ಯುಎಇಯಲ್ಲಿ ಕಲರ್‌ಫ‌ುಲ್‌ ಸ್ಯಾಲರಿಯ ಉದ್ಯೋಗ


Team Udayavani, Nov 19, 2020, 4:41 PM IST

Dubai-skyline

ದುಬಾೖ: ಕೋವಿಡ್‌ ಬಳಿಕ ಜಗತ್ತಿನಾದ್ಯಂತ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಉದ್ಯೋಗ ಕಳೆದುಕೊಂಡವರು ಒಂದು ಕಡೆಯಾದರೆ, ಹೊಸದಾಗಿ ಪದವಿ ಪಡೆದು ಹೊರಬಂದವರು ಉದ್ಯೋಗ ಇಲ್ಲದೇ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.

ಬೇಡಿಕೆಗೆ ಅನುಗುಣವಾಗಿ ಉದ್ಯೋಗ ಸೃಷ್ಟಿಸಲು ಸರಕಾರಗಳು ವಿಫ‌ಲವಾಗಿವೆ. ಇಂತಹ ಸಂದರ್ಭ ಸಾಂಕ್ರಾಮಿಕ ಕಾಯಿಲೆ ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರ ಸ್ವರೂಪಕ್ಕೆ ದೂಡಿದೆ.

ಕೋವಿಡ್‌ 19 ಬಳಿಕ ಎದುರಾಗಿರುವ ಅನಿಶ್ಚಿತತೆಯ ಸಮಯದಲ್ಲಿ ಉದ್ಯೋಗ ಕ್ಷೇತ್ರವು ನಿಧಾನವಾಗಿ ಚೇತರಿಕೆಯಾಗುತ್ತಿದೆ. ಇಲ್ಲಿ ಅಪಾಯ ನಿರ್ವಹಣೆ (ರಿಸ್ಕ್ ಮ್ಯಾನೆಜ್ಮೆಂಟ್‌) ಹೆಚ್ಚು ಬೇಡಿಕೆಯ ಕ್ಷೇತ್ರವಾಗಿದೆ. ಜಾಗತಿಕ ನೇಮಕಾತಿ ಸಂಸ್ಥೆ ರಾಬರ್ಟ್‌ ಹಾಫ್ ಪ್ರಕಟಿಸಿದ ಇತ್ತೀಚಿನ ಅಧ್ಯಯನವೊಂದರಲ್ಲಿ ಯುಎಇಯಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಉದ್ಯೋಗವೆಂದರೆ ಚೀಫ್ ರಿಸ್ಕ್ ಆಫೀಸರ್‌ ಎಂದು ಹೇಳಿದೆ.

2021ರ ತನ್ನ ವೇತನ ಸಂಬಳ ಮಾರ್ಗದರ್ಶಿಯಲ್ಲಿ, ನೇಮಕಾತಿ ಸಂಸ್ಥೆ ಯುಎಇಯಲ್ಲಿ ಬೇಡಿಕೆಯಿರುವ ಉನ್ನತ ಉದ್ಯೋಗಗಳು ಮತ್ತು ಕೋವಿಡ್‌ -19 ಬಿಕ್ಕಟ್ಟಿನ ಸಂದರ್ಭದಲ್ಲಿ ಸ್ಥಿತಿಸ್ಥಾಪಕತ್ವವನ್ನು ತೋರಿಸಿದ ಕ್ಷೇತ್ರಗಳನ್ನು ಎತ್ತಿ ತೋರಿಸಿದೆ. ಅಧ್ಯಯನದ ಪ್ರಕಾರ ಯುಎಇಯಲ್ಲಿ ಹೆಚ್ಚು ಚೇತರಿಸಿಕೊಳ್ಳುವ ಕೈಗಾರಿಕೆಗಳ ಸಾಲಿನಲ್ಲಿ ಔಷಧೀಯ ವಸ್ತುಗಳು, ದೈನಂದಿನ ಬಳಕೆಯ ವಸತುಗಳು, ಗ್ರಾಹಕ ವಸ್ತುಗಳು (ಎಫ್ಎಂಸಿಜಿ) ಸೇರಿವೆ. ಪ್ರಮುಖವಾಗಿ ಹಣಕಾಸು ವ್ಯವಸ್ಥಾಪಕ, ಕಾರ್ಯನಿರ್ವಾಹಕ ಸಹಾಯಕರು (ಅಸಿಸ್ಟೆಂಟ್‌ ಮ್ಯಾನೇಜರ್‌), ಮುಖ್ಯ ತಂತ್ರಜ್ಞಾನ ಅಧಿಕಾರಿ, ಎಚ್‌.ಆರ್‌. ಅಥವಾ ಮಾನವ ಸಂಪನ್ಮೂಲ ವಿಭಾಗಗಳ ಹುದ್ದೆಗಳಿಗೆ ಬೇಡಿಕೆ ಇದೆ ಎಂದು “ಗಲ್ಫ್‌ ನ್ಯೂಸ್‌ʼ ವರದಿ ಮಾಡಿದೆ.

ಯುಎಇನಲ್ಲಿ ಅತೀ ಹೆಚ್ಚು ಬೇಡಿಕೆ ಇರುವ ಉದ್ಯೋಗದಲ್ಲಿ ಅಕೌಂಟ್‌ ಮತ್ತು ಫಿನಾನ್ಸ್‌ ಒಳ್ಳೆಯ ವೇತನವನ್ನು ನೀಡುತ್ತದೆ. ಅದರ ಜತೆಗೆ ತಂತ್ರಜ್ಞಾನ ಕ್ಷೇತ್ರದಲ್ಲಿಯೂ ವಿಫ‌ುಲವಾದ ಉದ್ಯೋಗ ಅವಕಾಶಗಳಿವೆ. ಸಾಫ್ಟ್‌ವೇರ್‌‌ ಎಂಜಿನಿಯರ್‌, ಡಾಟಾ ಅನಾಲಿಸ್ಟ್‌ ಮತ್ತು ಸೈಂಟಿಸ್ಟ್‌, ಸೈಬರ್‌ ಸೆಕ್ಯುರಿಟಿ ಸ್ಪೆಷಲಿಸ್ಟ್‌ ಮೊದಲಾದ ಉದ್ಯೋಗಗಳಿಗೆ ಬೇಡಿಕೆ ಇದ್ದು, ಅತ್ಯುತ್ತಮ ವೇತನಗಳನ್ನು ನೀಡಲಾಗುತ್ತಿದೆ.

ಮಾನವ ಸಂಪನ್ಮೂಲ ಇಲಾಖೆಗಳೂ ಬೇಡಿಕೆಯ ಕ್ಷೇತ್ರ ಎಂಬ ಕಿರೀಟವನ್ನು ಧರಿಸಿದೆ. ಅದರಲ್ಲಿ ಮುಖ್ಯವಾಗಿ ಎಚ್‌ಆರ್‌ ಜನರಲಿಸ್ಟ್‌. ಎಚ್‌ಆರ್‌ ಕನ್ಸ್‌ಲ್ಟೆಂಟ್‌ ಮತ್ತು ಎಕ್ಸೆಕ್ಯುಟಿವ್‌ ಅಸಿಸ್ಟೆಂಟ್‌ ಹುದ್ದೆಗಳು ಸೇರಿವೆ. ಕಾನೂನು ಸಲಹೆಗಾರರಿಗೂ ಗಲ್ಫ್ ರಾಷ್ಟ್ರಗಳಲ್ಲಿ ಒಳ್ಳೆಯ ಬೇಡಿಕೆ ಇದೆ. ಕಾನೂನು ಮುಖ್ಯಸ್ಥರ ಹುದ್ದೆ, ಸೀನಿಯರ್‌ ಲೀಗಲ್‌ ಕೌನ್ಸೆಲ್‌, ಸೀನಿಯರ್‌ ಅಸೋಸಿಯೇಟ್‌, ಲೀಗಲ್‌ ಕೌನ್ಸೆಲ್‌ ಹುದ್ದೆಗಳಿಗೆ ಒಳ್ಳೆಯ ಬೇಡಿಕೆ ಇದೆ. ಇವೆಲ್ಲವೂ ಅತ್ಯಧಿಕ ವೇತನ ಪಡೆಯುವ ಕ್ಷೇತ್ರಗಳಾಗಿವೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.