ಶಿಕ್ಷಣದಲ್ಲಿ ನಮ್ಮತನವನ್ನು ಕಳೆದುಕೊಳ್ಳುವ ಕಾಲ ಬಂದಿದೆ : ಶಾಂತಾರಾಮ ಸಿದ್ಧಿ


Team Udayavani, Mar 6, 2022, 8:21 PM IST

1-ww

ಶಿರಸಿ : ಗುರುಕುಲ ಶಿಕ್ಷಣ ಪದ್ಧತಿ ದಾಟಿ ವಿಶೇಷ ಸಂಸ್ಕಾರ ಭರಿತ ಶಿಕ್ಷಣ ಪಡೆಯುತ್ತಿದ್ದ ಕಾಲ ದಾಟಿ ಔಪಚಾರಿಕ ಶಿಕ್ಷಣ ಪರೀಕ್ಷೆ, ಓದು, ಬರಹ, ಉದ್ಯೋಗ ವಿಷಯಗಳು ಆ ಓಟದಲ್ಲಿ ನಮ್ಮತನವನ್ನು ಕಳೆದುಕೊಳ್ಳುವ ಕಾಲ ಬಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ ಹೇಳಿದರು.

ಅವರು ರವಿವಾರ ತಾಲೂಕಿನ ಕಾನಮುಸ್ಕಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಮೃತ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಕ್ಷೇತ್ರ ಎಷ್ಟು ಗಂಭೀರ ಎನ್ನುವುದು ಇಲ್ಲಿಯ ಸಭೆ ನೋಡಿದರೆ ತಿಳಿಯುತ್ತದೆ. ಅಂದಿನ ಶಿಕ್ಷಕರ ನಡೆನುಡಿ ಇಲ್ಲಿ ಎಲ್ಲರಲ್ಲೂ ಇರುವಂತಿದೆ.
ಪ್ರಾಥಮಿಕ ಶಾಲೆ ಎಲ್ಲ ರಂಗದ ಎಲ್ಲ ವ್ಯಕ್ತಿಗಳು ಆ ಮಾರ್ಗದಲ್ಲಿಯೇ ಬರಬೇಕು. ನಮಗೆಲ್ಲರಿಗೂ ಶೃಧ್ಧಾಕೇಂದ್ರ ಪ್ರಾಥಮಿಕ ಶಾಲೆ. ಅದರಲ್ಲೂ ಕಿರಿಯ ಪ್ರಾಥಮಿಕ ಶಾಲೆ. ಹೆಚ್ಚು ವಿಧ್ಯಾರ್ಥಿಗಳು ಗುರುವಿನಂತೆ ಆಗುತ್ತಾರೆ. ಅಂತರಾಳದ ಶಿಕ್ಷಣ ಪ್ರಾಥಮಿಕ ಶಿಕ್ಷಣ ಎಂದರು.

ಧರ್ಮ ರಕ್ಷಣೆ ಮಾಡಿದರೆ ನಮ್ಮ ಮಕ್ಕಳು ಧರ್ಮ ಪಾರಾಯಣರಾಗುತ್ತಾರೆ. ಸಂಸ್ಕಾರವನ್ನು ನಾವು ಉಳಿಸಿ ಬೆಳೆಸಿದರೆ ಮಕ್ಕಳಲ್ಲಿ ಸಂಸ್ಕಾರ ಇರಲು ಸಾಧ್ಯ ಎಂದರು.

ನಿವೃತ್ತ ಪ್ರಾದ್ಯಾಪಕರಾದ ಡಾ. ವಿಜಯನಳಿನಿ ರಮೇಶ ಸ್ಮರಣಸಂಚಿಕೆ ಬಿಡುಗಡೆ ಗೊಳಿಸಿದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಡಿ.ಎಮ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅಥಿತಿಗಳಾಗಿ ವಾನಳ್ಳಿ ಮೆಣಸಿ ಸೊಸೈಟಿ ಅಧ್ಯಕ್ಷ ಎನ್.ಎಸ್.ಹೆಗಡೆ, ಶಿರಸಿ ಸಾ.ಶಿ.ಇ. ಉಪನಿರ್ದೇಶಕ ಪಿ.ಬಸವರಾಜ, ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಎಸ್.ಹೆಗಡೆ, ವಾನಳ್ಳಿ ಗ್ರಾ.ಪಂ.ಅಧ್ಯಕ್ಷ ಜಯರಾಮ ಹೆಗಡೆ, ವಾನಳ್ಳಿ ಗ್ರಾ.ಪಂ.ಸದಸ್ಯ ಮಂಜಿ ಭೋವಿ ವಡ್ಡರ್, ಚೈತನ್ಯ ಮಹಾವಿದ್ಯಾಲಯ ಪ್ರಾಧ್ಯಾಪಕ ಅನಂತಮೂರ್ತೀ ಭಟ್ಟ ಉಪಸ್ಥಿತರಿದ್ದರು. ನಾಗರಾಜ ಹೆಗಡೆ ನಿರೂಪಿಸಿದರು.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.