ಥಾಮಸ್‌ ಕಪ್‌: ಪುರುಷರ ತಂಡ ನಾಕೌಟ್‌ ಹಂತಕ್ಕೆ


Team Udayavani, May 9, 2022, 10:53 PM IST

ಥಾಮಸ್‌ ಕಪ್‌: ಪುರುಷರ ತಂಡ ನಾಕೌಟ್‌ ಹಂತಕ್ಕೆ

ಬ್ಯಾಂಕಾಕ್‌: ಭಾರತೀಯ ಪುರುಷರ ಬ್ಯಾಡ್ಮಿಂಟನ್‌ ತಂಡವು ಸತತ ಎರಡನೇ 5-0 ಗೆಲುವಿನೊಂದಿಗೆ ಥಾಮಸ್‌ ಕಪ್‌ ಕೂಟದ ನಾಕೌಟ್‌ ಹಂತಕ್ಕೇರಿದೆ.

“ಸಿ’ ಬಣದಲ್ಲಿ ಆಡುತ್ತಿರುವ ಭಾರತವು ಕೆನಡ ತಂಡದೆದುರು 5-0 ಅಂತರದ ಜಯ ಸಾಧಿಸಿದೆ.

ಭಾರತ ರವಿವಾರ ಜರ್ಮನಿಯನ್ನು 5-0 ಅಂತರದಿಂದ ಉರುಳಿಸಿತ್ತು. ಈ ಮೂಲಕ ಭಾರತ ಬಣದಲ್ಲಿ ಅಗ್ರ ಎರಡರಲ್ಲಿ ಸ್ಥಾನ ಪಡೆಯುವ ಮೂಲಕ ನಾಕೌಟ್‌ ಹಂತಕ್ಕೇರಲಿದೆ.

ವನಿತೆಯರ ತಂಡವು ಉಬೆರ್‌ ಕಪ್‌ ಕೂಟದ ಮೊದಲ ಪಂದ್ಯದಲ್ಲಿ ಕೆನಡ ವಿರುದ್ಧ 4-1 ಅಂತರದ ಜಯ ಸಾಧಿಸಿ ಶುಭಾರಂಭ ಮಾಡಿದೆ. ಲೀಗ್‌ ಹಂತದ ಮುಂದಿನ ಹೋರಾಟದಲ್ಲಿ ಭಾರತವು ಅಮೆರಿಕವನ್ನು ಮಂಗಳವಾರ ಮತ್ತು ಕೊರಿಯವನ್ನು ಬುಧವಾರ ಎದುರಿಸಲಿದೆ.

ಶ್ರೀಕಾಂತ್‌ಗೆ ಜಯ
ವಿಶ್ವ ಚಾಂಪಿಯನ್‌ಶಿಪ್‌ ಬೆಳ್ಳಿ ವಿಜೇತ ಕಿದಂಬಿ ಶ್ರೀಕಾಂತ್‌ ಮೂರು ಗೇಮ್‌ಗಳ ಕಠಿನ ಹೋರಾಟದಲ್ಲಿ ಕೆನಡದ ಬ್ರಿಯಾನ್‌ ಯಾಂಗ್‌ ಅವರನ್ನು ಸೋಲಿಸಿ ಭಾರತಕ್ಕೆ ಮುನ್ನಡೆ ದೊರಕಿಸಿಕೊಟ್ಟರು. 52 ನಿಮಿಷಗಳ ಈ ಹೋರಾಟದಲ್ಲಿ ಶ್ರೀಕಾಂತ್‌ 20-22, 21-11, 21-15 ಗೇಮ್‌ಗಳಿಂದ ಗೆದ್ದು ಬಂದರು.

ಡಬಲ್ಸ್‌ನಲ್ಲಿ ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಅವರು ಕೇವಲ 29 ನಿಮಿಷಗಳಲ್ಲಿ ಜಾಸನ್‌ ಅಂತೋನಿ ಹೊ-ಶ್ಯುಯಿ ಮತ್ತು ಕೆವಿನ್‌ ಲೀ ಅವರನ್ನು ಮಣಿಸಿದರು. ಎಚ್‌. ಎಸ್‌. ಪ್ರಣಯ್‌ ಇನ್ನೊಂದು ಸಿಂಗಲ್ಸ್‌ನಲ್ಲಿ ಸಂಕೀರ್ತ್‌ ಅವರನ್ನು 21-15, 21-12 ಗೇಮ್‌ಗಳಿಂದ ಸುಲಭವಾಗಿ ಉರುಳಿಸಿದರು.

ಭಾರತೀಯ ತಂಡವು ಥಾಮಸ್‌ ಕಪ್‌ನಲ್ಲಿ ಚೊಚ್ಚಲ ಪದಕ ಗೆಲ್ಲುವ ನಿರೀಕ್ಷೆಯಲ್ಲಿದೆ. ಭಾರತವು ಇಷ್ಟರವರೆಗೆ ಥಾಮಸ್‌ ಕಪ್‌ನಲ್ಲಿ ಸೆಮಿಫೈನಲ್‌ ಹಂತಕ್ಕೂ ತೇರ್ಗಡೆಯಾಗಿಲ್ಲ. ಭಾರತವು ಬಣದ ಇನ್ನೊಂದು ಪಂದ್ಯದಲ್ಲಿ ಬುಧವಾರ ಚೈನೀಸ್‌ ತೈಪೆಯನ್ನು ಎದುರಿಸಲಿದೆ.

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.