ರಾಜ್ಯದಲ್ಲಿ ಈಗ ಯಡಿಯೂರಪ್ಪನವರ ಬಿಜೆಪಿ ಇಲ್ಲ:ಎಚ್‌.ಡಿ.ಕುಮಾರಸ್ವಾಮಿ


Team Udayavani, Feb 3, 2023, 9:23 PM IST

ರಾಜ್ಯದಲ್ಲಿ ಯಡಿಯೂರಪ್ಪನವರ ಬಿಜೆಪಿ ಇಲ್ಲ: ಕುಮಾರಸ್ವಾಮಿ

ತಿಪಟೂರು: ರಾಜ್ಯದಲ್ಲಿ ಮೋದಿ ಹಾಗೂ ಅಮಿತ್‌ ಶಾ ಅವರ ಬಿಜೆಪಿ ಇದೆಯೇ ಹೊರತು ಬಿ.ಎಸ್‌.ಯಡಿಯೂರಪ್ಪನವರ ಬಿಜೆಪಿ ಇಲ್ಲ. ಮೋದಿ ಮತ್ತು ಶಾ ಅವರು ತೆರಿಗೆ ವಿಧಿಸುವ ಮೂಲಕ ರೈತರು, ಮಹಿಳೆಯರು ಹಾಗೂ ಬಡವರ ರಕ್ತ ಹೀರುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಶುಕ್ರವಾರ ಕಾಂಗ್ರೆಸ್‌ ಮುಖಂಡ ಕೆ.ಟಿ. ಶಾಂತಕುಮಾರ್‌ ಅವರನ್ನು ಜೆಡಿಎಸ್‌ಗೆ ಸೇರಿಸಿಕೊಂಡ ಬಳಿಕ ಮಾತನಾಡಿದ ಅವರು, ಲಿಂಗಾಯತ ಸಮಾಜದ ಪ್ರಶ್ನಾತೀತ ನಾಯಕ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರ ಬಿಜೆಪಿ ರಾಜ್ಯದಲ್ಲಿ ಕಳೆದು ಹೋಗಿದೆ. ಜನಪರ ನಿಲುವು ತಾಳಿರುವ ಜೆಡಿಎಸ್‌ ಅನ್ನು ಲಿಂಗಾಯತ ಸಮಾಜ ಬಂಧುಗಳು ಬೆಂಬಲಿಸುವಂತೆ ಮನವಿ ಮಾಡಿಕೊಂಡರು.

ಲಿಂಗಾಯತ ಸಮಾಜದ ಮತದಾರರು ಯಡಿಯೂರಪ್ಪನವರ ಮನವಿಗೆ ಸ್ಪಂದಿಸಿ, ಶಾಸಕ ಬಿ.ಸಿ.ನಾಗೇಶ್‌ಗೆ ಮತ ನೀಡಿ ಸಂಕಟಪಡುವಂತಾಗಿದೆ. ಆದರೆ ಈಗ ಯಡಿಯೂರಪ್ಪನವರ ಮಾತು ಕೇಳಬೇಡಿ ಎಂದು ಹೇಳಿದರು.

ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮಾತನಾಡಿ, ಸಚಿವ ಬಿ.ಸಿ.ನಾಗೇಶ್‌ಗೆ ಮೋದಿ ಚಿಂತೆ, ಸಿದ್ದರಾಮಯ್ಯಗೆ ಸೋನಿಯಾ ಚಿಂತೆ. ಆದರೆ ನಮ್ಮ ಕುಮಾರಣ್ಣನಿಗೆ ರೈತರ ಚಿಂತೆ. ಎರಡೂ ಪಕ್ಷಗಳ ನಾಯಕರು ಮಹಾ ಭ್ರಷ್ಟರಾಗಿ, ಸಿ.ಡಿ. ಹಗರಣಗಳಲ್ಲಿ ಸಿಲುಕಿ ರಾಜ್ಯದ ಜನರನ್ನು ಅವಮಾನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

donald-trump

ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ssdasd

ಕೊರಟಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ 40 ಮನೆಗಳು ರಾತ್ರೋರಾತ್ರಿ ನೆಲಸಮ

korate

ಸಾರ್ವಜನಿಕ ಕುಂದು-ಕೊರತೆ ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಸಂದೇಶ ರವಾನೆ

swam

ಉಚಿತ ಸಾಮೂಹಿಕ ವಿವಾಹಕ್ಕೆ ಸಿದ್ದರಬೆಟ್ಟ ಶ್ರೀಗಳಿಂದ ಅರ್ಜಿ ಆಹ್ವಾನ

ರೈತರಿಗೆ ಸಾಗುವಳಿ ಚೀಟಿಗೆ ಮೀನಾಮೇಷ: ಕಂದಾಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ರೈತರಿಗೆ ಸಾಗುವಳಿ ಚೀಟಿ ನೀಡಲು ಮೀನಾಮೇಷ: ಕಂದಾಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಾಮುಕ ಶಿಕ್ಷಕ ಕರ್ತವ್ಯದಿಂದ ಅಮಾನತು

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಾಮುಕ ಶಿಕ್ಷಕ ಕರ್ತವ್ಯದಿಂದ ಅಮಾನತು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

4–hunsur

ಹುಣಸೂರು: ಮೊದಲ ವರ್ಷಧಾರೆಗೆ ನೂರಾರು ಎಕರೆ ಬಾಳೆ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

3–hunsur

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ