ಜಗ್ಗೇಶ್‌ ಹೇಳಿದ ಮೇಕಪ್‌ ಹಿಂದಿನ ಸತ್ಯ

ಇಂದು ಬಿಲ್ಡಪ್‌ ಕೊಟ್ಟವನಿಗೆ ಮಣೆ...

Team Udayavani, Jun 5, 2020, 4:11 AM IST

jaggj-story

ನಟ ಜಗ್ಗೇಶ್‌ ಮೇಕಪ್‌ ಎಂಬ ಸಿನಿಮಾ ಮಾಡಿರೋದು ನಿಮಗೆ ಗೊತ್ತೇ ಇದೆ. ಆ ಸಿನಿಮಾದಲ್ಲಿ ನಟಿಸುವ ಜೊತೆಗೆ ನಿರ್ಮಾಣದ ಜವಾಬ್ದಾರಿ ಕೂಡಾ ವಹಿಸಿ ಕೊಂಡಿ ದ್ದರು ಜಗ್ಗೇಶ್‌. ಆದರೆ, ಆ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಲಿಲ್ಲ. ಆ ಚಿತ್ರವನ್ನು ಜಗ್ಗೇಶ್‌ ಆ ಕಾಲಕ್ಕೆ ಅದ್ಧೂರಿ  ಯಾಗಿಯೇ ನಿರ್ಮಿಸಿದ್ದರು. ಆದರೆ ಚಿತ್ರ ಹಿಟ್‌ ಆಗದ ಪರಿಣಾಮ ಅವತಿಗೆ 75ಲಕ್ಷ ರೂ.ನಷ್ಟವಾಯಿ ತಂತೆ. ಆ ನಷ್ಟ ಭರಿಸಲು ಜಗ್ಗೇಶ್‌ ತಮ್ಮ ಮನೆಯನ್ನು ಮಾರಿದರಂತೆ. ಆ ಮನೆ ಈಗ 35  ಕೋಟಿ ರೂ. ಬೆಲೆ ಬಾಳುತ್ತಂತೆ.

ಆ ಮನೆಯನ್ನುಕೊಂಡ ಅವರ ಸ್ನೇಹಿತನಿಗೆ ಈಗ 16 ಲಕ್ಷ ಬಾಡಿಗೆ ಬರುತ್ತಿದೆಯಂತೆ. ತಮ್ಮ ಪ್ರತಿಭೆಯನ್ನು ಹೊರ ರಾಜ್ಯಗಳಿಗೂ ಪಸರಿಸ ಬೇಕೆಂಬ ಉದ್ದೇಶದಿಂದ ಜಗ್ಗೇಶ್‌ ಈ ಸಿನಿಮಾ ನಿರ್ಮಿಸಿದರಂತೆ.  ಈ ಚಿತ್ರದಲ್ಲಿ ಅವರ ದೊಡ್ಡಮ್ಮನ ಪಾತ್ರ ಸಖತ್‌ ಹಿಟ್‌ ಆಗಿತ್ತು. ಆದರೆ ಚಿತ್ರಮಂದಿರದಲ್ಲಿ ಮಾತ್ರ ಆ ಚಿತ್ರ ಓಡಲಿಲ್ಲ. ಜಗ್ಗೇಶ್‌ ಆ ಚಿತ್ರದಿಂದ ಕಳೆದು  ಕೊಂಡದ್ದನ್ನು ಅದೇ ವರ್ಷ ಪಡೆದರಂತೆ. ಯಾರಧ್ದೋ ದುಡ್ಡು ಯಲ್ಲಮ್ಮನ ಜಾತ್ರೆ,  ಕಾಸಿದ್ದವನೇ ಬಾಸ್‌ ಚಿತ್ರಗಳು ವಾಪಾಸ್‌ ಕೊಟ್ಟವಂತೆ.

ಬಿಲ್ಡಪ್‌ ಬಗ್ಗೆ ಬೇಸರ: ಇನ್ನು ಜಗ್ಗೇಶ್‌ ಬಿಲ್ಡಪ್‌ ಮೂಲಕ ಜನಪ್ರಿಯತೆ ಗಳಿಸಲು ಮುಂದಾಗಿರುವ ಕೆಲವರ ಬಗ್ಗೆಯೂ ಬೇಸರ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್‌ಗಳ ಮೂಲಕ ಬಿಲ್ಡಪ್‌ ಬಗ್ಗೆ ಬೇಸರ ತೋಡಿಕೊಂಡಿದ್ದಾರೆ. ಅವರು ಮಾಡಿರುವ ಟ್ವೀಟ್‌ಗಳು ಈ ರೀತಿ ಇವೆ… ಎಂಥ ಬಿಲ್ಡಪ್‌ ಕಾಲವಿದು! ಗನ್‌ ಮ್ಯಾನ್‌, ಬೌನ್ಸರ್ ಇದ್ದವನ ಒಪ್ಪಿ ಯುಗೆ ಯುಗೆ ಅಂತೆ! ಎಲ್ಲಾ ಇದ್ದು ಸಾಮಾನ್ಯನಂತೆ ಬದುಕುವವ  ಎಲ್ಲು ಸಲ್ಲದ ಸಾಮಾನ್ಯನಂತೆ! ವೈ? ವಾಕರಿಕೆ ಬರುತ್ತಿದೆ ಇತ್ತೀಚಿನ ನಡಾವಳಿ ಕಂಡು! ತುಂಬಿದ ಕೊಡ ತುಳು ಕೋಲ್ಲಾ!

ಅರ್ಧ ತುಂಬಿದ ಕೊಡವೆ ಶಬ್ದ ಜಾಸ್ತಿ! ಬಿಲ್ಡಪ್‌ನಿಂದ ಅಳೆಯದಿರಿ ಸಾಧನೆ!ಎಲ್ಲ ಬಿಲ್ಡಪ್‌ ಕೊಟ್ಟು ಬೋರ್‌  ಆಗಿದೆ! ಎಂಥ ಕಾಲಘಟ್ಟ ಇಂದು! ರಾಜ್‌, ವಿಷ್ಣು, ಅಂಬಿ, ಪ್ರಭಾಕರ್‌, ಶಂಕರ್‌ ಜಮಾನ ಕಂಡವರು ನಾವು!ಇಂದು ಜಾಲ ತಾಣ   ಕುಬೇರನ ಬಿಲ್ಡಪ್‌ಗ್ಳಿಗೆ ಜೈ ಅನ್ನಬೇಕೇಕಂತೆ! ಅಂದರೆ ಗ್ರೇಟ್‌ ಇಲ್ಲಾಂದ್ರೆ ಚಿತ್ರಾನ್ನವಂತೆ! ಕರ್ಮವೇ ಇದನ್ನ ಮೀರಿ ಬೆಳೆದ  ಸಂತತಿ ನಾವು!  ಇಂದು ಹುಟ್ಟು ಸಾವು ಬರಿ ಜಾಲತಾಣದಲ್ಲೆ ನಿರ್ಧಾರ ಮಾಡದಿರಿ… ಅದಮೀರಿ ಬೆಳೆದ ಸಂತತಿ ಯವರು ನಾವು! ನಾವು ನೋ ಬಿಲ್ಡಪ್‌!

ಬಿಲ್ಡಪ್‌ ಜಮಾನ ನೋಡಿ ಬೋರ್‌ ಆಗಿದೆ ಸಹೋದರಿ! ಕೊರೋನ ಮನುಜನ್ಮ  ಜಾಲಾಡಿಸಿ ರುಬ್ಬಿದರು ಎಚ್ಚರ ಆಗುತ್ತಿಲ್ಲಾ ಮನುಜನ್ಮ! ಹೇಗೆ ಅರಿವಾಗುವುದೋ ಕ್ಷಣಿಕ ಸುಖಕದ ಮನುಜನಿಗೆ ನಾ ಕಾಣೆ ದೇವರಾಣೆ.. ಎಂದು ಟ್ವೀಟ್‌ ಮಾಡಿದ್ದಾರೆ. ಸದ್ಯ ಜಗ್ಗೇಶ್‌ ಅಭಿನಯದ ತೋತಾಪುರಿ ಚಿತ್ರ ಬಿಡುಗಡೆಯ ಹಂತಕ್ಕೆ  ಬಂದಿದ್ದು, ಎರಡು ಭಾಗಗಳಲ್ಲಿ ಚಿತ್ರ ತೆರೆಕಾಣಲಿದೆ.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.