ತೆಕ್ಕಟ್ಟೆ ಪೆಟ್ರೋಲ್‌ ಬಂಕ್‌ ಸಂಪೂರ್ಣ ಸೀಲ್‌ಡೌನ್‌; ಔಷಧಿ ಸಿಂಪಡಣೆ


Team Udayavani, Apr 28, 2020, 8:56 PM IST

ತೆಕ್ಕಟ್ಟೆ ಪೆಟ್ರೋಲ್‌ ಬಂಕ್‌ ಸಂಪೂರ್ಣ ಸೀಲ್‌ಡೌನ್‌; ಔಷಧಿ ಸಿಂಪಡಣೆ

ತೆಕ್ಕಟ್ಟೆ: ಮಂಡ್ಯ ಮೂಲದ ಕೋವಿಡ್‌19 ಸೋಂಕಿತ ವ್ಯಕ್ತಿ ಕುಂದಾಪುರ ತಾಲೂಕಿನ ತೆಕ್ಕಟ್ಟೆಯ ಪೆಟ್ರೋಲ್‌ ಬಂಕ್‌ವೊಂದರಲ್ಲಿ ಸ್ನಾನ ಮಾಡಿರುವುದು ದೃಢ ಪಟ್ಟ ಹಿನ್ನೆಲೆಯಲ್ಲಿ ರಾ.ಹೆ. 66ರ ಬಳಿ ಇರುವ ಇಂಡಿಯನ್‌ ಆಯಿಲ್‌ ಪೆಟ್ರೋಲ್‌ ಬಂಕ್‌ನ್ನು ಸಂಪೂರ್ಣ ಸೀಲ್‌ ಡೌನ್‌ ಮಾಡಲಾಗಿದ್ದು ಮುಂಜಾಗ್ರತಾ ಕ್ರಮವಾಗಿ ಕುಂದಾಪುರ ಪುರಸಭಾ ವಾಹನದಿಂದ ಎ.28 ರಂದು ಬಂಕ್‌ ಪರಿಸರದ ಸುತ್ತಲೂ ಔಷಧಿ ಸಿಂಪಡಣೆ ಮಾಡಲಾಯಿತು.

ಆತಂಕದಲ್ಲಿ ಗ್ರಾಮಸ್ಥರು : ಮುಂಬೈನಿಂದ ಲಾರಿಯಲ್ಲಿ ಕುಂದಾಪುರ ಉಡುಪಿ ಮಾರ್ಗವಾಗಿ ಮಂಡ್ಯ ಮೂಲದ ಕೋವಿಡ್‌ 19 ಸೋಂಕಿತ ವ್ಯಕ್ತಿ ತೆಕ್ಕಟ್ಟೆ ಪೆಟ್ರೋಲ್‌ ಬಂಕ್‌ ನಲ್ಲಿ ಲಾರಿ ನಿಲ್ಲಿಸಿ ಊಟ ಮತ್ತು ಸ್ನಾನ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಬಂದ ಮಾಹಿತಿಯನ್ನು ಆಧರಿಸಿ ಎ.27ರಂದು ತಡರಾತ್ರಿ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ, ಕೋಟ ಪೊಲೀಸ್‌ ಠಾಣಾಧಿಕಾರಿ ನಿತ್ಯಾನಂದ ಗೌಡ ಅವರ ನೇತೃತ್ವದಲ್ಲಿ ತೆಕ್ಕಟ್ಟೆ ಪೆಟ್ರೋಲ್‌ ಬಂಕ್‌ನ ಸಿಸಿ ಕೆಮರಾದ ದಾಖಲೆಯನ್ನು ಪರಿಶೀಲಿಸಿ ಬಂಕ್‌ ಸೀಲ್‌ಡೌನ್‌ ಮಾಡಿದ ಸುದ್ದಿ ವ್ಯಾಪಕವಾಗಿ ಹರಡುತ್ತಿದ್ದಂತೆ ತೆಕ್ಕಟ್ಟೆ ಸುತ್ತಮುತ್ತಲ ಸುಮಾರು 3 ಕಿ.ಮೀ. ವ್ಯಾಪ್ತಿಯ ಗ್ರಾಮವೇ ಸೀಲ್‌ಡೌನ್‌ ಮಾಡಲಾಗಿದೆ ತಿಳಿದು ಎಂದು ಆತಂಕಕ್ಕೆ ಒಳಗಾಗಿ ಗ್ರಾಮಸ್ಥರು ಮುಂಜಾನೆ ತೆಕ್ಕಟ್ಟೆ ಯ ಪ್ರಮುಖ ಭಾಗದ ಅಂಗಡಿ ಮುಂಗಟ್ಟು ಹಾಗೂ ಪ್ರಮುಖ ಮಾರ್ಗದಲ್ಲಿ ಜನ ಸಂಚಾರ ಸಂಪೂರ್ಣ ವಿರಳವಾಗಿ ಕಂಡು ಬಂತು .

ಪೆಟ್ರೋಲ್‌ ಬಂಕ್‌ಸಿಬಂದಿಗಳು ಕ್ವಾರಂಟೈನ್‌ಗೆ : ಎ.27ರಂದು ಬಂಕ್‌ನ ಮಾಲಕ ಹಾಗೂ ಸಿಬಂದಿಗಳ ಸಹಿತ ಒಟ್ಟು ಏಳು ಮಂದಿಯನ್ನು ಹಾಗೂ ಮತ್ತೆ ಉಳಿದಿರುವ ನಾಲ್ಕು ಮಂದಿಯನ್ನು ಎ.28 ರಂದು ಕ್ವಾರಂಟೈನ್‌ನಲ್ಲಿ ಇರಿಸುವಂತೆ ಸೂಚಿಸಲಾಗಿದೆ ಎಂದು ಹೇಳಲಾಗಿದೆ. ಪೆಟ್ರೋಲ್‌ ಬಂಕ್‌ನಲ್ಲಿ ಕಾರ್ಯನಿರ್ವಹಿಸಿದ ಸಿಬಂದಿ ಹಾಗೂ ಮಾಲಕರು ಸೇರಿದಂತೆ ಒಟ್ಟು 7 ಕುಟುಂಬ ಸದಸ್ಯರು ಕೂಡಾ ಹೋಂ ಕ್ವಾರಂಟೈನ್‌ನಲ್ಲಿ ಇರುವಂತೆ ಇಲಾಖೆ ಸೂಚಿಸಿದೆ.

ಚಿತ್ರ-ಮಾಹಿತಿ: ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.