ಅಗ್ನಿಶಾಮಕ ಪಡೆಯಲ್ಲಿ ಪರಿಕರಗಳೇ ಇಲ್ಲ!


Team Udayavani, Jun 21, 2020, 7:32 AM IST

agnihamaka

ಸಾಂದರ್ಭಿಕ ಚಿತ್ರ

ವಿಜಯಪುರ: ಮತ್ತೆ ಮಳೆಗಾಲ ಶುರುವಾಗಿದ್ದರಿಂದ ಉತ್ತರ ಕರ್ನಾಟಕ ಜನರ ಎದೆಯಲ್ಲಿ ನಡುಕ ಶುರುವಾಗಿದೆ. ಕೃಷ್ಣಾ ನದಿಯಲ್ಲಿ ಹೆಚ್ಚುತ್ತಿರುವ ಒಳ ಹರಿವು ಮತ್ತೂಮ್ಮೆ ಪ್ರವಾಹದ ಭೀತಿ ಸೃಷ್ಟಿಸಿದೆ. ಆದರೆ, ಬಹುತೇಕ ಜಿಲ್ಲೆಗಳಲ್ಲಿ  ರಕ್ಷಣೆಗೆ ಧಾವಿಸುವ ಸಿಬ್ಬಂದಿ ಹಾಗೂ ಪ್ರಮುಖವಾಗಿ ಬೇಕಿರುವ ರಕ್ಷಣಾ ಪರಿಕರಗಳೇ ಇಲ್ಲ!. ಯಾವುದೇ ಪ್ರಕೃತಿ ವಿಕೋಪ ಸಂಭವಿಸಿದರೂ ತಕ್ಷಣ ನೆರವಿಗೆ ಧಾವಿಸುವುದು ಅಗ್ನಿಶಾಮಕ ಸಿಬ್ಬಂದಿ. ಜೀವದ ಹಂಗು ರಕ್ಷಣೆಗೆ ಮುನ್ನುಗ್ಗುವ  ಈ ಸಿಬ್ಬಂದಿಗೆ ರಕ್ಷಣಾ ಪರಿಕರಗಳೇ ಇಲ್ಲ. ಕಳೆದ ಒಂದು ದಶಕದಿಂದ ಕೃಷ್ಣಾ ಹಾಗೂ ಅದರ ಉಪ ನದಿಗಳು 3-4 ಪ್ರಮುಖ ಪ್ರವಾಹ ಸೃಷ್ಟಿಸಿದ್ದರೂ ಸರ್ಕಾರ ಮಾತ್ರ ಇನ್ನೂ ಪಾಠ ಕಲಿತಿಲ್ಲ.

ಏನೇನು ಬೇಕು?: ರಕ್ಷಣಾ ಸಿಬ್ಬಂದಿ ತುರ್ತಾಗಿ  ಸ್ಥಳಕ್ಕೆ ತೆರಳಲು ಔಟ್‌ಬೋಟ್‌ ಮೆಷಿನ್‌, 100, 500 ಮೀಟರ್‌ ಹಗ್ಗ, ಲೈಫ್‌ ಜಾಕೆಟ್‌, ಲೈಫ್‌ಬಾಯ್‌, ಉಡನ್‌ ಕಟರ್‌, ರೇನ್‌ಕೋಟ್‌, ಟಾರ್ಚ್‌ ಹೆಲ್ಮೆಟ್‌, ಹ್ಯಾಂಡ್‌ಗ್ಲೌಸ್‌, ಕೊಡಲಿ, ಪಿಕಾಸಿ, ಗ್ರಾಫನಲ್‌ (ಒಂಕಿ), ವಾಟರ್‌ ಸಬ್‌ ಮರ್ಸಿಬಲ್‌  (ಜಲಾಂತರ ಕ್ಯಾಮರಾ) ಸೇರಿದಂತೆ ಪ್ರಮುಖ ಕಿಟ್‌ ಬೇಕು. ಆದರೆ ಇಂಥ ಯಾವುದೇ ಪರಿಕರ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಲ್ಲವೇ ಇಲ್ಲ.

ಆದರೆ, ಉತ್ತರ ಕರ್ನಾಟಕದಲ್ಲಿ ಸತತ ಪ್ರವಾಹಕ್ಕೆ ತುತ್ತಾಗುವ ವಿಜಯಪುರ,  ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಇಂತಹ ಯಾವೊಂದು ಸಲಕರಣೆಗಳಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ ಒಂದು ಔಟ್‌ ಬೋಟ್‌ ಮೆಷಿನ್‌ ಇದ್ದರೂ ಅಧಿಕ ಬಾಧೆ ಇರುವ ಬೃಹತ್‌ ಜಿಲ್ಲೆಗೆ ಇನ್ನೂ ಹೆಚ್ಚಿನ ಪರಿಕರದ ಅಗತ್ಯವಿದೆ. ಯಾದಗಿರಿ,  ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲೂ ಅಗತ್ಯ ರಕ್ಷಣಾ ಪರಿಕರಗಳೇ ಇಲ್ಲ. ಹೀಗಾಗಿ ತುರ್ತು ಕರೆ ಸಂದರ್ಭದಲ್ಲಿ ಅಗಿಶಾಮಕ, ಇತರೆ ರಕ್ಷಣಾ ಇಲಾಖೆ ಸಿಬ್ಬಂದಿ ಇಲ್ಲಗಳ ಮಧ್ಯೆ ಪ್ರಕೃತಿ ವೈಪರೀತ್ಯ ಎದುರಿಸುವ ಸ್ಥಿತಿ ಇದೆ.

ಪ್ರವಾಹ ಪರಿಸ್ಥಿತಿ ಸೇರಿದಂತೆ ತುರ್ತು ಪರಿಸ್ಥಿತಿ ವೇಳೆ ಜೀವ ರಕ್ಷಣೆಗೆ ಯಾವುದೇ ಸಂದರ್ಭದಲ್ಲಿ ಕರೆ ಬಂದರೂ ನಮ್ಮ ಸಿಬ್ಬಂದಿ ತಕ್ಷಣ ಸಿದಟಛಿವಾಗಿರುತ್ತಾರೆ. ಈಚೆಗೆ ಪ್ರವಾಹ ಪರಿಸ್ಥಿತಿ ಹೆಚ್ಚುತ್ತಿರುವ ಕಾರಣ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಇರುವ ರಕ್ಷಣಾ ಸಲಕರಣೆಗಾಗಿ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲನೆ ಹಂತದಲ್ಲಿದೆ. 
-ರಂಗನಾಥ, ಜಿಲ್ಲಾ ಮುಖ್ಯಸ್ಥರು, ಅಗ್ನಿಶಾಮಕ ದಳ, ವಿಜಯಪುರ

* ಜಿ.ಎಸ್‌.ಕಮತರ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ

Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.