Indian Navy: ಕಡಲ್ಗಳ್ಳರ ದಾಳಿಯಿಂದ ಹಡಗನ್ನು ರಕ್ಷಿಸಿದ ಭಾರತೀಯ ನೌಕಾಪಡೆ

- ಯೆಮೆನ್‌ನ ಬಂದರಿನಿಂದ 111 ಕಿಮೀ ದೂರದಲ್ಲಿ ಡ್ರೋನ್‌ ದಾಳಿ

Team Udayavani, Jan 18, 2024, 9:19 PM IST

ship

ನವದೆಹಲಿ: ಹೌತಿ ಬಂಡುಕೋರರ ಬೆಂಬಲಿತರು ಎಂದು ನಂಬಲಾಗಿರುವ ಕಡಲ್ಗಳ್ಳರಿಂದ ಅಪಾಯಕ್ಕೆ ತುತ್ತಾಗಲಿದ್ದ ಹಡಗನ್ನು ಭಾರತೀಯ ನೌಕಾಪಡೆ ರಕ್ಷಿಸಿದೆ. ಗಲ್ಫ್ ಆಫ್ ಏಡನ್‌ನಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಭಾರತೀಯ ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.

ಯೆಮೆನ್‌ನ ಏಡನ್‌ ಬಂದರಿನಿಂದ 60 ನಾಟಿಕಲ್‌ ಮೈಲು (111.12 ಕಿಮೀ) ದೂರದ ಸಮುದ್ರದಲ್ಲಿ ಎಂ.ವಿ.ಜೆನ್ಕೋ ಪಿಕಾರ್ಡಿ ಎಂಬ ಹಡಗಿನ ಮೇಲೆ ಡ್ರೋನ್‌ ದಾಳಿ ನಡೆದಿತ್ತು. ಈ ಪ್ರದೇಶದಲ್ಲಿಯೇ ಗಸ್ತು ನಿರತವಾಗಿದ್ದ ಐಎನ್‌ಎಸ್‌ ವಿಶಾಖಪಟ್ಟಣಂ ಯುದ್ಧ ನೌಕೆಗೆ ನೆರವು ಕೋರಿ ಹಡಗಿನಿಂದ ಸಂದೇಶ ರವಾನೆಯಾಗಿತ್ತು. ಕೂಡಲೇ ಯುದ್ಧನೌಕೆ ಸ್ಥಳಕ್ಕೆ ಧಾವಿಸಿ ಆ ಹಡಗಿನಲ್ಲಿ 9 ಭಾರತೀಯರು ಸೇರಿದಂತೆ 22 ಮಂದಿಯನ್ನೂ ರಕ್ಷಿಸಿದೆ.

ಐಎನ್‌ಎಸ್‌ ವಿಶಾಖಪಟ್ಟಣದಲ್ಲಿದ್ದ ಹಿರಿಯ ಅಧಿಕಾರಿಗಳು ದಾಳಿಗೆ ಒಳಗಾದ ಹಡಗನ್ನು ಪರಿಶೀಲಿಸಿ ತಾಂತ್ರಿಕವಾಗಿ ಯಾನ ಮುಂದುವರಿಸಲು ಅದಕ್ಕೆ ಸಾಧ್ಯವಿದೆಯೇ ಎಂದು ಪರಿಶೀಲಿಸಿದ್ದಾರೆ. ಜತೆಗೆ ಅದರಲ್ಲಿ ಇರುವವರಿಗೆ ಯಾವು ದೇ ಅಪಾಯ ಉಂಟಾಗಿಲ್ಲ ಎಂಬುದನ್ನೂ ಖಚಿತಪಡಿಸಿದ್ದಾರೆ.

ಜ.5ರಂದು ಭಾರತೀಯ ನೌಕಾಪಡೆ ಅರಬ್ಬೀ ಸಮುದ್ರದ ಉತ್ತರ ಭಾಗದಲ್ಲಿ ಎಂ.ವಿ.ಲಿಲಾ ನೋರ್‌ಫೋಕ್‌, ಡಿ.23ರಂದು ಎಂ.ವಿ.ಚಮ್‌ ಪೂÉಟೋ ಎಂಬ ಹಡಗನ್ನು ಡ್ರೋನ್‌ ದಾಳಿಯಿಂದ ರಕ್ಷಿಸಿತ್ತು.

 

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.