ಏಕರೂಪ ವ್ಯಾಪ್ತಿಯಲ್ಲಿ ಬುಡಕಟ್ಟು ಸಮುದಾಯವಿಲ್ಲ

ಲಿವ್‌ ಇನ್‌ ಸಂಬಂಧವನ್ನೂ ಪರಿಗಣಿಸುವುದಿಲ್ಲ,-ಮುಸ್ಲಿಂ ಮಹಿಳೆಯರಿಂದ ಭಾರೀ ಬೆಂಬಲ: ಮೂಲಗಳು

Team Udayavani, Jul 29, 2023, 12:54 AM IST

TRIBAL

ನವದೆಹಲಿ: ಕೇಂದ್ರ ಸರ್ಕಾರ ತನ್ನ ಅತ್ಯಂತ ಮಹತ್ವಾಕಾಂಕ್ಷೆಯ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ನಡುವೆ ಮೂಲಗಳು ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದು, ಬುಡಕಟ್ಟು ಜನಾಂಗಗಳ ಆಚರಣೆಗಳನ್ನು ಏಕರೂಪದ ವ್ಯಾಪ್ತಿಗೆ ತರುವುದಿಲ್ಲ, ಹಾಗೆಯೇ ಲಿವ್‌ಇನ್‌ ಸಂಬಂಧಕ್ಕೂ ಕೈಹಾಕುವುದಿಲ್ಲ ಎನ್ನಲಾಗಿದೆ. ವಿಶೇಷವೆಂದರೆ ಮುಸ್ಲಿಮ್‌ ಮಹಿಳೆಯರು ಏಕರೂಪಕ್ಕೆ ವ್ಯಾಪಕ ಬೆಂಬಲ ನೀಡಿದ್ದಾರೆಂಬ ಮಾಹಿತಿಯೂ ಹೊರಬಿದ್ದಿದೆ.
ಪ್ರಸ್ತುತ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಈ ಬಗ್ಗೆ ಮಸೂದೆ ಬರಬಹುದು ಎಂದು ಊಹಿಸಲಾಗಿತ್ತು.

ಅದು ಸಾಧ್ಯವಿಲ್ಲವಾಗಿರುವುದರಿಂದ ಮುಂದಿನ ಅಧಿವೇಶನದಲ್ಲಿ ಮಂಡನೆಯಾಗುವ ನಿರೀಕ್ಷೆಯಿದೆ. ಏಕರೂಪ ಸಂಹಿತೆಯ ಸಂಬಂಧ ಕೇಂದ್ರ ಸರ್ಕಾರ ಇದುವರೆಗೆ 70 ಲಕ್ಷ ಸಲಹೆಗಳನ್ನು ಸ್ವೀಕರಿಸಿದೆ. ಇದರ ನಡುವೆ ಈ ಬಗ್ಗೆ ಅನಗತ್ಯವಾಗಿ ಗೊಂದಲಗಳನ್ನು ಹುಟ್ಟು ಹಾಕಲಾಗುತ್ತಿದೆ. ಲಿಂಗ ಸಮಾನತೆ ಮತ್ತು ಕೌಟುಂಬಿಕ ಸಾಮರಸ್ಯೆ ತರುವುದೇ ಇದರ ಉದ್ದೇಶ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಸಂವಿಧಾನದ ವಿಧಿ 371 ಮತ್ತು ಶೆಡ್ನೂಲ್‌ 5, 6ರಡಿ ಬುಡಕಟ್ಟು ಜನಾಂಗಗಳಿಗೆ ಈಗಾಗಲೇ ರಕ್ಷಣೆ ನೀಡಲಾಗಿದೆ. ಹಾಗಾಗಿ ಅವರು ಏಕರೂಪದ ವ್ಯಾಪ್ತಿಯಲ್ಲಿ ಬರುವುದಿಲ್ಲ. ಇನ್ನು ಲಿವ್‌ ಇನ್‌ ಸಂಬಂಧವನ್ನು ಈ ವ್ಯಾಪ್ತಿಗೆ ತರುವ ಸಂಭಾವ್ಯತೆಯಿಲ್ಲ, ಇದರಲ್ಲಿ ಬಹಳ ಕಾನೂನು ಸಮಸ್ಯೆಗಳು ಉದ್ಭವವಾಗುತ್ತವೆ ಎಂದು ಮೂಲಗಳು ಹೇಳಿವೆ.
ಮುಸ್ಲಿಮ್‌ ಮಹಿಳೆಯರ ಭಾರೀ ಬೆಂಬಲ: ಮುಸ್ಲಿಮ್‌ ಮಹಿಳೆಯರು ಬಹುಪತ್ನಿತ್ವದಿಂದ ಬಹಳ ತೊಂದರೆಗೊಳಗಾಗಿರುವುದರಿಂದ ಏಕರೂಪ ಸಂಹಿತೆಯನ್ನು ಬಯಸುತ್ತಿದ್ದಾರೆ. ಬಹುಪತ್ನಿತ್ವವನ್ನು ಅಕ್ರಮ ಎಂದು ಪರಿಗಣಿಸಲು, ಅದನ್ನು ಧಾರ್ಮಿಕ ಕ್ರಿಯಾವಿಧಿ ಎಂದು ಭಾವಿಸುವ ಬದಲು ಇಬ್ಬರು ವಯಸ್ಕರ ನಡುವಿನ ಒಪ್ಪಂದ ಎಂದು ಪರಿಗಣಿಸಲು ಸಲಹೆ ನೀಡಲಾಗಿದೆಯಂತೆ.

ಟಾಪ್ ನ್ಯೂಸ್

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.