ಬಸ್‌ಗಳಿದ್ದರೂ ಜನರಿಲ್ಲ, ಜನರಿದ್ದೆಡೆ ಬಸ್‌ಗಳಿಲ್ಲ


Team Udayavani, Jun 2, 2020, 5:24 AM IST

ಬಸ್‌ಗಳಿದ್ದರೂ ಜನರಿಲ್ಲ, ಜನರಿದ್ದೆಡೆ ಬಸ್‌ಗಳಿಲ್ಲ

ಕುಂದಾಪುರ: ಖಾಸಗಿ ಬಸ್‌ಗಳ ಓಡಾಟ ಸೋಮವಾರ ಆರಂಭವಾಗಿದೆ. ಉಡುಪಿ, ಮಂಗಳೂರು, ಬೈಂದೂರು ಕಡೆಗೆ ಬಸ್‌ಗಳು ಸಂಚರಿಸಿದವು. ಜನರ ಸಂಖ್ಯೆ ಕಡಿಮೆಯಿತ್ತು. ಸಿದ್ದಾಪುರ, ಹಾಲಾಡಿ, ಗಂಗೊಳ್ಳಿ, ಕಂಡ್ಲೂರು, ಮೊದಲಾದೆಡೆಗೆ ಬಸ್‌ಗಳ ಸಂಖ್ಯೆಯೇ ಕಡಿಮೆಯಿತ್ತು. ಒಂದಷ್ಟು ಜನ ಬಸ್‌ ಬರಬಹುದು ಎಂಬ ನಿರೀಕ್ಷೆಯಲ್ಲಿ ಕಾಯುತ್ತಿದ್ದರು.

ಖಾಸಗಿ ಬಸ್‌ ನಿಲ್ದಾಣ ಬಿಕೋ ಎನ್ನುತ್ತಿತ್ತು. ಜನರಿನ್ನೂ ಬಸ್‌ನಲ್ಲಿ ಓಡಾಡುವಷ್ಟು ಮುಕ್ತವಾಗಿಲ್ಲ. ಜನರೂ ಈಗ ಅಗತ್ಯ ಕೆಲಸಗಳಿಗಷ್ಟೇ ನಗರಕ್ಕೆ ಬರುತ್ತಿದ್ದು ಅಂತಹ ಸಂದರ್ಭದಲ್ಲಿ ಮಾತ್ರ ಬಸ್‌ನಲ್ಲಿ ಕಾಣಿಸಿಕೊಳ್ಳುತ್ತಾರೆ. ಕಚೇರಿ ವೇಳೆ ಹೊರತಾಗಿ ಬಸ್‌ಗಳಲ್ಲಿ ಜನರ ಸಂಖ್ಯೆ ಕಡಿಮೆಯಿದ್ದುದು ಕಂಡುಬಂತು.

ಗ್ರಾಮಾಂತರಕ್ಕೆ ಪೂರ್ಣ ಪ್ರಮಾಣದಲ್ಲಿ ಬಸ್‌ ಓಡಾಟ ಇನ್ನೂ ಆರಂಭಗೊಂಡಿಲ್ಲ. ಸೀಮಿತ ಸಂಖ್ಯೆಯ ಬಸ್‌ಗಳಾದ ಕಾರಣ ಜನರೂ ಮರಳಿ ಹೋಗಲು ಬಸ್‌ ದೊರೆಯದಿದ್ದರೆ ಎಂಬ ಆತಂಕ ಹೊತ್ತೇ ಆಗಮಿಸುತ್ತಿದ್ದರು. ಚಾಲಕ, ನಿರ್ವಾ ಹಕರು ಮಾಸ್ಕ್, ಸ್ಯಾನಿಟೈಸರ್‌ ಬಳಸಿಯೇ ವ್ಯವಹರಿಸುತ್ತಿದ್ದರು.

ಕಾರ್ಕಳ: ಜನ ವಿರಳ
ಕಾರ್ಕಳ: ಕಾರ್ಕಳ ಬಸ್‌ ನಿಲ್ದಾಣದಲ್ಲಿ ಜೂ. 1ರಂದು ಜನ ವಿರಳವಿದ್ದು, ಬಸ್‌ ಸಂಖ್ಯೆಯೂ ಬೆರಳೆಣಿಕೆಯಿತ್ತು. 2 ಕೆಎಸ್‌ಆರ್‌ಟಿಸಿ, 4 ಪ್ರೈವೇಟ್‌ ಬಸ್‌ಗಳು ಓಡಾಟ ನಡೆಸಿದ್ದು, ಉಡುಪಿಗೆ ಒಟ್ಟು 14 ಟ್ರಿಪ್‌ ಸಂಚರಿಸಿವೆ. ಮಂಗಳೂರಿಗೆ 2 ಟ್ರಿಪ್‌, ಹೆಬ್ರಿಗೆ 1 ಟ್ರಿಪ್‌ ಬಸ್‌ ಓಡಾಟ ನಡೆಸಿದೆಯಾದರೂ ಪ್ರಯಾಣಿಕರ ಸಂಖ್ಯೆ ಬಹಳ ಕಡಿಮೆಯಿತ್ತು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.