Mumbai: ಬರ್ತ್ಡೇಗೆ ದುಬಾೖಗೆ ಕರೆದೊಯ್ಯದ ಪತಿಯನ್ನು ಗುದ್ದಿ-ಗುದ್ದಿ ಕೊಂದ ಪತ್ನಿ!
Team Udayavani, Nov 25, 2023, 11:56 PM IST
ಮುಂಬಯಿ: ಬರ್ತ್ಡೇ ಆಚರಣೆಗೆ ದುಬಾೖಗೆ ಕರೆದುಕೊಂಡು ಹೋಗಲಿಲ್ಲವೆನ್ನುವ ಕೋಪದಲ್ಲಿ ಪುಣೆಯ ಮಹಿಳೆಯೊಬ್ಬರು ತಮ್ಮ ಪತಿಯ ಮೂಗಿಗೆ ಗುದ್ದಿ ಗಾಯಗೊಳಿಸಿ ಕೊಂದಿರುವ ಘಟನೆ ವರದಿಯಾಗಿದೆ. ವನ್ವಾಡಿ ನಗರದ ಅಪಾರ್ಟ್ ಮೆಂಟ್ ನಿವಾಸಿಗಳಾಗಿದ್ದ ರೇಣುಕಾ (38) ಮತ್ತು ನಿಖೀಲ್ ಖನ್ನಾ (36) ದಂಪತಿ 6 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು.
ಇತ್ತೀಚೆಗೆ ರೇಣುಕಾ ಹುಟ್ಟುಹಬ್ಬಕ್ಕೆ ಪತಿ ದುಬಾೖಗೆ ಕರೆದುಕೊಂಡು ಹೋಗಬಹುದೆಂದು ನಿರೀಕ್ಷಿಸಿದ್ದರು. ಪತಿ ಅದನ್ನು ನೆರವೇರಿಸದೇ ಇದ್ದಾಗ ಇಬ್ಬರ ಮಧ್ಯೆ ಜಗಳ ಆರಂಭವಾಗಿ ರೇಣುಕಾ, ನಿಖೀಲ್ ಮೂಗಿಗೆ ಗುದ್ದಿದ್ದಾರೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಪತಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!