೇಳಿದ್ದಾರೆ. ಆದ್ರೆ ಮೊದಲು ಎರಡನೇ ಅಲೆಯಲ್ಲಿ ಸಾಯುತ್ತಿರುವ ಜನರನ್ನು ರಕ್ಷಣೆ ಮಾಡಿ. ಅಲ್ಲದೆ ಎರಡನೇ ಅಲೆಯ ಕೋವಿಡ್ ಗೆ ಲಸಿಕೆಯನ್ನು ಒದಗಿಸಿ ಎಂದು ಬೆಂಗಳೂರಿನಲ್ಲಿ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಕೋವಿಡ್ ಲಸಿಕೆ, ಬೆಡ್, ಆಕ್ಸಿಜನ್ ಬಗ್ಗೆ ಸರ್ಕಾರಕ್ಕೆ ಗೊಂದಲ ಇದೆ. ನಾಮಗೂ ಕೂಡ ಲಸಿಕೆ ನೋಂದಣಿ ಮಾಡಲು ಆನ್ ಲೈನ್ ನಲ್ಲಿ ಗೊಂದಲವಾಗುತ್ತಿದೆ. ಇದಕ್ಕೆ ಒಂದು ಒಳ್ಳೆಯ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕು ಎಂದು ಶಿವಕುಮಾರ್ ಹೇಳಿದ್ದಾರೆ.
ಲಾಕ್ ಡೌನ್ ನಿಂದ ಜನರು ವಲಸೆ ಹೋಗುತ್ತಿದ್ದಾರೆ. ತಮಿಳುನಾಡು ಸರ್ಕಾರ ಜನರಿಗೆ ಪರಿಹಾರವನ್ನು ನೀಡಿದೆ. ನಮ್ಮ ರಾಜ್ಯದಲ್ಲೂ ಲಾಕ್ ಡೌನ್ ನಿಂದ ತೊಂದರೆ ಅನುಭವಿಸುತ್ತಿರುವ ಜನರಿಗೆ ಪರಿಹಾರ ನೀಡಲಿ. ಪ್ರತಿ ಕುಟುಂಬಕ್ಕೂ 10 ಸಾವಿರ ನೀಡಬೇಕು. ಆ ನಂತರ ಯಾರೂ ವಲಸೆ ಹೋಗುವುದಿಲ್ಲ ಎಂದಿದ್ದಾರೆ.
ಇನ್ನು ರೈತರು ಕೂಡ ಸಂಕಷ್ಟದಲ್ಲಿದ್ದಾರೆ. ಕೃಷಿ ಸಚಿವರೇ ನೀವು ಎಪಿಎಂಸಿಗಳಿಗೆ ಹೋಗಿ ರೈತರ ಕಷ್ಟ ಏನು ಎಂಬುದನ್ನು ತಿಳಿದುಕೊಂಡು ಪರಿಹಾರ ನೀಡುವ ಕೆಲಸ ಮಾಡಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ