ಮೂರ್ಖತನದ ನಿರ್ಧಾರ, ಚಾಣಾಕ್ಷ ನಡೆಯಾಗಿದ್ದು!


Team Udayavani, May 18, 2020, 4:30 AM IST

murkhatanada

ಇಂದು ಸದ್ದು ಮಾಡುತ್ತಿರುವ ಆನ್‌ಲೈನ್‌ ಭಾರತಕ್ಕೆ ಕಾಲಿಟ್ಟು ಅದರ ಸ್ಥಾಪನೆ ಕ್ಷೇತ್ರಕ್ಕೆ ಕಾಲಿಟ್ಟಿರಲಿಲ್ಲ. ಬಾಡಿಗೆಗೆ ಕೊಡುತ್ತಿದ್ದ ಸಂಸ್ಥೆಯಾಗಿತ್ತು. ಲಕ್ಷಾಂತರ ಮಂದಿ ಚಂದಾದಾರರಿದ್ದರು. ಆ ದಿನಗಳಲ್ಲಿ ಈ ಸಂಸ್ಥೆ ಎಷ್ಟು ಪ್ರಖ್ಯಾತಿ  ಪಡೆದಿತ್ತು ಎಂದರೆ, ದಿನವೊಂದಕ್ಕೆ ಸುಮಾರು 10 ಲಕ್ಷ ಡಿವಿಡಿಗಳನ್ನು ಕೊರಿಯರ್‌ ಮೂಲಕ ಗ್ರಾಹಕರಿಗೆ ತಲುಪಿಸುತ್ತಿತ್ತು. ಎಲ್ಲವೂ ಚೆನ್ನಾಗಿ ನಡೆಯುತ್ತಿದ್ದಾಗಲೇ, ಈ ಸಂಸ್ಥೆಯ ಸ್ಥಾಪಕ ರೀಡ್‌ ಹೇಸ್ಟಿಂಗ್ಸ್, ಒಂದು ಅಚ್ಚರಿಯ ನಿರ್ಧಾರ  ಕೈಗೊಂಡ.

ತನ್ನ ಚಂದಾದಾರರಿಗೆ ಹೆಚ್ಚಿನ ಶುಲ್ಕ ವಿಧಿಸಿದ. ಜೊತೆಗೆ, ಡಿವಿಡಿ ಬಾಡಿಗೆ ಮತ್ತು ಆನ್‌ಲೈನ್‌ ಸ್ಟ್ರೀಮಿಂಗ್‌ ಸೇವೆ ಎಂದು, ಎರಡು ಪ್ರತ್ಯೇಕ ವಿಭಾಗಗಳನ್ನು ಸೃಷ್ಟಿಸಿದ. ಅಮೆರಿಕದಾದ್ಯಂತ, ಇದಕ್ಕೆ ಭಾರೀ ವಿರೋಧ  ವ್ಯಕ್ತವಾಯಿತು. ಬಿಝಿನೆಸ್‌ ಪರಿಣತರು, ಇದು ಮೂರ್ಖತನದ ನಿರ್ಧಾರ ಎಂದು ಹೀಗಳೆದರು. ಅದಕ್ಕೆ ಸರಿಯಾಗಿ, ಸುಮಾರು 8 ಲಕ್ಷ ಚಂದಾದಾರರನ್ನು, ಕಂಪನಿ ಕಳೆದುಕೊಂಡಿತು. ಕೆಲ ಸಂಸ್ಥೆಗಳು, ತಾವು ಇನ್ನುಮುಂದೆ ನೆಟ್‌ಫ್ಲಿಕ್ಸ್‌ಗೆ  ಸಿನಿಮಾ ನೀಡುವುದಿಲ್ಲ ಎಂದುಬಿಟ್ಟವು. ಈ ಹೊಡೆತದಿಂದ ಚೇತರಿಸಿಕೊಳ್ಳಲು ಒಂದು ವರ್ಷವೇ ಹಿಡಿಯಿತು.

ಫಿನಿಕ್ಸ್‌ನಂತೆ ಮೇಲೆದ್ದ ಸಂಸ್ಥೆ, ಮತ್ತೆ ಹಿಂತಿರುಗಿ ನೋಡಲಿಲ್ಲ. “ನೆಟ್‌ಫ್ಲಿಕ್ಸ್‌ ಒರಿಜಿನಲ್ಸ’ ಎಂಬ ವಿಭಾಗದಡಿ ಸಿನಿಮಾಗಳನ್ನು ಹೊರ ತಂದಿತು. ಉತ್ಕೃಷ್ಟ ಗುಣಮಟ್ಟದ ಧಾರಾವಾಹಿಗಳನ್ನು ನಿರ್ಮಿಸಿತು. ದಶಕದ ಹಿಂದೆ ಸ್ಥಾಪಕ ರೀಡ್‌ ಹೇಸ್ಟಿಂಗ್ಸ್ ಕೈಗೊಂಡ  ನಿರ್ಧಾರ ಮೂರ್ಖತನದ್ದಾಗಿ ರಲಿಲ್ಲ, ತುಂಬಾ ಚಾಣಾಕ್ಷ ನಡೆಯಾಗಿತ್ತು ಎಂದು  ಎಲ್ಲರೂ ಹೊಗಳಿದರು. ಇಂದು, 190 ದೇಶಗಳಲ್ಲಿ ನೆಟ್‌ಫ್ಲಿಕ್ಸ್‌ ಚಂದಾದಾರರಿ ದ್ದಾರೆ. ಮನರಂಜನಾ ಉದ್ಯಮವನ್ನು ಜಾಗತಿಕ ಮಟ್ಟದಲ್ಲಿ ನಿಯಂತ್ರಿಸುವ ಸಾಮರ್ಥ್ಯವನ್ನು ನೆಟ್‌ಫ್ಲಿಕ್ಸ್‌ ಹೊಂದಿದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.