Thirthahalli: ಬಸ್ಸಿಗೆ ಢಿಕ್ಕಿ ಹೊಡೆದ ಕಾರು; ಒಬ್ಬರಿಗೆ ಗಂಭೀರ ಗಾಯ
Team Udayavani, Jun 24, 2023, 10:28 AM IST
ತೀರ್ಥಹಳ್ಳಿ : ಕಾರು ಮತ್ತು ಬಸ್ ಮುಖಾಮುಖಿ ಢಿಕ್ಕಿಯಾದ ಘಟನೆ ಗಾಜನೂರು ಸಮೀಪ ಜೂ.24 ರಂದು ನಡೆದಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಮಧ್ಯೆ ಈ ಅಪಘಾತ ಸಂಭವಿಸಿದೆ.
ಗಾಜನೂರಿನ ಮೊರಾರ್ಜಿ ದೆಸಾಯಿ ಶಾಲೆಯ ಬಳಿ ಓವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬರಿಗೆ ಗಂಭೀರ ಗಾಯವಾಗಿದ್ದು, ಮೂವರಿಗೆ ಸಣ್ಣಪುಟ್ಟ ಗಾಯವಾಗಿದೆ. ಎಲ್ಲರನ್ನೂ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು