ಗಾಂಜಾ ಬೆಳೆಗೆ ಅನುಮತಿ ಕೋರಿದ ರೈತ!
Team Udayavani, Aug 26, 2021, 10:00 PM IST
ಸಾಂದರ್ಭಿಕ ಚಿತ್ರ.
ಪುಣೆ: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮೊಹೊಲ್ ತೆಹ್ಸಿಲ್ಗೆ ಸೇರಿದ ಕೃಷಿಕ ಅನಿಲ್ ಪಾಟೀಲ್ ದೇಶಾದ್ಯಂತ ಸುದ್ದಿಯಾಗಿದ್ದಾರೆ.
ಇದಕ್ಕೆ ಕಾರಣ ಮಾತ್ರ ವಿಚಿತ್ರ. ಯಾವುದೇ ಬೆಳೆಗಳಿಗೆ ನಿಗದಿತ ಬೆಲೆಯಿಲ್ಲ, ರೈತರು ಭಾರೀ ನಷ್ಟದಲ್ಲಿದ್ದಾರೆ. ಮಾದಕ ದ್ರವ್ಯ ಗಾಂಜಾ ಬೆಳೆಗೆ ಉತ್ತಮ ಬೆಲೆಯಿದೆ, ಅದನ್ನು ಬೆಳೆಯಲು ಅನುಮತಿ ಕೊಡಿ ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.
ಅಷ್ಟು ಮಾತ್ರವಲ್ಲ, ಅನುಮತಿ ನೀಡಲು ಸೆ.15ರವರೆಗೆ ಸಮಯ ಕೊಡುತ್ತೇನೆ, ಕೊಡಲಿಲ್ಲವಾದರೆ ಸೆ.16ರಿಂದ ಗಾಂಜಾ ಕೃಷಿ ಆರಂಭಿಸುತ್ತೇನೆ. ಮುಂದಿನ ಘಟನೆಗಳಿಗೆ ನಾನು ಹೊಣೆಗಾರನಲ್ಲ ಎಂದೂ ಹೇಳಿದ್ದಾರೆ! ಈ ಅರ್ಜಿಯನ್ನು ಜಿಲ್ಲಾಡಳಿತ ಪೊಲೀಸರಿಗೆ ತಲುಪಿಸಿದೆ.
ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ಟಿಎಂಸಿ ಸಂಸದೆ, ನಟಿ ನುಸ್ರತ್ ಜಹಾನ್
ಪೊಲೀಸರು ಈ ಪ್ರಕರಣವನ್ನು ಜನಪ್ರಿಯತೆಗಾಗಿ ಮಾಡಿದ ನಾಟಕ ಎಂದು ಬಣ್ಣಿಸಿದ್ದಾರೆ. ಭಾರತದಲ್ಲಿ ಗಾಂಜಾ ಬೆಳೆಯುವುದಕ್ಕೆ ನಿಷೇಧವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ