ಗುಂಡುಕುಟ್ಟಿ ದರೋಡೆ ಪ್ರಕರಣ: ಮೂವರ ಸೆರೆ


Team Udayavani, May 14, 2020, 5:36 AM IST

ಗುಂಡುಕುಟ್ಟಿ ದರೋಡೆ ಪ್ರಕರಣ: ಮೂವರ ಸೆರೆ

ಮಡಿಕೇರಿ: ಸುಂಟಿಕೊಪ್ಪ ಠಾಣಾ ವ್ಯಾಪ್ತಿಯ ಗುಂಡುಕುಟ್ಟಿ ಎಸ್ಟೇಟ್‌ನಲ್ಲಿ ಮೇ 2ರಂದು ನಡೆದಿದ್ದ 5.18 ಲ.ರೂ.ದರೋಡೆ ಪ್ರಕರಣವನ್ನು ಭೇದಿಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಪಿರಿಯಾಪಟ್ಟಣದ ಬೆಣಗಾಲು ಗ್ರಾಮದ ನಿವಾಸಿ ಟಿ.ವಿ. ಹರೀಶ್‌ (57), ಸುಂಟಿಕೊಪ್ಪ ನಿವಾಸಿ ಕುಮಾ ರೇಶ್‌ (42) ಹಾಗೂ ಪ್ರಕರಣದ ಸಂಚುಕೋರ, ಮಾದಾಪುರ ಸಮೀಪದ ಇಗ್ಗೊàಡ್ಲು ನಿವಾಸಿ ಜಗ್ಗರಂಡ ಕಾವೇರಪ್ಪ ಬಂಧಿತರು. ಈ ಪೈಕಿ ಮೊದಲ ಮತ್ತು ಎರಡನೇ ಆರೋಪಿಗಳು ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಮತ್ತಷ್ಟು ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಬಂಧಿತರಿಂದ ಸುಮಾರು 5 ಲ.ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಪಿ ಡಾ| ಸುಮನ್‌ ಡಿ.ಪನ್ನೇಕರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹರದೂರು ಸಮೀಪದ ಗುಂಡುಕುಟ್ಟಿ ಎಸ್ಟೇಟ್‌ ಮಾಲಕ ಕರ್ನಲ್‌ ಕುಮಾರ್‌ ಅವರು ಕಾರ್ಮಿಕರಿಗೆ ವೇತನ ನೀಡಲು ಎಸ್ಟೇಟ್‌ ರೈಟರ್‌ ವಿಜಯ್‌ ಕುಮಾರ್‌ ಎಂಬವರಿಗೆ ತಿಳಿಸಿದ್ದರು. ವಿಜಯ್‌ ಕುಮಾರ್‌ ಸುಂಟಿಕೊಪ್ಪದ ಬ್ಯಾಂಕಿನಿಂದ 5.18 ಲ.ರೂ. ಡ್ರಾ ಮಾಡಿಕೊಂಡು ಬರುತ್ತಿದ್ದರು. ಈ ಸಂದರ್ಭ ಎಸ್ಟೇಟ್‌ ಗೇಟ್‌ ಬಳಿ ಬೈಕಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ವಿಜಯ್‌ ಕುಮಾರ್‌ ಮೇಲೆ ಹಲ್ಲೆ ನಡೆಸಿ, ಹಣ ಕಸಿದು ಪರಾರಿಯಾಗಿದ್ದರು. ಈ ಕುರಿತು ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಗಾಗಿ ಸೋಮವಾರಪೇಟೆ ಡಿವೈಎಸ್‌ಪಿ ಶೈಲೇಂದ್ರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಜಿಲ್ಲಾ ಅಪರಾಧ ಪತ್ತೆ ದಳ, ಸುಂಟಿಕೊಪ್ಪ ಪೊಲೀಸರು, ಕುಶಾಲನಗರ ಸಿಐ ಮಹೇಶ್‌ ಮತ್ತು ಕ್ರೈಂ ಸಿಬಂದಿ ಪ್ರಕರಣದ ಬೆನ್ನು ಹತ್ತಿದ್ದರು. ತನಿಖಾ ತಂಡವು ಗುಂಡುಕುಟ್ಟಿ ಎಸ್ಟೇಟ್‌ನಲ್ಲಿ ರೈಟರ್‌ ಕೆಲಸ ಮಾಡಿ ನಿವೃತ್ತನಾಗಿದ್ದ ಕಾವೇರಪ್ಪನನ್ನು ವಶಕ್ಕೆ ಪಡೆದು ವಿಚಾರಿಸಿದ್ದರು. ಆತ ತನಿಖೆಯ ಹಾದಿ ತಪ್ಪಿಸಿದ್ದ.

ಬಳಿಕ ತಾಂತ್ರಿಕ ಸಾಕ್ಷಿಗಳನ್ನು ಸಂಗ್ರಹಿಸಿದ ಪೊಲೀಸರು ಕಾವೇರಪ್ಪನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ತಪ್ಪೊಪ್ಪಿಕೊಂಡ. ಆತ ನೀಡಿಜ ಮಾಹಿತಿಯಂತೆ ಇತರರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.