ಇದು 90ರ ದಶಕದ ಟಿ20 ಇಲೆವೆನ್‌


Team Udayavani, Jun 16, 2020, 5:45 AM IST

ಇದು 90ರ ದಶಕದ ಟಿ20 ಇಲೆವೆನ್‌

ಹೊಸದಿಲ್ಲಿ: ಶೀರ್ಷಿಕೆ ನೋಡಿ ಕ್ರಿಕೆಟ್‌ ಅಭಿಮಾನಿಗಳು ಅಚ್ಚರಿಪಡಬಹುದು. ಕಳೆದ 90ರ ದಶಕದಲ್ಲಿ ಟಿ20 ಮಾದರಿಯ ಕ್ರಿಕೆಟಿನ ಕಲ್ಪನೆಯೇ ಇರಲಿಲ್ಲ, ಇನ್ನು ಅಂದಿನ ತಂಡವನ್ನು ಕಟ್ಟಿದ್ದಾದರೂ ಹೇಗೆ ಎಂದು!

ಆದರೆ ಇದೊಂದು ಕಾಲ್ಪನಿಕ ತಂಡ. 1990ರ ದಶಕದ ಬಿಗ್‌ ಹಿಟ್ಟರ್, ಆಲ್‌ರೌಂಡರ್ ಮತ್ತು ಘಾತಕ ಬೌಲರ್‌ಗಳನ್ನು ಆಯ್ದು ಈ ತಂಡವನ್ನು ರಚಿಸಲಾಗಿದೆ. ಇವರ್ಯಾರೂ ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದವರಲ್ಲ.

ಅಂದಿನವರಿಗೆ ಚುಟುಕು ಕ್ರಿಕೆಟ್‌ ಆಡುವ ಅವಕಾಶ ಲಭಿಸಿದ್ದರೆ ಯಾರೆಲ್ಲ ಮೆರೆದಾಡುತ್ತಿದ್ದರು, ಯಾರೆಲ್ಲ ಸೂಪರ್‌ ಸ್ಟಾರ್‌ಗಳಾಗುತ್ತಿದ್ದರು ಎಂಬುದನ್ನು ಕಲ್ಪಿಸಿ 11 ಮಂದಿಯ ತಂಡವನ್ನು ರಚಿಸಲಾಗಿದೆ. ಇದರಲ್ಲಿ ಭಾರತದ ಇಬ್ಬರು ಸ್ಥಾನ ಪಡೆದಿದ್ದಾರೆ. ಇವರೆಂದರೆ, ಭಾರತೀಯ ಕ್ರಿಕೆಟಿನ ಪ್ರಪ್ರಥಮ ರಾಕ್‌ಸ್ಟಾರ್‌ ಎನಿಸಿದ ಅಜಯ್‌ ಜಡೇಜ ಮತ್ತು ಭಾರತಕ್ಕೆ “ಅರ್ಲಿ ಬ್ರೇಕ್‌’ ಒದಗಿಸಿಕೊಡುತ್ತಿದ್ದ ಜಾವಗಲ್‌ ಶ್ರೀನಾಥ್‌.

ಶ್ರೀಲಂಕಾದ ಬ್ಯಾಟಿಂಗ್‌ ದಿಗ್ಗಜ ಅರವಿಂದ ಡಿ ಸಿಲ್ವ ಈ ತಂಡದ ನಾಯಕರಾಗಿದ್ದಾರೆ. ತಂಡ ಹೀಗಿದೆ…

90ರ ದಶಕದ ಟಿ20 ಇಲೆವೆನ್‌: ಸಯೀದ್‌ ಅನ್ವರ್‌, ಮಾರ್ಕ್‌ ಗ್ರೇಟ್‌ಬ್ಯಾಚ್‌, ಇಜಾಜ್‌ ಅಹ್ಮದ್‌, ಅರವಿಂದ ಡಿ ಸಿಲ್ವ (ನಾಯಕ), ಅಜಯ್‌ ಜಡೇಜ, ಆ್ಯಂಡಿ ಫ್ಲವರ್‌ (ವಿ.ಕೀ.), ಮೈಕಲ್‌ ಬೆವನ್‌, ಬ್ರಿಯಾನ್‌ ಮೆಕ್‌ಮಿಲನ್‌, ಪ್ಯಾಟ್‌ ಸಿಮ್‌ಕಾಕ್ಸ್‌, ಆ್ಯಂಬ್ರೋಸ್‌, ಜಾವಗಲ್‌ ಶ್ರೀನಾಥ್‌.

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.