ಒಲಿಂಪಿಕ್ಸ್‌ ನನಗೆ ಮುಖ್ಯ: ಅನ್ನು


Team Udayavani, May 3, 2020, 6:09 AM IST

ಒಲಿಂಪಿಕ್ಸ್‌ ನನಗೆ ಮುಖ್ಯ: ಅನ್ನು

ಹೊಸದಿಲ್ಲಿ: ಲಾಕ್‌ಡೌನ್‌ ಮುಗಿದ ಬಳಿಕ ಮನೆಗೆ ಮರಳುವ ಯೋಜನೆ ಇಲ್ಲ, ನನ್ನ ಗುರಿ ಏನಿದ್ದರೂ ಟೋಕಿಯೊ ಒಲಿಂಪಿಕ್ಸ್‌ ಎಂಬುದಾಗಿ ಭರವಸೆಯ ಜಾವೆಲಿನ್‌ ಎಸೆತಗಾರ್ತಿ ಅನ್ನು ರಾಣಿ ಹೇಳಿದ್ದಾರೆ.

ಸದ್ಯ ಅನ್ನು ರಾಣಿ ಇತರ ಕ್ರೀಡಾಪಟುಗಳೊಂದಿಗೆ ಪಟಿಯಾಲದ “ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಸ್ಪೋರ್ಟ್ಸ್’ ಕ್ಯಾಂಪ್‌ನಲ್ಲಿದ್ದಾರೆ. ಆದರೆ ಲಾಕ್‌ಡೌನ್‌ ಕಾರಣ ಇಲ್ಲೀಗ ಅಭ್ಯಾಸ ನಡೆಸಲು ಸಾಧ್ಯವಾಗುತ್ತಿಲ್ಲ ಎಂಬುದು ಅನ್ನು ರಾಣಿ ಅಳಲು. ಅವರು ಇಲ್ಲೇ 14 ದಿನಗಳ ಕ್ವಾರಂಟೈನ್‌ ಅವಧಿಯನ್ನು ಕಳೆದಿದ್ದರು.

ಲಾಕ್‌ಡೌನ್‌ಗೂ ಮೊದಲು ಅನ್ನು ರಾಣಿ ದಕ್ಷಿಣ ಆಫ್ರಿಕಾದ ಪೊಚೆಫ್ಸೂಮ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದರು. ಲಾಕ್‌ಡೌನ್‌ ಘೋಷಣೆ ಆಗುತ್ತಿದ್ದಂತೆಯೇ ಭಾರತಕ್ಕೆ ಮರಳಿ ಕ್ವಾರಂಟೈನ್‌ಗೆ ಒಳಗಾದರು.

ಅನ್ನು ದಿನಚರಿ ಹೀಗಿದೆ…
“ಅಭ್ಯಾಸ ಇಲ್ಲದ ಕಾರಣ ಹಾಸ್ಟೆಲ್‌ನಲ್ಲಿ ಕಾಲ ಕಳೆಯುವುದು ಬಹಳ ಕಷ್ಟವಾಗುತ್ತಿದೆ. ಆದರೆ ಮಾನಸಿಕವಾಗಿ ಗಟ್ಟಿಯಾಗಿರುವುದು ಬಹಳ ಮುಖ್ಯ. ಇದಕ್ಕಾಗಿ ನಾನು ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ಓದುತ್ತೇನೆ. ಕ್ರಿಸ್ಟಿಯಾನೊ ರೊನಾಲ್ಡೊ, ಮೈಕಲ್‌ ಪೆಲ್ಫ್ ಮೊದಲಾದ ಖ್ಯಾತ ಕ್ರೀಡಾಪಟುಗಳ ವೀಡಿಯೋ ನೋಡುತ್ತೇನೆ. ಇವರಿಂದ ಕಲಿಯುವುದು ಬಹಳಷ್ಟಿದೆ. ಜತೆಗೆ ಬ್ಯಾಡ್ಮಿಂಟನ್‌ ಆಡುವುದು, ಜಾಗಿಂಗ್‌ ನಡೆಸುವುದೂ ಉಂಟು. ಜತೆಗೆ ಧ್ಯಾನ, ಯೋಗ ಮಾಡುತ್ತೇನೆ’ ಎಂದು ಅನ್ನು ರಾಣಿ ತಮ್ಮ ದಿನಚರಿ ಬಗ್ಗೆ ಹೇಳಿದರು.

“ಲಾಕ್‌ಡೌನ್‌ ಮುಗಿದ ಬಳಿಕ ಮನೆಗೆ ಹೋಗುವ ಯೋಜನೆ ಇಲ್ಲ. ನನ್ನ ಗುರಿ ಟೋಕಿಯೊ ಒಲಿಂಪಿಕ್ಸ್‌. ಇದರತ್ತ ಹೆಚ್ಚಿನ ಗಮನ ಹರಿಸಬೇಕಿದೆ. ನನ್ನ ಕೋಚ್‌ ಕೂಡ ಇದೇ ಸಲಹೆ ನೀಡಿದ್ದಾರೆ’ ಎಂದರು.

ಕಳೆದ ವರ್ಷದ ಐಎಎಎಫ್ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಅನ್ನು ರಾಣಿ ತಮ್ಮದೇ ರಾಷ್ಟ್ರೀಯ ದಾಖಲೆ ಮುರಿದಿದ್ದರು. ಒಲಿಂಪಿಕ್ಸ್‌ ಪಂದ್ಯಾವಳಿಯಲ್ಲಿ ಅವರು ಭಾರತದ ಪದಕದ ಭರವಸೆಯಾಗಿದ್ದಾರೆ.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.