ಕಾವೇರಿ ಕೂಗು ಯಶಸ್ಸು ದೇಶಕ್ಕೆ ಹರಡಬೇಕು: ನಟಿ ಜೂಹಿ ಚಾವ್ಲಾ
Team Udayavani, Feb 3, 2022, 8:20 AM IST
ಚೆನ್ನೈ: ಸದ್ಗುರು ಜಗ್ಗಿ ವಾಸುದೇವ್ ಅವರು ನಡೆಸುತ್ತಿರುವ ಕಾವೇರಿ ಕೂಗು ಅಭಿಯಾನದ ಯಶಸ್ಸು ಭಾರತದಾ ದ್ಯಂತ ಹರಡಬೇಕು ಎಂದು ಬಾಲಿವುಡ್ ನಟಿ ಜೂಹಿ ಚಾವ್ಲಾ ಹೇಳಿದ್ದಾರೆ.
ಇತ್ತೀಚೆಗೆ ತಮಿಳುನಾಡಿನ ಈರೋಡ್ ಜಿಲ್ಲೆಯ ಮೇವಾಣಿ ಗ್ರಾಮದಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟಿ ಈ ಮಾತನ್ನು ಹೇಳಿದ್ದಾರೆ.
“ಅಭಿಯಾನ ದಿಂದಾಗಿ ರೈತರ ಬದುಕಿನಲ್ಲಿ ಉಂಟಾಗಿ ರುವ ಬದಲಾವಣೆಯನ್ನು ಕಂಡು ನನಗೆ ಸದ್ಗುರು ಬಗ್ಗೆ ಇದ್ದ ಗೌರವ ಇನ್ನಷ್ಟು ಹೆಚ್ಚಿದೆ. ಅವರ ಅಭಿಯಾನಕ್ಕೆ ಅಳಿಲು ಸೇವೆಯಂತೆ ನಾನು ನನ್ನ ಮಿತ್ರರ ಜನ್ಮದಿನಕ್ಕೆ ಅವರಿಗೆ ಸಸಿಗಳನ್ನು ಕೊಡುಗೆ ಕೊಟ್ಟಿದ್ದೇನೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ಅಭಿಯಾನದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದೇನೆ’ ಎಂದರು. ಊರಿನಲ್ಲಿ ಕಾವೇರಿ ಕೂಗು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮರ ಆಧಾರಿತ ಕೃಷಿ ಪದ್ಧತಿ ನಡೆಸುತ್ತಿರುವ ರೈತರ ಮಾತು ಗಳನ್ನೂ ಅವರು ಕೇಳಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?