Theft: ಲಕ್ಷಾಂತರ ರೂ.ಕಳವು
Team Udayavani, Aug 9, 2023, 8:40 PM IST
ಉಡುಪಿ: ಕುಂಜಿಬೆಟ್ಟುವಿನಲ್ಲಿರುವ ಕ್ವಾಟ್ರಸ್ಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳವುಮಾಡಿದ ಘಟನೆ ನಡೆದಿದೆ.
ಕುಂಜಿಬೆಟ್ಟುವಿನ ಎಸ್ಆರ್ಎಸ್ ಸ್ಟಾಫ್ ಕ್ವಾಟ್ರಸ್ನಲ್ಲಿ ವಾಸವಿರುವ ಗಂಗಾಧರ ಅವರ ವಾಸವಿದ್ದ ಕ್ವಾಟ್ರಸ್ ಇದಾಗಿದ್ದು, ಆ.8ರಂದು ಈ ಘಟನೆ ನಡೆದಿದೆ. ಇವರು ಮನೆಯಲ್ಲಿಲ್ಲ ವೇಳೆ ಕಳ್ಳರು ಮನೆಯ ಮುಂಭಾಗ ಲಾಕ್ ಮಾಡಿದ ಬಾಗಿಲನ್ನು ತೆರೆದು ಒಳ ಪ್ರವೇಶಿಸಿ ಮನೆಯ ಬೆಡ್ ರೂಮಿನಲ್ಲಿದ್ದ ಗೋದ್ರೇಜ್ ಸೇಫ್ ಲಾಕರಿನಲ್ಲಿಟ್ಟಿದ್ದ ಸುಮಾರು 6 ಪವನ್ ತೂಕದ ಚಿನ್ನದ ಕರಿಮಣಿ ಸರ, ಸುಮಾರು 6 ಗ್ರಾಂ ತೂಕದ ಮುತ್ತಿನ ಸರ, ಸುಮಾರು 2 ಪವನ್ ತೂಕದ ಚಿನ್ನದ ಸರ, ಸುಮಾರು 5 ಗ್ರಾಂ ತೂಕದ ಸಣ್ಣದ ಚಿನ್ನದ ಸರ, ಒಂದು ಪವನ್ ತೂಕದ ಚಿನ್ನದ 2 ಬಳೆ 2, ಒಟ್ಟು 13 ಗ್ರಾಂ ತೂಕದ ಚಿನ್ನದ 6 ಕಿವಿಯೋಲೆಗಳು, ಒಟ್ಟು 6 ಗ್ರಾಂ ತೂಕದ ಚಿನ್ನದ 2 ಉಂಗುರ, ಅಂದಾಜು 12 ಗ್ರಾಂ ತೂಕದ ಮಕ್ಕಳ ಸಣ್ಣ 12 ಉಂಗುರ, ಒಟ್ಟು ಅಂದಾಜು 116 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 6,30,000ರೂ.ಆಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ
Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್?
4 ವರ್ಷ ಪೂರ್ಣಗೊಳ್ಳದೆ ಎಲ್ಕೆಜಿ ಪ್ರವೇಶವಿಲ್ಲ
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ
MUST WATCH
ಹೊಸ ಸೇರ್ಪಡೆ
Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ
Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ