ದೊಡ್ಡಣಗುಡ್ಡೆ ಶಾಲೆ ವಿದ್ಯಾರ್ಥಿಗಳಿಗೆ ಸಾವಿರ ರೂ. ಬಾಂಡ್‌

ಸರಕಾರಿ ಶಾಲೆಗೆ ದಾಖಲಾತಿ ಹೆಚ್ಚಿಸುವ ಪ್ರಯತ್ನ

Team Udayavani, Apr 18, 2021, 2:30 AM IST

ದೊಡ್ಡಣಗುಡ್ಡೆ ಶಾಲೆ ವಿದ್ಯಾರ್ಥಿಗಳಿಗೆ ಸಾವಿರ ರೂ. ಬಾಂಡ್‌

ಉಡುಪಿ: ಸರಕಾರಿ ಶಾಲೆಗಳನ್ನು ಉಳಿ ಸಲು ಹಲವು ಯತ್ನಗಳು ನಡೆದಿರುವಂತೆ, ದೊಡ್ಡಣ ಗುಡ್ಡೆ ಸರಕಾರಿ ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯವರೂ ವಿನೂತನ ಯೋಜನೆಯೊಂದನ್ನು ಹೊರತಂದಿದ್ದಾರೆ.

ಸಾವಿರ ರೂ.ಬಾಂಡ್‌
ಇಲ್ಲಿನ ಶಾಲೆಗೆ 1ನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಸೇರಿದ ದಿನದಿಂದಲೇ ಸಾವಿರ ರೂ. ಬಾಂಡ್‌ ಕೊಡಲಾಗುತ್ತದೆ. ಆ ಮಗು 7ನೇ ತರಗತಿ ಪೂರ್ಣಗೊಳಿಸಿದ ಅನಂತರ ಅವರ ಆ ಒಂದು ಸಾವಿರ ರೂ.ಗಳ ಜತೆಗೆ ಬಡ್ಡಿ ಸಹಿತ ಹಣವನ್ನು ವಿದ್ಯಾರ್ಥಿಯ ಪೋಷಕರಿಗೆ ನೀಡಲಾಗುತ್ತದೆ.

ವಿದ್ಯಾರ್ಥಿಗಳಿದ್ದರಷ್ಟೇ ಶಿಕ್ಷಕರು
ಸದ್ಯಕ್ಕೆ ಈ ಶಾಲೆಯಲ್ಲಿ 1ನೇ ತರಗತಿಯಿಂದ 9ನೇ ತರಗತಿವರೆಗೆ ಇರುವುದು ಒಬ್ಬರೇ ಶಿಕ್ಷಕರು. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾದರೆ ಮಾತ್ರ ಇಲಾಖೆ ಹೆಚ್ಚುವರಿ ಶಿಕ್ಷಕರನ್ನು ನೇಮಕ ಮಾಡುತ್ತದೆ. ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಳಗೊಳಿಸಿ ಶಿಕ್ಷಕರನ್ನು ಪಡೆಯುವ ಪ್ರಯತ್ನ ನಡೆಯುತ್ತಿದೆ.

“ಬಾಂಡ್‌’ ರೂವಾರಿ ಕೆ.ಎಂ. ಉಡುಪ ನೀಲಾವರ
ಈ ಶಾಲೆ 1981ರಲ್ಲಿ ಸ್ಥಾಪನೆಯಾಗಿದ್ದು ಆ ಸಂದರ್ಭದಲ್ಲಿಯೇ ಕೆ.ಎಂ. ಉಡುಪ ಅವರು ಶಾಲಾಭಿವೃದ್ಧಿ ಸಮಿತಿಯಲ್ಲಿದ್ದರು. ನಿವೃತ್ತ ಬ್ಯಾಂಕ್‌ ಉದ್ಯೋಗಿಯಾದ ಇವರು ಲಕ್ಷಾಂತರ ರೂ. ವ್ಯಯಿಸಿ ಶಾಲೆಗೆ ಬಣ್ಣ ಬಳಿಯುವ ಹಾಗೂ ದುರಸ್ತಿ ಕೆಲಸವನ್ನು ಈಗಾಗಲೇ ಹಲವಾರು ಬಾರಿ ಮಾಡಿದ್ದಾರೆ. ಪಠ್ಯಪುಸ್ತಕಗಳನ್ನೂ ನೀಡುತ್ತಿದ್ದಾರೆ. ಈ ಬಾರಿಯಿಂದ 1ನೇ ತರಗತಿಗೆ ಸೇರುವ ಎಲ್ಲ ಮಕ್ಕಳಿಗೂ ಸ್ವತಃ ತಾವೇ ಸಾವಿರ ರೂ.ಗಳ ಬಾಂಡ್‌ ಮಾಡಿ ಅದನ್ನು ವಿದ್ಯಾರ್ಥಿಗಳಿಗೆ ನೀಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ.

ಸರಕಾರಿ ಶಾಲೆ ಉಳಿಯಬೇಕು
ಹಲವಾರು ಮಂದಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನೀಡಿದ ಈ ಶಾಲೆ ಮುಂದೆಯೂ ಇದೇ ರೀತಿ ಮುಂದುವರಿಯಬೇಕು. ಸರಕಾರಿ ಶಾಲೆಗಳನ್ನು ಉಳಿಸಲು ವಿದ್ಯಾರ್ಥಿಗಳ ಪೋಷಕರೂ ಹೆಚ್ಚಿನ ಆಸಕ್ತಿ ವಹಿಸಿ ಮಕ್ಕಳನ್ನು ಶಾಲೆಗೆ ಸೇರಿಸಬೇಕು. ಗುಣಮಟ್ಟದ ಶಿಕ್ಷಣ ನೀಡುವ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು.
-ಸತ್ಯವತಿ ಬಿ.ಎಸ್‌. ಪ್ರಧಾನ ಶಿಕ್ಷಕರು (ಪ್ರಭಾರ)

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.