ತನ್ನ ಕೈಯಿಂದ ಹಣ ಕಿತ್ತು ಓಡುತ್ತಿದ್ದ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ವೃದ್ಧೆ


Team Udayavani, Dec 10, 2020, 1:18 PM IST

ತನ್ನ ಕೈಯಿಂದ ಹಣ ಕಿತ್ತು ಓಡುತ್ತಿದ್ದ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ವೃದ್ಧೆ

ಮಂಡ್ಯ: ವೃದ್ಧೆಯಿಂದ ಹಣ ಕಸಿದು ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ವೃದ್ಧೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಬುಧವಾರ ನಗರದಲ್ಲಿ ನಡೆದಿದೆ. ಮಹಾರಾಷ್ಟ್ರ ರಾಜ್ಯದ ನಾಗ್ಪುರದ ಅನಿಲ್‌ರಾಜ್‌ ಬಂಧಿತ ವ್ಯಕ್ತಿ. ವೃದ್ಧೆ ಕಮಲಮ್ಮ ಅವರು ಸ್ತ್ರೀ ಶಕ್ತಿ ಸ್ವಹಾಯ ಸಂಘ, ಧರ್ಮಸ್ಥಳ ಸಂಘದ ಹಣವನ್ನು ನಗರದ ಯೂನಿಯನ್ ‌ಬ್ಯಾಂಕ್‌ನಲ್ಲಿ 31 ಸಾವಿರ ರೂ.ಡ್ರಾ ಮಾಡಿಕೊಂಡು ಅಲ್ಲೇ ಕುಳಿತು ನೋಟುಗಳನ್ನು ಎಣಿಸುತ್ತಿದ್ದರು.

ಪಕ್ಕದಲ್ಲೇ ಕುಳಿತ್ತಿದ್ದ ಅನಿಲ್‌ರಾಜ್‌, ಹಣ ಎಣಿಸುತ್ತಿದ್ದ ಕಮಲಮ್ಮ ಅವರನ್ನು ಕುರಿತು ಅಜ್ಜಿ ನೋಟುಗಳು ಚೆನ್ನಾಗಿಲ್ಲ ಎಂದಿದ್ದಾನೆ. ತಕ್ಷಣ ಅಜ್ಜಿಯು ಯಾವ ನೋಟು ಚೆನ್ನಾಗಿಲ್ಲ ನೋಡಪ್ಪಾ ಎನ್ನುತ್ತಾ ನೋಟುಗಳನ್ನು ಹಿಡಿದಿದ್ದಾಳೆ. ಆರೋಪಿಯು ಎಲ್ಲ ಹಣವನ್ನೂ ಕಸಿದುಕೊಂಡು ಓಡಿಹೋಗಲು ಪ್ರಯತ್ನಿಸಿದ್ದಾನೆ. ತಕ್ಷಣವೇ ಕಳ್ಳಕಳ್ಳನೆಂದು ಕೂಗುತ್ತಾ ಆತನ ಹಿಂದೆಯೇ ಓಡಿದ ಮಹಿಳೆಯು ಆರೋಪಿಯನ್ನು ತಾನೇ ಹಿಡಿದಿದ್ದಾಳೆ.

ಇದನ್ನೂ ಓದಿ:ಸಿದ್ಧರಾಮಯ್ಯನವರೇ ಸೆಗಣಿ ಎತ್ತುವುದರಿಂದ ಏನೂ ಆಗುವುದಿಲ್ಲ, ಗೋವಿನ ಆರಾಧನೆ ಮಾಡಬೇಕು: ನಳಿನ್

ಅಷ್ಟರಲ್ಲಿ ಅಕ್ಕಪಕ್ಕದಲ್ಲಿದ್ದ ಜನರು ಆರೋಪಿಯನ್ನು ಸುತ್ತುವರಿದು ಧರ್ಮದೇಟು ನೀಡಿದ್ದಾರೆ. ಕೆಲವರು ರಸ್ತೆ ಬದಿಯಲ್ಲೇ ಕಳ್ಳನನ್ನು ಕೂರಿಸಿ ಕಲ್ಲುಗಳಿಂದ ಹೊಡೆದಿದ್ದಾರೆ. ಇದರಿಂದ ಆತನ ದೇಹದಿಂದ ರಕ್ತವೂ ಬಂದಿದೆ. ಕೆಲವೊಮ್ಮೆ ಈತ ತಾನು ಗಾಂಧಿ ನಗರ ನಿವಾಸಿಯೆಂದು, ಮತ್ತೂಮ್ಮೆ ಗುತ್ತಲುನಿವಾಸಿಯೆಂದು ಹೇಳುತ್ತಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು
ಆರೋಪಿಯನ್ನು ತಮ್ಮ ವಶಕ್ಕೆ ಪಡೆದುಕೊಂಡು, ವಿಚಾರಣೆಗೊಳಪಡಿಸಿದಾಗ ಆತನ ಬಳಿಯಿದ್ದ ಗುರುತಿನ ಪತ್ರದಿಂದ ನಾಗ್ಪುರ ನಿವಾಸಿ ಅನಿಲ್‌ರಾಜ್‌ ಎಂಬುದು ಗೊತ್ತಾಗಿದೆ.

ನಗರದ ಶಂಕರ ನಗರದ ನಿವಾಸಿ ಕಮಲಮ್ಮ ನೀಡಿದ ದೂರಿನ ಮೇಲೆ ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.