Ankola: ಅಂಕೋಲದ ಕೇಣಿಗೆ ಸಿಗಲಿದೆ ಬಂದರು


Team Udayavani, Nov 17, 2023, 9:16 PM IST

keni

ಕರ್ನಾಟಕ ಕೇಣಿ ಎಂಬಲ್ಲಿ ಉದ್ಯಮಿ ಸಜ್ಜನ್‌ ಜಿಂದಾಲ್‌ ಒಡೆತನದ ಜೆಎಸ್‌ಡಬ್ಲೂ ಇನ್‌ಫ್ರಾಸ್ಟ್ರಕ್ಚರ್‌ ಲಿಮಿಟೆಡ್‌ ಹೊಸ ಬಂದರು ಅಭಿವೃದ್ಧಿಪಡಿಸಲಿದೆ. ಅದಕ್ಕೆ ಬೇಕಾಗಿರುವ ಅನುಮತಿಯನ್ನು ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ಕಡಲು ಅಭಿವೃದ್ಧಿ ಮಂಡಳಿಯಿಂದ ಪಡೆದುಕೊಳ್ಳಲಾಗಿದೆ ಎಂದು ಕಂಪನಿ ಹೇಳಿಕೊಂಡಿದೆ.

ಬಿಡ್‌ ಮಾಡಿದ್ದ ಅದಾನಿ ಪೋರ್ಟ್‌
ಉದ್ದೇಶಿತ ಯೋಜನೆಯನ್ನು ಕೈವಶ ಮಾಡಿಕೊಳ್ಳುವ ಉದ್ದೇಶದಿಂದ ಅದಾನಿ ಗ್ರೂಪ್‌ಗೆ ಸೇರಿದ ಅದಾನಿ ಪೋರ್ಟ್ಸ್ ಬಿಡ್‌ ಮಾಡಿತ್ತು. ಅಂತಿಮವಾಗಿ ಜೆಎಸ್‌ಡಬ್ಲೂ ಇನ್‌ಫ್ರಾಸ್ಟ್ರಕ್ಚರ್‌ಗೆ ಯೋಜನೆ ಒಲಿಯಿತು.

ಬಂದರು ಸ್ಥಾಪನೆ ಆಗುವುದು ಎಲ್ಲಿ
ಉದ್ದೇಶಿತ ಬಂದರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿ ಎಂಬಲ್ಲಿ ಸ್ಥಾಪನೆ ಆಗಲಿದೆ. ವ್ಯೂಹಾತ್ಮಕವಾಗಿ ನೋಡುವುದಿದ್ದರೆ ಮಂಗಳೂರು ಮತ್ತು ಗೋವಾದ ಮಡ್‌ಗಾಂವ್‌ಗೆ ಇರುವ ಮಧ್ಯದ ಸ್ಥಳದಲ್ಲಿ ಅದನ್ನು ಆರಂಭಿಸಲಾಗುತ್ತಿದೆ.

ಉದ್ದೇಶಿತ ಬಂದರಲ್ಲಿ ಏನೇನು ನಿರ್ವಹಣೆ?
– ಕಲ್ಲಿದ್ದಲು ಮತ್ತು ಕೋಕ್‌ಗಳನ್ನು ಇಳಿಸುವಿಕೆಗೆ ಬಳಕೆ.
– ಮುಂದಿನ ದಿನಗಳಲ್ಲಿ ಕಬ್ಬಿಣದ ಅದಿರು, ಸುಣ್ಣದ ಕಲ್ಲು, ಡೊಲೊಮೈಟ್‌ಗಳ ಸಾಗಣೆಗೆ ಉಪಯೋಗ
– ಅಂಕೋಲದಲ್ಲಿ ಕೊಂಕಣ ರೈಲು ಹಾದು ಹೋಗುವುದರಿಂದ ಬಂದರಿಗೆ ಅನುಕೂಲ.

ಏನೇನು ವಿಶೇಷತೆ, ಸೌಕರ್ಯಗಳು ಇರಲಿವೆ?
– ಕೇಪ್‌ ಗಾತ್ರದ ಹಡುಗಳ ನಿರ್ವಹಣೆಗೆ ಅಧುನಿಕ ಪರಿಸರ ಸ್ನೇಹಿ ಯಂತ್ರೋಪಕರಣಗಳು
– ಎಲ್ಲಾ ಹವಾಮಾನಗಳಲ್ಲಿ ಕಾರ್ಯನಿರ್ವಹಿಸುವ ಸಾಮರ್ಥ್ಯ
– ನೇರ ಬರ್ತಿಂಗ್‌, ಡೀಪ್‌ ವಾಟರ್‌ ಬಂದರು, ಹಲವು ರೀತಿಯ ಸರಕುಗಳ ನಿರ್ವಹಣೆ

ಯಾವ ಪ್ರದೇಶಗಳಿಗೆ ಇದರಿಂದ ಅನುಕೂಲ?
ಬಳ್ಳಾರಿ, ಹೊಸಪೇಟೆ, ಹುಬ್ಬಳ್ಳಿ, ಕಲಬುರಗಿ ಸೇರಿದಂತೆ ಉತ್ತರ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಗಳು. ಜತೆಗೆ ದಕ್ಷಿಣ ಮಹಾರಾಷ್ಟ್ರದ ಪ್ರದೇಶಗಳು.

4,119 ಕೋಟಿ ರೂ.- ಯೋಜನೆಯ ವೆಚ್ಚ
30 ಮಿಲಿಯ ಮೆಟ್ರಿಕ್‌ ಟನ್‌- ವಾರ್ಷಿಕ ಸರಕು ನಿರ್ವಹಣೆ ಸಾಮರ್ಥ್ಯ (ಆರಂಭಿಕ ಹಂತದಲ್ಲಿ)
44 ಮಿಲಿಯ ಮೆಟ್ರಿಕ್‌ ಟನ್‌- ರಾಜ್ಯದಲ್ಲಿ ವಾರ್ಷಿಕ ಸರಕು ನಿರ್ವಹಣೆ ಸಾಮರ್ಥ್ಯ
117 ಮಿಲಿಯ ಮೆಟ್ರಿಕ್‌ ಟನ್‌- 2035ಕ್ಕೆ ಹೆಚ್ಚಳವಾಗಬೇಕಾಹಿರುವ ಸರಕು ನಿರ್ವಹಣೆ
05 ವರ್ಷ- ಕಾಮಗಾರಿ ಪೂರ್ಣಕ್ಕೆ ನೀಡಲಾಗಿರುವ ಅವಧಿ

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.