ಅತಿ ಹೆಚ್ಚು ಬಾರಿ ಹುಡುಕಲ್ಪಟ್ಟ ಕೀ ವರ್ಡ್‌!


Team Udayavani, Apr 27, 2020, 2:01 PM IST

ಅತಿ ಹೆಚ್ಚು ಬಾರಿ ಹುಡುಕಲ್ಪಟ್ಟ ಕೀ ವರ್ಡ್‌!

ಸಾಂದರ್ಭಿಕ ಚಿತ್ರ

ತಂತ್ರಜ್ಞಾನ ಸಂಸ್ಥೆ ಗೂಗಲ್‌, ಇತ್ತೀಚಿಗಷ್ಟೆ 6,000 ಕೋಟಿಗೂ ಹೆಚ್ಚು ಹಣವನ್ನು ಕೋವಿಡ್‌-19 ಸಹಾಯ ಕಾರ್ಯ ಗಳಿಗೆ ದೇಣಿಗೆ ನೀಡಿತ್ತು. ಈ ನೆರವು ಹಣ, ಜಾಹೀರಾತು, ಕ್ಲೌಡ್‌ ಸೇವೆ ಮತ್ತಿತರ ಮೂಲಗಳ  ಮುಖಾಂತರ ಸಂದಾಯವಾಗಲಿದೆ. ಅವೆಲ್ಲಕ್ಕಿಂತಲೂ ಮುಖ್ಯವಾಗಿ, ಜಗತ್ತಿನಾದ್ಯಂತ ವೈರಸ್‌ ವಿರುದ್ಧ ಹೋರಾಡು ತ್ತಿರುವ ಜನರಲ್ಲಿ ನೈತಿಕ ಸ್ಥೈರ್ಯ ತುಂಬುವ ಪುಟ್ಟ
ವಿಡಿಯೋವೊಂದನ್ನು ಸಂಸ್ಥೆ ಬಿಡುಗಡೆಗೊಳಿಸಿದೆ. ಆ ವಿಡಿಯೋದ ಘೋಷ ವಾಕ್ಯ Where There’s Help, There’s Hope. ಎಲ್ಲಿ ಸಹಾಯ ಲಭಿಸುವುದೋ, ಅಲ್ಲಿ ಭರವಸೆ ಇರುತ್ತದೆ ಎಂಬುದು ಅದರ ಅರ್ಥ. ಅಪಾಯವನ್ನು ಲೆಕ್ಕಿಸದೆ ಸೇವೆಯಲ್ಲಿ ತೊಡಗಿರುವ ಆರೋಗ್ಯ ಸಂಸ್ಥೆಯ ಕಾರ್ಯಕರ್ತರು, ಜನಸಾಮಾನ್ಯರು ಮತ್ತು ಸ್ವಯಂಸೇವಕರಿಗೆ, ಗೂಗಲ್‌ ಈ ವಿಡಿಯೋವನ್ನು ಅರ್ಪಿಸಿದೆ. ಒಂದೂವರೆ ನಿಮಿಷದ ವಿಡಿಯೋದಲ್ಲಿ ಲಾಕ್‌ ಡೌನ್‌ ಇರುವ ಪ್ರದೇಶಗಳಲ್ಲಿ ಜನರು ಯಾವ ರೀತಿ ಕೋವಿಡ್‌ ವಿರುದ್ಧ ಸಮರ ಸಾರುತ್ತಿದ್ದಾರೆ ಎಂಬುದನ್ನು ಮನೋಜ್ಞವಾಗಿ ಸೆರೆ ಹಿಡಿದು, ಅವರಿಗೆ ಥ್ಯಾಂಕ್ಸ್ ಹೇಳಿದೆ. ಗೂಗಲ್‌ ಬಿಡುಗಡೆಗೊಳಿಸಿರುವ ಮಾಹಿತಿಯಂತೆ, ಗೂಗಲ್‌ ಸರ್ಚ್‌ ಜಾಲತಾಣದಲ್ಲಿ ಅತಿ ಹೆಚ್ಚು ಬಾರಿ ಹುಡುಕಲ್ಪಟ್ಟಿರುವ ಕೀವರ್ಡ್‌ “ಸಹಾಯ ಮಾಡುವುದು ಹೇಗೆ?’ ಎಂಬುದು. ಜನರು ಈ ಸಂದರ್ಭದಲ್ಲಿ, ತಾವು ಯಾವ ರೀತಿ ಇತರರಿಗೆ ನೆರವಾಗಬಹುದು ಎಂದು ಚಿಂತಿಸುತ್ತಿರುವುದು ನಿಜಕ್ಕೂ ಆಶಾಭಾವದ ಸಂಕೇತ. ಈ ಹಿನ್ನೆಲೆಯಲ್ಲಿಯೇ, ಗೂಗಲ್‌ ಈ ವಿಡಿಯೋವನ್ನು ಬಿಡುಗಡೆಗೊಳಿಸಿದೆ. ವಿಡಿಯೊ ಕೊಂಡಿ- tinyurl.com/yx6vh7xx

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.