ಹುಲಿ ಅಭಯಾರಣ್ಯಕ್ಕಾಗಿ ರೈತರ ಬದುಕು ಕಿತ್ತುಕೊಳ್ಳಬೇಡಿ : ಮುಖ್ಯಮಂತ್ರಿಗಳಲ್ಲಿ ಯುವಕನ ಮನವಿ
Team Udayavani, Jan 20, 2022, 5:47 PM IST
ಚಿಕ್ಕಮಗಳೂರು : ಹುಲಿ ಅಭಯಾರಣ್ಯ ನಿರ್ಮಿಸುವುದಕ್ಕಾಗಿ ತಮ್ಮ ಗ್ರಾಮವನ್ನು ಸ್ಥಳಾಂತರ ಮಾಡಲಾಗುತ್ತಿದ್ದು, ನಮ್ಮ ಬದುಕನ್ನು ಕಿತ್ತುಕೊಳ್ಳಬೇಡಿ ಎಂದು ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಹೆನ್ನಂಗಿ ಗ್ರಾಮದ ಯುವಕನೋರ್ವ ಸಾಮಾಜಿಕ ಜಾಲತಾಣದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾನೆ.
ನರಸಿಂಹರಾಜಪುರ ತಾಲೂಕಿನ ಕೆಲವು ಪ್ರದೇಶಗಳನ್ನು ನಿರ್ಬಂಧಿತ ವಲಯ ಎಂದು ಸರ್ಕಾರ ಗುರುತಿಸಿದೆ. ಅದರಲ್ಲಿ ನಮ್ಮ ಊರು ಹೆನ್ನಂಗಿ ಸಹ ಸೇರಿದೆ ಎಂದು ರಾಕೇಶ್ ಎಂಬ ಯುವಕ ಕೂ ಮೂಲಕ ಮನವಿ ಮಾಡಿದ್ದಾನೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ @bsbommai ಎಂದು ಟ್ಯಾಗ್ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾನೆ.
ಹುಲಿ ಅಭಯಾರಣ್ಯ ಮಾಡುವುದಕ್ಕಾಗಿ ಇಲ್ಲಿನ ಜನರನ್ನು ಸ್ಥಳಾಂತರ ಮಾಡಲು ಸ್ಥಳೀಯ ಅಧಿಕಾರಿಗಳು ಮುಂದಾಗಿದ್ದಾರೆ. ಜನರನ್ನು ಇರುವ ಜಾಗದಿಂದ ಇನ್ನೊಂದು ಜಾಗಕ್ಕೆ ಸ್ಥಳಾಂತರ ಮಾಡಿದರೆ ಬದುಕುವುದು ಹೇಗೆ ಸಾಧ್ಯ ಎಂದು ಯುವಕ ಮುಖ್ಯಮಂತ್ರಿಗಳಲ್ಲಿ ಪ್ರಶ್ನಿಸಿದ್ದಾನೆ.
ಇದನ್ನೂ ಓದಿ : ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ
ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ
ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ
ಮುಂಗಾರು ಪೂರ್ವ ಬಿತ್ತನೆ ಚಟುವಟಿಕೆ ಆರಂಭ : ರೋಹಿಣಿ ಮಳೆಯ ನಿರೀಕ್ಷೆಯಲ್ಲಿ ರೈತ
MUST WATCH
ಹೊಸ ಸೇರ್ಪಡೆ
ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ
ಹಿಪ್ಹಾಪ್ ನೃತ್ಯದ ಜೊತೆ ಹೈಬ್ರಿಡ್ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ
ರೆನ್ಯೂ ಪವರ್ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ
ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ