ಸರ್ಕಾರದ ವಿರುದ್ಧ ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ ಅಧಿಕಾರಿ ಎತ್ತಂಗಡಿ
ಪ್ರಾಮಾಣಿಕ ಮನಸು ಮಾಡಿ, ಕನಿಷ್ಠ ಅಂತಹ ಶಿಕ್ಷಣ ಸಚಿವರನ್ನಾಗಿ ಮಾಡಿ.
Team Udayavani, Sep 20, 2022, 3:10 PM IST
ಬೆಂಗಳೂರು: ಸರ್ಕಾರದ ಅಧಿಕಾರಿಯಾಗಿ ನಿಯಮಗಳನ್ನು ಉಲ್ಲಂಘಿಸಿದ ಹಾಗೂ ಸರ್ಕಾ ರದ ವಿರುದ್ಧವೇ ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ ಬೆನ್ನಲ್ಲೇ ಪ್ರಾದೇಶಿಕ ಆಂಗ್ಲ ಕೇಂದ್ರದ ನಿರ್ದೇಶಕರನ್ನು ಶಿಕ್ಷಣ ಇಲಾಖೆ ನಿರ್ದೇಶಕ ಸ್ಥಾನದಿಂದ ಎತ್ತಂಗಡಿ ಮಾಡಲಾಗಿದೆ.
ಇದನ್ನೂ ಓದಿ:ಜಿಮ್ ಗಳಲ್ಲಿ ನೀಡುವ ಪ್ರೊಟೀನ್ ಪೌಡರ್ ಬ್ಯಾನ್ ಮಾಡಬೇಕು: ಸದನದಲ್ಲಿ ಭಾರಿ ಚರ್ಚೆ
ಪ್ರಾದೇಶಿಕ ಆಂಗ್ಲ ಕೇಂದ್ರದ ನಿರ್ದೇಶಕರಾಗಿದ್ದ ಡಾ. ಬಿ.ಕೆ.ಎಸ್. ವರ್ಧನ್ ಅವರು ಇತ್ತೀಚೆಗೆ ತಮ್ಮ ಫೇಸ್ಬುಕ್ ಖಾತೆಯಲ್ಲಿ “ನರೇಂದ್ರ ಮೋದಿಜೀ ಅವರಿಗೆ ದೇಶದ ಅಸ್ಪ್ರಶ್ಯ ಜನ ಸಮುದಾಯಗಳ ಪರವಾಗಿ ಜನ್ಮ ದಿನದ ಶುಭಾಶಯಗಳು. ಇನ್ನೊಂದು ಸಲ ನೀವು ಪ್ರಧಾನ ಮಂತ್ರಿಯಾದರೆ, ಕಾಶಿ ವಿಶ್ವನಾಥನ ಆಣೆಯಾಗಿ ಸಾಮಾಜಿಕ ನ್ಯಾಯ ಪಾಲನೆ ಮಾಡಲು ಪ್ರಾಮಾಣಿಕ ಮನಸು ಮಾಡಿ, ಕನಿಷ್ಠ ಅಂತಹ ಶಿಕ್ಷಣ ಸಚಿವರನ್ನಾಗಿ ಮಾಡಿ.
ನಾನೂ ವಿವರವಾದ ಮನವಿ ಪತ್ರ ಬರೆಯುವೆ’ ಎಂದು ಸ್ಟೇಟಸ್ ಹಾಕಿದ್ದರು. ಸರ್ಕಾರದ ಅಧಿಕಾರಿಯೊಬ್ಬರು ಸರ್ಕಾರದ ವಿರುದ್ಧವೇ ಮಾತನಾಡಿರುವುದರಿಂದ ಹಾಗೂ ಈ ಹಿಂದೆಯೂ ಕೆಲವು ನಿಯಮಗಳನ್ನು ಉಲ್ಲಂಘನೆ ಮಾಡಿದ ಆರೋಪದ ಮೇಲೆ ನಿರ್ದೇಶಕ ಸ್ಥಾನದಿಂದ ವರ್ಗಾವಣೆ ಮಾಡಿ ಆ ಸ್ಥಾನಕ್ಕೆ ಡಿಎಸ್ಇಆರ್ಟಿ ನಿರ್ದೇಶಕಿ ವಿ.ಸುಮಂಗಲಾ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ