ಹೆಮ್ಮೆಯ ಸಿಂಧೂರ ತಿಲಕ


Team Udayavani, Jun 17, 2020, 4:43 AM IST

sindoora

ಕೋವಿಡ್‌ 19 ಯುದ್ಧದಲ್ಲಿ  ಜೀವದ ಹಂಗು ತೊರೆದು ದುಡಿಯುತ್ತಿರುವ ವೈದ್ಯರು ಮತ್ತುವೈದ್ಯಕೀಯ ಸಿಬ್ಬಂದಿಯನ್ನು ಎಷ್ಟು ಸ್ಮರಿಸಿದರೂ ಸಾಲದು. ಅಂತೆಯೇ, ಈ ಸಮಯದಲ್ಲಿ ಅವರ ಶ್ರಮವನ್ನು ಗುರುತಿಸಿ, ಧನ್ಯವಾದ ಹೇಳಿ  ಮಾನಸಿಕವಾಗಿ ಬೆಂಬಲ ನೀಡುವುದು ಕೂಡಾ ಅಷ್ಟೇ ಮುಖ್ಯ. ಈ ನಿಟ್ಟಿನಲ್ಲಿ, ವಿಶೇಷ ವಿಡಿಯೋ ಮೂಲಕ ಕೋವಿಡ್‌ 19 ಯೋಧರಿಗೆ ಅಭಿನಂದನೆ ಸಲ್ಲಿಸಿರುವ ಡಾ. ಸಿಂಧೂರ ಶರ್ಮ ಭಟ್, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಅಮೆರಿಕದಲ್ಲಿ ಅನಸ್ತೇಶಿಯಾ ವೈದ್ಯೆಯಾಗಿರುವ ಸಿಂಧೂರ, ತಮ್ಮ ಸಹೋದ್ಯೋಗಿಗಳ ಶ್ರಮಕ್ಕೆ ಮೆಚ್ಚುಗೆ ಸೂಚಿಸುವ ಸಲುವಾಗಿ “ಬಿಹೈನ್ಡ್ ದಿ ಮಾಸ್ಕ್‌’ ಎಂಬ ಕಿರು ವಿಡಿಯೋವನ್ನು ತಯಾರಿಸಿದ್ದಾರೆ. ಭಾರತ, ಕೆನಡ, ಚೀನಾ, ಅಮೆರಿಕ, ಯುರೋಪ್‌ನ ಅನಸ್ತೇಶಿಯಾ ತಜ್ಞೆಯರು ವಿಡಿಯೋದಲ್ಲಿರುವುದು ವಿಶೇಷ. ಈ ವಿಡಿಯೋ ವಿಶ್ವಾದ್ಯಂತ ವೈರಲ್‌ ಆಗಿದ್ದು ಲಕ್ಷಾಂತರ ಜನರ ಮೆಚ್ಚುಗೆ ಗಳಿಸಿದೆ.

ಸಿಂಧೂರ ಅವರು ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿ ಮೂಲದ  ವಿಜಯಲಕ್ಷ್ಮಿ ಮತ್ತು ಮಟ್ಟು ಹಿರಿಯಣ್ಣ ಶರ್ಮರ ಪುತ್ರಿ. ಬೆಂಗಳೂರಿನ  ಎಂವಿಜೆ ಮೆಡಿಕಲ್‌ ಕಾಲೇಜಿನಲ್ಲಿ ಎಂಬಿಬಿಎಸ್‌ ಪದವಿ, ಮಂಗಳೂರಿನ ಕೆ.ಎಸ್‌. ಹೆಗ್ಡೆ ಮೆಡಿಕಲ್‌ ಕಾಲೇಜಿನಲ್ಲಿ ಅರಿವಳಿಕೆ ವಿಷಯದಲ್ಲಿ ಎಂಡಿ ಪದವಿ  ಪಡೆದಿರುವ ಅವರು, ಅಮೆರಿಕದ ಯುನಿವರ್ಸಿಟಿ ಆಫ್ ಮಿಯಾಮಿಯಲ್ಲಿ ಅರಿವಳಿಕೆ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪತಿ ಡಾ. ಅಭಿಷೇಕ್‌ ಭಟ್‌ ಮಾರ್ಗದರ್ಶನದಲ್ಲಿ ಈ ವಿಡಿಯೋ ತಯಾರಿಸಿದ್ದಾರೆ. ಬೆಂಗಳೂರು ಮೂಲದ ಅಭಿಷೇಕ್‌,  ಫ್ಲೋರಿಡಾದ ಯುನಿವರ್ಸಿಟಿ ಆಫ್ ಮಿಯಾಮಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಯುವ ವೈದ್ಯ ದಂಪತಿ ಸಾಮಾಜಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡು, ವಿದೇಶಿ ನೆಲದಲ್ಲಿ ಕನ್ನಡದ ಹೆಸರನ್ನು ಅಚ್ಚಾಗಿಸುತ್ತಿದ್ದಾರೆ.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.