Kochi: ಕ್ಯೂಸಾಟ್ ಕಾರ್ಯಕ್ರಮಕ್ಕೆ ಅನುಮತಿ ಇರಲಿಲ್ಲ: ಪೊಲೀಸರ ಸ್ಪಷ್ಟನೆ
Team Udayavani, Nov 26, 2023, 9:39 PM IST
ಕೊಚ್ಚಿ: ಕೊಚ್ಚಿ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿಯಲ್ಲಿ ಶನಿವಾರ ನಡೆದಿದ್ದ ಸಂಗೀತೋತ್ಸವಕ್ಕೆ ಪೂರ್ವಾನುಮತಿಯನ್ನೇ ಪಡೆದುಕೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ವಿವಿ ಆಡಳಿತ ಮಂಡಳಿ ಅಥವಾ ಕಾರ್ಯಕ್ರಮ ಆಯೋಜಕರಿಂದ ಮನವಿಯೇ ಸಲ್ಲಿಕೆಯಾಗಿಲ್ಲ ಎಂದು ಕೊಚ್ಚಿ ನಗರ ಪೊಲೀಸ್ ಆಯುಕ್ತ ಎ.ಅಕ್ಬರ್ ಹೇಳಿದ್ದಾರೆ.
ಇನ್ನೊಂದೆಡೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇರಳ ಉನ್ನತ ಶಿಕ್ಷಣ ಸಚಿವೆ ಆರ್.ಬಿಂದು, ತಜ್ಞರ ಸಮಿತಿಯೊಂದನ್ನು ರಚಿಸಿ ಘಟನೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಈ ಸಮಿತಿಯು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಯಲು ದಾರಿಗಳನ್ನು ಸೂಚಿಸಲಿದೆ ಎಂದಿದ್ದಾರೆ. ಒಟ್ಟಾರೆ ಘಟನೆಗೆ ಆಯೋಜಕರೇ ಹೊಣೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಂಗೀತೋತ್ಸವ ದುರಂತದ ಬಗ್ಗೆ ಕೇರಳದ ಪ್ರಮುಖ ನಾಯಕರು ದುಃಖ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ