‘ರಸ’ ಸಿದ್ಧಾಂತ’ ಮತ್ತು ‘ಕಥಾರ್ಸಿಸ್’ ಪರಿಕಲ್ಪನೆಗಳು ಒಂದಕ್ಕೊಂದು ಪೂರಕ: ಪ್ರೊ.ಚೂಡಾಮಣಿ
Team Udayavani, Dec 16, 2021, 4:44 PM IST
ಮಣಿಪಾಲ : ಭಾರತದ ‘ರಸ’ ಸಿದ್ಧಾಂತ ಮತ್ತು ಪಶ್ಚಿಮದ ‘ಕಥಾರ್ಸಿಸ್’ ಪರಿಕಲ್ಪನೆಗಳು ಒಂದಕ್ಕೊಂದು ಪೂರಕವಾಗಿ ಸೌಂದರ್ಯದ ಸಿದ್ಧಾಂತವನ್ನು ಪೂರ್ಣಗೊಳಿಸುತ್ತವೆ ಎಂದು ಖ್ಯಾತ ಕಲಾ ಇತಿಹಾಸಕಾರರಾದ ಪ್ರೊ.ಚೂಡಾಮಣಿ ನಂದಗೋಪಾಲ್ ನುಡಿದರು.
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಿದ್ದ ಆನ್ಲೈನ್ ಉಪನ್ಯಾಸದಲ್ಲಿ ಅವರು ‘ಎಸ್ಥೆಟಿಕ್ಸ್- ಪೂರ್ವ ಮತ್ತು ಪಶ್ಚಿಮ’ ವಿಷಯದ ಕುರಿತು ಅವರು ಮಾತನಾಡುತ್ತಿದ್ದರು.
‘ರಸ’ (ಸೌಂದರ್ಯಾನುಭೂತಿ) ಸೌಂದರ್ಯಶಾಸ್ತ್ರಕ್ಕೆ ಭಾರತೀಯರ ಅನನ್ಯ ಕೊಡುಗೆಯಾಗಿದೆ ಮತ್ತು ಪಾಶ್ಚಿಮಾತ್ಯ ಸೌಂದರ್ಯಶಾಸ್ತ್ರದಲ್ಲಿ ಅರಿಸ್ಟಾಟಲ್ ಕಲ್ಪನೆಯ ‘ಕಥಾರ್ಸಿಸ್’’ ಪ್ರಮುಖ ಪರಿಕಲ್ಪನೆಯಲ್ಲೊಂದಾಗಿ ಸೌಂದರ್ಯಶಾಸ್ತ್ರವನ್ನು ಪೂರ್ಣಗೊಳಿಸುತ್ತವೆ ಎಂದು ಅವರು ಹೇಳಿದರು.
ವಿದುಷಿ ಭ್ರಮರಿ ಶಿವಪ್ರಕಾಶ್ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು. ಆಕರ್ಷಿಕ ಸಿಂಗ್ ಕಾರ್ಯಕ್ರಮವನ್ನು ನಿರೂಪಿಸಿದರು. GCPAS ಮುಖ್ಯಸ್ಥ ಪ್ರೊ. ವರದೇಶ್ ಹಿರೇಗಂಗೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು