THE ರ್‍ಯಾಂಕಿಂಗ್‌: IISC ದೇಶಕ್ಕೆ ಫ‌ಸ್ಟ್‌

ದೇಶದಿಂದ ಈ ಬಾರಿ 91 ವಿವಿಗಳು ಭಾಗಿ-ಕಳೆದ ವರ್ಷಕ್ಕಿಂತ 16 ಸಂಸ್ಥೆಗಳು ಹೆಚ್ಚು

Team Udayavani, Sep 27, 2023, 10:29 PM IST

THE

ನವದೆಹಲಿ: ಟೈಮ್ಸ್‌ ಹೈಯರ್‌ ಎಜುಕೇಶನ್‌ (ಟಿಎಚ್‌ಇ) ನಿಯತಕಾಲಿಕ ಪ್ರಕಟಿಸುವ ವಿವಿಗಳ ಶ್ರೇಯಾಂಕದಲ್ಲಿ ಈ ಬಾರಿ ದೇಶದಿಂದ ದಾಖಲೆಯ 91 ವಿವಿಗಳು, ಶಿಕ್ಷಣ ಸಂಸ್ಥೆಗಳು ಪ್ರವೇಶ ಪಡೆದಿವೆ. ಭಾರತಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಪ್‌ ಸೈನ್ಸ್‌ (ಐಐಎಸ್‌ಸಿ) 251ರಿಂದ 300ನೇ ರ್‍ಯಾಂಕ್‌ ವ್ಯಾಪ್ತಿಯಲ್ಲಿದೆ. ಜೆಎಸ್‌ಎಸ್‌ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್‌ ಆ್ಯಂಡ್‌ ರಿಸರ್ಚ್‌ 351ರಿಂದ 400ನೇ ರ್‍ಯಾಂಕ್‌ನಲ್ಲಿವೆ.

ಅಣ್ಣಾ ವಿವಿ, ಜಾಮಿಯಾ ಮಿಲಿಯಾ ಇಸ್ಲಾಮಿಯಾ, ಮಹಾತ್ಮಾ ಗಾಂಧಿ ವಿವಿ, ಶೂಲಿನಿ ಯುನಿವರ್ಸಿಟಿ ಆಫ್ ಬಯೋಟೆಕ್ನಾಲಜಿ ಆ್ಯಂಡ್‌ ಮ್ಯಾನೇಜ್‌ಮೆಂಟ್‌ ಸೈನ್ಸಸ್‌ ವಿವಿಗಳು 501ರಿಂದ 600 ಶ್ರೇಯಾಂಕ ವ್ಯಾಪ್ತಿಯಲ್ಲಿವೆ. ದೇಶದ ಒಟ್ಟು 22 ವಿವಿಗಳು ಪ್ರಸಕ್ತ ಸಾಲಿನಲ್ಲಿ ಹೆಚ್ಚು ಶ್ರೇಯಾಂಕದ ವ್ಯಾಪ್ತಿಗೆ ಬಂದಿವೆ. ಕಳೆದ ವರ್ಷ ಒಟ್ಟು 75 ವಿವಿಗಳು ಟಿಎಚ್‌ಇಗೆ ಪ್ರವೇಶ ಪಡೆದಿದ್ದವು. ಗುವಾಹಟಿ ಮತ್ತು ಧನ್‌ಬಾದ್‌ ಐಐಟಿಗಳು 1001-1,200 ರ್‍ಯಾಂಕ್‌ನಿಂದ 601-800ನೇ ರ್‍ಯಾಂಕ್‌ಗೆ ಪದೋನ್ನತಿ ಪಡೆದಿವೆ.

ಇನ್ನು ಜಗತ್ತಿನ ಪಟ್ಟಿಯನ್ನು ನೋಡುವುದಿದ್ದರೆ ಆಕ್ಸ್‌ಫ‌ರ್ಡ್‌ ವಿವಿ ಮೊದಲ ಸ್ಥಾನದಲ್ಲಿದೆ. ಸತತ 7ನೇ ಬಾರಿಗೆ ಇಂಥ ಸಾಧನೆ ಆ ವಿವಿ ಮಾಡಿದೆ. ಕೇಂಬ್ರಿಡ್ಜ್ ವಿವಿ ಐದನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

1-wewqqwe

ICC T20 ಬೌಲಿಂಗ್ ರ‍್ಯಾಂಕಿಂಗ್‌: ಅಗ್ರಸ್ಥಾನದಲ್ಲಿ ರವಿ ಬಿಷ್ಣೋಯ್

Bantwal ಹೊಟೇಲ್‌ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ

Bantwal ಹೊಟೇಲ್‌ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ

1-sada-d

KMC Manipal: ಸಂಕೀರ್ಣ ಹೊಂದಾಣಿಕೆಯಾಗದ ರಕ್ತದ ಸುರಕ್ಷಿತ ವರ್ಗಾವಣೆಗಾಗಿ MMA

Forbes List: ನಿರ್ಮಲಾ ಸೀತಾರಾಮನ್‌ ಸೇರಿ ಭಾರತದ ನಾಲ್ವರು ಜಗತ್ತಿನ ಪ್ರಭಾವಶಾಲಿ ಮಹಿಳೆಯರು

Forbes List: ನಿರ್ಮಲಾ ಸೀತಾರಾಮನ್‌ ಸೇರಿ ಭಾರತದ ನಾಲ್ವರು ಜಗತ್ತಿನ ಪ್ರಭಾವಶಾಲಿ ಮಹಿಳೆಯರು

1-puttige-1

Udupi: ಪುತ್ತಿಗೆ ‘ವಿಶ್ವ ಗೀತಾ ಪರ್ಯಾಯ’ ಪೂರ್ವಭಾವಿ ಧಾನ್ಯ ಮುಹೂರ್ತ ವೈಭವ

web-halim

Halim Seeds: ಪೌಷ್ಠಿಕಾಂಶದ ಶಕ್ತಿ ಕೇಂದ್ರ… ಹಲೀಮ್‌ ಬೀಜಗಳ ಪ್ರಯೋಜನವೇನು?

1-sdsadasd

RSS ವಿರುದ್ದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಆರೋಪ: ಸ್ಪಷ್ಟನೆ ನೀಡಿದ ಸಂಘ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Forbes List: ನಿರ್ಮಲಾ ಸೀತಾರಾಮನ್‌ ಸೇರಿ ಭಾರತದ ನಾಲ್ವರು ಜಗತ್ತಿನ ಪ್ರಭಾವಶಾಲಿ ಮಹಿಳೆಯರು

Forbes List: ನಿರ್ಮಲಾ ಸೀತಾರಾಮನ್‌ ಸೇರಿ ಭಾರತದ ನಾಲ್ವರು ಜಗತ್ತಿನ ಪ್ರಭಾವಶಾಲಿ ಮಹಿಳೆಯರು

1-adasdsad

POK ನಮ್ಮದು..ನೆಹರು ಕಾಲದಲ್ಲಿ ಮಾಡಿದ ದೊಡ್ಡ ತಪ್ಪಿನಿಂದ… ; ಸಂಸತ್ತಿನಲ್ಲಿ ಶಾ ಗುಡುಗು

Resign from Lok Sabha: ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಹತ್ತು ಮಂದಿ ಬಿಜೆಪಿ ಸಂಸದರು

Resign from Lok Sabha: ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಹತ್ತು ಮಂದಿ ಬಿಜೆಪಿ ಸಂಸದರು

Uttar Pradesh: ಹೆಂಡತಿ, ಇಬ್ಬರು ಮಕ್ಕಳನ್ನು ಕೊಲೆಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡ ವೈದ್ಯ

Shocking: ಹೆಂಡತಿ, ಇಬ್ಬರು ಮಕ್ಕಳನ್ನು ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡ ವೈದ್ಯ

ಕರ್ಣಿ ಸೇನಾ ಮುಖ್ಯಸ್ಥನ ಹಂತಕರನ್ನು ಎನ್‌ಕೌಂಟರ್‌ ಮಾಡಬೇಕು… ರಾಜಸ್ಥಾನ ಕಾಂಗ್ರೆಸ್ ನಾಯಕ

Rajasthan: ಕರ್ಣಿ ಸೇನಾ ಮುಖ್ಯಸ್ಥನ ಹಂತಕರನ್ನು ಎನ್‌ಕೌಂಟರ್‌ ಮಾಡಿ… ಕಾಂಗ್ರೆಸ್ ನಾಯಕ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

1-wewqqwe

ICC T20 ಬೌಲಿಂಗ್ ರ‍್ಯಾಂಕಿಂಗ್‌: ಅಗ್ರಸ್ಥಾನದಲ್ಲಿ ರವಿ ಬಿಷ್ಣೋಯ್

Bantwal ಹೊಟೇಲ್‌ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ

Bantwal ಹೊಟೇಲ್‌ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ

ಸಾವಯವ ಗೊಬ್ಬರ ಬಳಕೆಗೆ ಮುಂದಾಗಿ: ಡಾ.ಕೆ.ಸಂಧ್ಯಾ

ಸಾವಯವ ಗೊಬ್ಬರ ಬಳಕೆಗೆ ಮುಂದಾಗಿ: ಡಾ.ಕೆ.ಸಂಧ್ಯಾ

ರಸ್ತೆ ಅಗಲೀಕರಣ: ಕಟ್ಟಡ ತೆರವಿಗೆ ‌ತಡೆಯಾಜ್ಞೆ

ರಸ್ತೆ ಅಗಲೀಕರಣ: ಕಟ್ಟಡ ತೆರವಿಗೆ ‌ತಡೆಯಾಜ್ಞೆ

1-sada-d

KMC Manipal: ಸಂಕೀರ್ಣ ಹೊಂದಾಣಿಕೆಯಾಗದ ರಕ್ತದ ಸುರಕ್ಷಿತ ವರ್ಗಾವಣೆಗಾಗಿ MMA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.