ಪ್ರಶ್ನೆಯಾಗಿಯೇ ಉಳಿದ ಕೋವಿಡ್ 19 ಪ್ರಕರಣಗಳಿವು!


Team Udayavani, Apr 5, 2020, 6:00 AM IST

ಪ್ರಶ್ನೆಯಾಗಿಯೇ ಉಳಿದ ಕೋವಿಡ್ 19 ಪ್ರಕರಣಗಳಿವು!

ಬೆಂಗಳೂರು: ರಾಜ್ಯದಲ್ಲಿ ಪತ್ತೆಯಾದ ಹಲವಾರು ಕೋವಿಡ್ 19 ಸೋಂಕು ಪ್ರಕರಣಗಳು ಪ್ರಶ್ನೆಯಾಗಿ ಉಳಿದಿದ್ದು ರಾಜ್ಯ ಸರಕಾರದ ನಿದ್ದೆಗೆಡಿಸಿವೆ. ಆರೋಗ್ಯ ಇಲಾಖೆ ಅಧಿಕಾರಿಗಳು ಇವುಗಳ ಹಿಂದೆ ಬಿದ್ದಿದ್ದಾರೆ. ಆದರೆ ಉತ್ತರ ಮಾತ್ರ ಸಿಗುತ್ತಿಲ್ಲ.

ರಾಜ್ಯದಲ್ಲಿ ಕೋವಿಡ್ 19 ಸೋಂಕು ದೃಢಪಟ್ಟವರ ಸಂಖ್ಯೆ 128 ಇದ್ದು, ಈ ಪೈಕಿ 19 ಸೋಂಕಿತರಿಗೆ ವಿದೇಶಿ ಪ್ರವಾಸದ ಹಿನ್ನೆಲೆ ಇಲ್ಲ. ಯಾರಿಂದ, ಎಲ್ಲಿ, ಯಾವಾಗ ಸೋಂಕು ಸೋಂಕು ತಗಲಿದೆ ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲ. ಇಂದಿಗೂ ಆರೋಗ್ಯ ಇಲಾಖೆ ಈ ಕುರಿತು ವೈದ್ಯಕೀಯ ತನಿಖೆ ನಡೆಸುತ್ತಲಿದೆ. ಇನ್ನು ಪ್ರಶ್ನೆಯಾಗಿಯೇ ಉಳಿದಿರುವ ಈ ಸೋಂಕಿತರು ಈಗಾಗಲೇ ಏಳು ಮಂದಿಗೆ ಸೋಂಕು ಹರಡಿಸಿದ್ದಾರೆ.

ನೂರಾರು ಮಂದಿ ಶಂಕಿತರಾಗಿದ್ದಾರೆ. ಇನ್ನೊಂದೆಡೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಇಂಥ ಪ್ರಶ್ನೆಯಾಗಿ ಉಳಿಯುತ್ತಿರುವ ಸೋಂಕು (ಯಾವ ಸೋಂಕಿತರ ನಿಖರ ಸಂಪರ್ಕ ಇಲ್ಲದ) ಪ್ರಕರಣಗಳು ಹೆಚ್ಚಳವಾಗುತ್ತಲೇ ಇರುವುದು ಆತಂಕ ಮೂಡಿಸಿದೆ.

ಪ್ರಶ್ನೆಯಾಗಿರುವ ಪ್ರಕರಣಗಳು
– ಮೈಸೂರಿನ ನಂಜನಗೂಡು ಔಷಧಿ ಕಾರ್ಖಾನೆ ಸಿಬಂದಿಯೊಬ್ಬರಲ್ಲಿ ಈ ವೈರಸ್‌ ಕಾಣಿಸಿಕೊಂಡಿತ್ತು. ಬಳಿಕ ಅದೇ ಕಂಪೆನಿಯ ಇತರ 14 ಸಿಬಂದಿಯಲ್ಲಿ ಸೋಂಕು ದೃಢಪಟ್ಟಿದೆ.
– ಮಾ. 10ರಂದು ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಯ ಹತ್ತು ತಿಂಗಳ ಮಗುವಿನಲ್ಲಿ ಸೋಂಕು ದೃಢಪಟ್ಟಿತು. ಈ ಮಗುವಿಗೆ ವಿದೇಶ ಪ್ರಯಾಣ ಮಾಡಿದ ಮತ್ತು ವಿದೇಶದಿಂದ ಬಂದ ವ್ಯಕ್ತಿಗಳ ನೇರ ಸಂಪರ್ಕವೇ ಇರಲಿಲ್ಲ.
– ಮಾ. 31ರಂದು ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಒಂದೇ ಕುಟುಂಬದ ಮೂರು ಮಂದಿಗೆ ಸೋಂಕು ದೃಢಪಟ್ಟಿತು. ಇವರು ದಾವಣಗೆರೆ ಮೂಲಕ ರೈಲಿನಲ್ಲಿ ಬೆಂಗಳೂರಿಗೆ ಭೇಟಿ ನೀಡಿ ಹಿಂದಿರುಗಿದ ಕೆಲವು ದಿನಗಳಲ್ಲಿಯೇ ಸೋಂಕು ಕಾಣಿಸಿಕೊಂಡಿದೆ.
– ಮಾ. 31ರಂದು ಬೆಂಗಳೂರಿನ 62 ವರ್ಷದ ಮಹಿಳೆಗೆ ಸೋಂಕು ದೃಢ.
– ಎ. 2ರಂದು 24 ವರ್ಷದ ಬೆಂಗಳೂರು ಯುವಕನಲ್ಲಿ ಸೋಂಕು ದೃಢ.
– ಎ. 2ರಂದು ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬಾಗಲ ಕೋಟೆಯ 75 ವರ್ಷದ ವೃದ್ಧನಿಗೆ ಸೋಂಕು ದೃಢಪಟ್ಟದೆ.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.