ರಾಜ್ಯದ ಶಾಸಕರ ಒಟ್ಟಾರೆ  ಆಸ್ತಿ 14,359 ಕೋಟಿ ರೂ.!!!

ಇಡೀ ದೇಶದಲ್ಲೇ ಕರ್ನಾಟಕದ ಶಾಸಕರೇ ಅತ್ಯಂತ ಶ್ರೀಮಂತರು

Team Udayavani, Aug 2, 2023, 7:58 AM IST

politi

ಇಡೀ ದೇಶದಲ್ಲೇ ಕರ್ನಾಟಕದ ಶಾಸಕರೇ ಅತ್ಯಂತ ಶ್ರೀಮಂತರು. 223 ಶಾಸಕರ ಒಟ್ಟಾರೆ ಆಸ್ತಿ ಸೇರಿಸಿದರೆ 14,359 ಕೋಟಿ ರೂ.ಗಳಾಗುತ್ತವೆ. ಇದು ಮಿಜೋರಾಂ ಮತ್ತು ಸಿಕ್ಕಿಂನ ಬಜೆಟ್‌ಗಿಂತಲೂ ಹೆಚ್ಚು! ದೇಶದಲ್ಲಿ ಒಟ್ಟು 4,001 ಶಾಸಕರ ಆಸ್ತಿ ಪರಿಶೀಲನೆ ಮಾಡಲಾಗಿದ್ದು, ಒಟ್ಟಾರೆ ಆಸ್ತಿ 54,545 ಕೋಟಿ ರೂ.ಗಳಾಗಿದೆ.

ಕರ್ನಾಟಕವೇ ಫ‌ಸ್ಟ್‌

ಕರ್ನಾಟಕದ 223 ಶಾಸಕರ ಆಸ್ತಿ ಬಗ್ಗೆ ಎಡಿಆರ್‌ ಪರಿಶೀಲನೆ ನಡೆಸಿದೆ. ಒಟ್ಟಾರೆಯಾಗಿ 14,359 ಕೋಟಿ ರೂ. ಆಸ್ತಿ ಹೊಂದಿದ್ದಾರೆ. ಎರಡನೇ ಸ್ಥಾನದಲ್ಲಿ ಮಹಾರಾಷ್ಟ್ರವಿದ್ದು  ಇಲ್ಲಿನ  284 ಶಾಸಕರು 6,679 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಮೂರನೇ ಸ್ಥಾನದಲ್ಲಿ ಆಂಧ್ರ ಪ್ರದೇಶವಿದ್ದು, 4,914 ಕೋಟಿ ರೂ. ಆಸ್ತಿ ಮೌಲ್ಯವಿದೆ.

ಕರ್ನಾಟಕ,ರಾಜಸ್ಥಾನ, ಪಂಜಾಬ್‌, ಅರುಣಾಚಲ ಪ್ರದೇಶ, ಬಿಹಾರ, ದಿಲ್ಲಿ, ಛತ್ತೀಸ್‌ಗಢ‌, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಲ, ಗೋವಾ, ಮೇಘಾಲಯ, ಒಡಿಶಾ, ಅಸ್ಸಾಂ, ನಾಗಾಲ್ಯಾಂಡ್‌, ಉತ್ತರಾಖಂಡ, ಕೇರಳ, ಪುದುಚೇರಿ, ಝಾರ್ಖಂಡ್‌, ಸಿಕ್ಕಿಂ, ಮ ಣಿಪುರ, ಮಿಜೋರಾಂ ಮತ್ತು ತ್ರಿಪುರಾ. ಅಂದರೆ ಕರ್ನಾಟಕದ ಶಾಸಕರ ಆಸ್ತಿ ಈ ಎಲ್ಲ ರಾಜ್ಯಗಳ ಶಾಸಕರ ಒಟ್ಟಾರೆ ಆಸ್ತಿಗೆ ಸಮನಾಗಿದೆ.

ತ್ರಿಪುರಾ ಕಡಿಮೆ

ತ್ರಿಪುರಾದ 59 ಶಾಸಕರು ಒಟ್ಟಾರೆಯಾಗಿ 90 ಕೋಟಿ ರೂ.ನಷ್ಟು ಮಾತ್ರ ಆಸ್ತಿ ಹೊಂದಿ­ದ್ದಾರೆ. ಅನಂತರದ ಸ್ಥಾನದಲ್ಲಿ ಮಿಜೋರಾಂ 160 ಕೋಟಿ ರೂ., ಮಣಿಪುರದ ಶಾಸಕರು 225 ಕೋಟಿ ರೂ. ಆಸ್ತಿ ಹೊಂದಿದ್ದಾರೆ.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.