ಮಾನವ ಜನ್ಮ ಬಲು ದೊಡ್ಡದು


Team Udayavani, Jun 24, 2020, 4:37 AM IST

manava-janma

ವೃದ್ಧ ಗೃಹಸ್ಥನೊಬ್ಬ ಹತ್ತು ತಲೆಮಾರಿನವರೆಗೂ ಆಗಿ ಮಿಗುವಷ್ಟು ಆಸ್ತಿಯನ್ನು ಸಂಪಾದಿಸಿದ್ದ. ಒಂದು ದಿನ ಅವನಿಗೆ- “ಅಯ್ಯೋ, ಇಷ್ಟು ದಿನ ನನ್ನವರಿಗಾಗಿ ಕಷ್ಟಪಟ್ಟು ಆಸ್ತಿಯನ್ನೇನೋ ಗಳಿಸಿದೆ. ಆದರೆ ನನ್ನ ಪರಲೋಕಕ್ಕೆ ಯಾವ  ಪುಣ್ಯಸಂಪಾದನೆ  ಯನ್ನೂ ಮಾಡದೇ ವ್ಯರ್ಥಮಾಡಿಕೊಂಡೆ ನಲ್ಲ’ ಎನಿಸಿತು. ಅವತ್ತು ರಾತ್ರಿ ಮಲಗುವಾಗ ತನ್ನ ಮಗನನ್ನು ಕರೆದು- ಜಾತಸ್ಯ ಮರಣಂ ಧ್ರುವಂ ಎನ್ನುತ್ತಾರೆ.

ಹುಟ್ಟಿದವರಿಗೆ ಮರಣ ನಿಶ್ಚಯ. ಮುಂದಿನ ಜನ್ಮದಲ್ಲಿ ನಾನು ಹಂದಿಯಾಗಿ ಹುಟ್ಟಿ ನಿನ್ನೆದುರು ಬರುತ್ತೇನೆ. ನೀನು ಏನೂ ಸಂಕೋಚಪಟ್ಟುಕೊಳ್ಳದೇ ನನ್ನನ್ನು ಕೊಂದು ಬಿಡು. ಅದರ ನಂತರ ನನಗೆ ಪುನಃ ಮನುಷ್ಯ ಜನ್ಮ ಬರುತ್ತದೆ. ಆಗ ಸಾಧನೆ ಮಾಡಿ ಭಗವಂತನನ್ನು ಸೇರುತ್ತೇನೆ’ ಎಂದು  ಹೇಳಿದ. ಅದೇ ರಾತ್ರಿ ವೃದ್ಧ ಚಿರನಿದ್ರೆಗೆ ಜಾರಿದ. ಹೀಗೇ ವರುಷಗಳು ಉರುಳಿದವು. ಒಮ್ಮೆ ಆ ಗೃಹಸ್ಥನ ಮಗನ ಮನೆಯ ಹಿತ್ತಲಲ್ಲಿ ಹಂದಿಗಳ ಹಿಂಡು ಪರಿವಾರ ಸಮೇತ ಕಂಡು ಬಂತು.

ಕೂಡಲೇ ಗೃಹಸ್ಥನ ಮಗನಿಗೆ ತಂದೆಯ  ಮಾತು ಜ್ಞಾಪಕಕ್ಕೆ ಬಂತು. ತನ್ನ ಬಂದೂಕಿನಿಂದ ಗುಂಡುಹಾರಿಸಲು ಉದ್ಯುಕ್ತ ನಾದ. ಆಗ ಹಂದಿಯು- “ನಿಲ್ಲು, ನನ್ನನ್ನು ಕೊಲ್ಲಬೇಡ. ನಾನು ನಿನಗೆ ಹಿಂದೇನೋ ಹೇಳಿರಬಹುದು. ಆದರೆ ಈಗ ಈ ಹಂದಿ ಜನ್ಮದಲ್ಲಿ ನನ್ನ ಹೆಂಡತಿ  ಮಕ್ಕಳೊಡನೆ ಅತ್ಯಂತ ಸಂತೋಷವಾಗಿ ದ್ದೇನೆ’ ಎಂದಿತು. ಆದರೆ ಗೃಹಸ್ಥನ ಮಗನು, ತನ್ನ ತಂದೆಯು ಪ್ರಾಜ್ಞನಾಗಿ ಮಾನವ ಜನ್ಮದಲ್ಲಿ ಹೇಳಿದ ಆಜ್ಞೆಯೇ ಅನುಕರಣೀಯ ಎಂದು ಯೋಚಿಸಿ, ಆ ಹಂದಿಯನ್ನು ವಧಿಸಿದ. ಉಳಿದೆಲ್ಲವೂ ಆ ಗೃಹಸ್ಥನು  ಬಯಸಿ ದಂತೆಯೇ ಆಯಿತು. ಮಾನವ ದೇಹ ಸೃಷ್ಟಿಯ ಅತ್ಯದ್ಭುತ ವಾದ ಯಂತ್ರ.

ಈ ದೇಹದಲ್ಲಿ ಮಾತ್ರ ಪರ ಮಾ ತ್ಮನನ್ನು ಸಾಕ್ಷಾತ್ಕರಿಸಿಕೊಂಡು ಪುರುಷಾರ್ಥಮಯವಾದ ಬಾಳಾಟವನ್ನು ಮಾಡು ವುದಕ್ಕೆ ಸಾಧ್ಯ. ಚತುರ್ದಶ  ಭುವನಗಳನ್ನು ಕೊಟ್ಟರೂ, ಅವು ಈ ಮಾನವ ದೇಹಕ್ಕೆ ಸಮಾನವಲ್ಲ ಎಂಬ ಶ್ರೀರಂಗ ಮಹಾಗುರು ಗಳ ಮಾತು ಇಲ್ಲಿ ಸ್ಮರ ಣೀಯ. ಮಹತ್ತಾದ ಪುಣ್ಯವೆಂಬ ಹಣವನ್ನು ಕೊಟ್ಟು ಈ ಮಾನವ ದೇಹವನ್ನು ಪಡೆದಿದ್ದೀಯ. ಈ ನೌಕೆ ಮುರಿಯುವ ಮುನ್ನವೇ ಮೋಕ್ಷದ ದಡ ಸೇರಿಕೋ ಎಂಬ ಋಷಿವಾಣಿಯೂ, ಇದನ್ನೇ ಸಾರುತ್ತದೆ.

* ರತ್ನಾಸುರೇಶ, ಸಂಸ್ಕೃತಿ ಚಿಂತಕಿ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.