ತನಗೆ ಸಿಕ್ಕಿದ ಅಕ್ಕಿಯನ್ನು ಬಡವರಿಗೆ ಹಂಚಿದ ಮಹಿಳೆ!


Team Udayavani, Apr 14, 2020, 6:29 AM IST

ತನಗೆ ಸಿಕ್ಕಿದ ಅಕ್ಕಿಯನ್ನು ಬಡವರಿಗೆ ಹಂಚಿದ ಮಹಿಳೆ!

ಬೆಳ್ತಂಗಡಿ/ಉಪ್ಪಿನಂಗಡಿ: ಈಗ ಅಗತ್ಯ ವಿಲ್ಲ ದಿದ್ದರೂ ಕೆಲವರು ಉಚಿತ ವಸ್ತುಗಳಿಗಾಗಿ ಸರತಿ ಸಾಲಲ್ಲಿ ನಿಲ್ಲುತ್ತಾರೆ. ಇಂಥ ಸಂದರ್ಭದಲ್ಲಿ ತಣ್ಣೀರುಪಂತ ಪಂಜಿಕುಡೇಲಿನ ಮಹಿಳೆಯೊಬ್ಬರು ತನಗೆ ಸಿಕ್ಕಿರುವ ಅಕ್ಕಿಯನ್ನು ಬಡವರಿಗೆ ಹಂಚಿ ಗಮನ ಸೆಳೆದಿದ್ದಾರೆ.

ಪಂಜಿಕುಡೇಲ್‌ ನಿವಾಸಿ ದಿ| ಶಿವಪ್ಪ ಪೂಜಾರಿ ಅವರ ಪತ್ನಿ ಚಿನ್ನಮ್ಮ ಎಂಬವರು ತನಗೆ “ಅಂತ್ಯೋದಯ’ ಯೋಜನೆಯಡಿ ಸಿಕ್ಕಿರುವ 50 ಕೆ.ಜಿ. ಪಡಿತರ ಅಕ್ಕಿಯನ್ನು ಬಡವರಿಗೆ ಹಂಚಿದ್ದಾರೆ. ಇವರಿಗೆ ತಲಾ 35 ಕೆ.ಜಿ.ಯಂತೆ ಎರಡು ತಿಂಗಳಿಗೆ ಒಟ್ಟು 70 ಕೆ.ಜಿ. ಅಕ್ಕಿ ಸಿಕ್ಕಿತ್ತು. ಅದರಲ್ಲಿ ತನ್ನ ಜೀವನಕ್ಕಾಗಿ 20 ಕೆ.ಜಿ.ಯನ್ನು ಉಳಿಸಿ ಉಳಿದ 50 ಕೆ.ಜಿ.ಯನ್ನು ದಾನ ಮಾಡಿದ್ದಾರೆ.

ಪತಿಯನ್ನು ಕಳೆದುಕೊಂಡು ತಾನೇ ಸಂಕಷ್ಟ ದಲ್ಲಿರುವ ಸಮಯದಲ್ಲೂ ಅವರು ಮತ್ತೂಬ್ಬರಿಗೆ ಸಹಾಯಹಸ್ತ ಚಾಚಿ ಆದರ್ಶ ಮೆರೆದಿದ್ದಾರೆ.

ಅಗತ್ಯವುಳ್ಳವರಿಗೆ ನೀಡಿ
ಗ್ರಾ.ಪಂ. ವ್ಯಾಪ್ತಿಯಲ್ಲಿ ಅಧ್ಯಕ್ಷರು, ಸದಸ್ಯರು ಹಾಗೂ ದಾನಿಗಳು ಸೇರಿಕೊಂಡು ಈಗಾಗಲೇ ಆಹಾರದ ಸಮಸ್ಯೆಯಾದವರಿಗೆ ಆಹಾರ ಸಾಮಗ್ರಿಗಳ ಕಿಟ್‌ ಒದಗಿಸಿದ್ದು, ಬಡವರಾಗಿರುವ ಚಿನ್ನಮ್ಮರ ಮನೆಗೂ ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷ ಜಯವಿಕ್ರಮ್‌, ಸದಸ್ಯರಾದ ಅಬ್ದುರ್ರಹ್ಮಾನ್‌, ನವೀನ್‌, ಪಿಡಿಒ ಪೂರ್ಣಿಮಾ ಅವರ ತಂಡ ತೆರಳಿತ್ತು. ಈ ಸಂದರ್ಭ ಕಿಟ್‌ ನಿರಾಕರಿಸಿದ ಚಿನ್ನಮ್ಮ ಅವರು, ತನ್ನಲ್ಲಿರುವ ಅಕ್ಕಿಯನ್ನೇ ಅಗತ್ಯವುಳ್ಳವರಿಗೆ ನೀಡಿ ಎಂದು ಹೇಳಿದ್ದಾರೆ. ಇವರ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.