ಲೋಕಸಭೆಗೆ ಸ್ಪರ್ಧಿಸುವಂತೆ ಹೈಕಮಾಂಡ್ ಹೇಳಿಲ್ಲ : ಸತೀಶ
Team Udayavani, Aug 5, 2023, 11:34 PM IST
ಬೆಳಗಾವಿ: ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಹೈಕಮಾಂಡ್ ನನಗೆ ಹೇಳಿಲ್ಲ. ಸೂಕ್ತ ಅಭ್ಯರ್ಥಿಯನ್ನು ಹುಡುಕುತ್ತಿದ್ದೇವೆ. ಅತಿ ಹೆಚ್ಚು ಸ್ಥಾನ ಗೆಲ್ಲಿಸಲು ತಯಾರಿ ನಡೆಸುವಂತೆ ಸೂಚಿಸಿದ್ದಾರಷ್ಟೇ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆಗೆ ಗೆಲ್ಲುವವರನ್ನೇ ಆಯ್ಕೆ ಮಾಡಲಾಗುವುದು. ವಿಧಾನಸಭೆ ಚುನಾವಣೆಯಂತೆಯೇ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಎದುರಿಸು ತ್ತೇವೆ ಎಂದರು.
ಹೈಕಮಾಂಡ್ ನಮಗೆ ಹಣ ಮಾಡಲು ಹೇಳಿಲ್ಲ: ವೈದ್ಯ
ಹೈಕಮಾಂಡ್ ನಮಗೆ ಬಡ ವರ ಪರವಾಗಿ ಕೆಲಸ ಮಾಡಲು ಹೇಳಿದೆಯೇ ಹೊರತು ಹಣ ಮಾಡಿ ಎಂದಿಲ್ಲ. ನಾವು ಜನರನ್ನು ಲೂಟಿ ಮಾಡುತ್ತಿಲ್ಲ, ಬಡವರ ಪರವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವ ಮಂಕಾಳು ವೈದ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ